ಸುಜೀರ್‌ ಮಲ್ಲಿ ಜುಮಾ ಮಸೀದಿ: ಏಕದಿನ ಪ್ರಭಾಷಣ


Team Udayavani, Mar 13, 2017, 2:26 PM IST

1203bteph2.jpg

ಬಂಟ್ವಾಳ : ಮರಣದ ಬಳಿಕ ಅಂತ್ಯಸಂಸ್ಕಾರ ಮಾಡಲ್ಪಡುವ ದಫನ ಭೂಮಿಗೆ ಇಸ್ಲಾಮಿನಲ್ಲಿ ಬಹುತೇಕ ಪ್ರಾಮುಖ್ಯತೆ ಇದೆ. ನಿಧನರಾದವರ ದಫನ ಕಾರ್ಯವು ಆ ಜಮಾಅತ್‌ನ ಪ್ರತಿಯೊಬ್ಬರ ಕರ್ತವ್ಯವೂ ಆಗಿದೆ. ಇದಕ್ಕಾಗಿ ಪ್ರತೀ ಜಮಾಅತ್‌ನಲ್ಲೊಂದು ದಫನ ಭೂಮಿಯ ಅಗತ್ಯತೆ ಇದೆ ಎಂದು ಕೇರಳ ಕಣ್ಣೂರಿನ ವಾಗ್ಮಿ ನಿಝಾಮುದ್ದೀನ್‌ ಬಾಖವಿ ಹೇಳಿದರು.

ಅವರು ಮಾ. 10ರಂದು ಮಾರಿಪಳ್ಳ ಸುಜೀರು ಮಲ್ಲಿ ಹೆ„ದ್ರೋಸಿಯಾ ಜುಮಾ ಮಸೀದಿಯ ಆಶ್ರಯದಲ್ಲಿ ದಫನ ಭೂಮಿ ಖರೀದಿಯ ಸಹಾಯಾರ್ಥವಾಗಿ ಶಂಸುಲ್‌ ಉಲಮಾ ವೇದಿಕೆಯಲ್ಲಿ ನಡೆದ ಬೃಹತ್‌ ಏಕದಿನ ಧಾರ್ಮಿಕ ಮತ ಪ್ರಭಾಷಣದಲ್ಲಿ ಮಾತನಾಡಿದರು.

ಜಮಾಅತ್‌ಗೊಂದು ದಫನ ಭೂಮಿ ಹೊಂದುವುದು ಇಂದಿನ ಕಾಲದಲ್ಲಿ ದುಬಾರಿಯಾಗಿದೆ. ದೇವರು ನೀಡಿದ ಸಂಪತ್ತಿನ ಅಲ್ಪ ಭಾಗವನ್ನಾದರೂ ದಾನ ಮಾಡುವುದರ ಮೂಲಕ ಉಳ್ಳವರೂ ಇಲ್ಲದವರೂ ಸಹಕಾರ ನೀಡಬೇಕು ಎಂದು ಹೇಳಿದರು.

ಕಾರ್ಯಕ್ರಮವನ್ನು ಸಮಸ್ತ ಕೇರಳ ಮುಶಾವರದ ಉಪಾಧ್ಯಕ್ಷ ಅಬ್ದುಲ್‌ ಜಬ್ಟಾರ್‌ ಉಸ್ತಾದ್‌ ಮಿತ್ತಬೆ„ಲ್‌ ಉದ್ಘಾಟಿಸಿದರು. ಸುಜೀರ್‌ ಮಲ್ಲಿ ಹೆ„ದ್ರೋಶಿಯಾ ಜುಮಾ ಮಸೀದಿಯ ಗೌರವಾಧ್ಯಕ್ಷ ಮೌಲಾನ ಅಬ್ದುಲ್‌ ರಝಾಕ್‌  ಮಲೇಶ್ಯಾ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಅಬ್ದುಲ್‌ ಜಬ್ಟಾರ್‌ ಉಸ್ತಾದ್‌ ಮಿತ್ತಬೆ„ಲ್‌, ಹಿದಾಯ ಫೌಂಡೇಶನ್‌ ಸ್ಥಾಪಕಾಧ್ಯಕ್ಷ, ಸಮಾಜ ಸೇವಕ ಖಾಸಿಂ ಅಹ್ಮದ್‌, ಉದ್ಯಮಿ ಟಿ.ಕೆ.ಬಶೀರ್‌, ಅಬ್ದುಲ್‌ ರಝಾಕ್‌ ಮಲೇಶ್ಯಾ, ಕಾರ್ಯಕ್ರಮದ ಸ್ಥಳ ದಾನಿಯವರನ್ನು ಸಮ್ಮಾನಿಸಲಾಯಿತು.ಸಮಸ್ತ ಕಾಸರಗೋಡು ಜತೆ ಕಾರ್ಯದರ್ಶಿ ಚೆಂಗಳಂ ಅಬ್ದುಲ್‌ ಫೆ„ಝಿ, ಮಾರಿಪಳ್ಳ ಬದ್ರಿಯ್ಯಿàನ್‌ ಜುಮಾ ಮಸೀದಿ ಅಧ್ಯಕ್ಷ ಸಿ.ಮಹ್‌ಮೂದ್‌,  ಖತೀಬ್‌ ಖಲೀಲುರ್ರಹ್ಮಾನ್‌ ದಾರಿಮಿ, ಫರಂಗಿಪೇಟೆ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್‌ ಬಾವ, ಖತೀಬ್‌ ಉಸ್ಮಾನ್‌ ದಾರಿಮಿ ಮೊದಲಾದವರು ಉಪಸ್ಥಿತರಿದ್ದರು.ಮುಹಮ್ಮದ್‌ ಹೆ„ಮಾನ್‌ ಕಿರಾಅತ್‌ ಪಠಿಸಿದರು. ದಾರಿಮೀಸ್‌ ಅಸೋಸಿಯೇಶನ್‌ ಕರ್ನಾಟಕ ರಾಜ್ಯ ಉಪಾಧ್ಯಕ್ಷ ಮಾಹಿನ್‌ ದಾರಿಮಿ ಪಾತೂರು ಸ್ವಾಗತಿಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.