ಬಂಟ್ವಾಳದಲ್ಲಿ ತಲ್ವಾರ್ ಹಿಡಿದು BJP ಕಾರ್ಯಕರ್ತರನ್ನು ಅಟ್ಟಾಡಿಸಿದ ನಟ


Team Udayavani, Jun 11, 2018, 6:33 PM IST

actro.jpg

ಬಂಟ್ವಾಳ: ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿ ಸಂದರ್ಭದಲ್ಲಿ ತುಳು ಸಿನಿಮಾ ನಟ ಸುರೇಂದ್ರ ಬಂಟ್ವಾಳ ಚಿತ್ರಮಂದಿರ ಸಮೀಪ ತಲವಾರು ಝಳಪಿಳಿಸಿ ಅಟ್ಟಾಡಿಸಿ ಬೆದರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಬಜರಂಗದಳದ ಕಾರ್ಯಕರ್ತ ಭುವಿತ್ ಶೆಟ್ಟಿ ನೇತೃತ್ವದ ಗುಂಪು ಬಡ್ಡಕಟ್ಡೆಯ ಕ್ಷೌರದಂಗಡಿಗೆ ಭಾನುವಾರ ನುಗ್ಗಿ ಅಲ್ಲಿದ್ದವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿತ್ತು. ಅದಕ್ಕೆ ಪ್ರತಿಯಾಗಿ ಸುರೇಂದ್ರ ಭಂಡಾರಿ ನೇತೃತ್ವದ ಗುಂಪು ಭುವಿತ್ ಶೆಟ್ಟಿ ಗುಂಪಿನವರ ಮೇಲೆ‌ ಸೋಮವಾರ ಹಲ್ಲೆಗೆ ಯತ್ನಿಸಿದೆ. ಈ ಸಂದರ್ಭದಲ್ಲಿ ಸುರೇಂದ್ರ ತಲವಾರು ಹಿಡಿದು ತಿರುಗಾಡುತ್ತಾ ಬೆದರಿಕೆ ಹಾಕುತ್ತಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.

ಬಿಜೆಪಿ ಕಾರ್ಯಕರ್ತರಾದ ಗಣೇಶ್ ರೈ ಮಾಣಿ ಹಾಗೂ ಪುಷ್ಪರಾಜ್ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರೇಂದ್ರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ನಡೆಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Dakshina Kannada ಸದ್ಯಕ್ಕೆ ನೀರಿನ ಸಮಸ್ಯೆ ಇಲ್ಲ: ಜಿಲ್ಲಾಧಿಕಾರಿ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Moodabidri: ಬೃಹತ್ ಜೈನ ಆರಾಧನಾ ಕೋಶ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

Moodabidri: ಬೃಹತ್ ಜೈನ ಆರಾಧನಾ ಕೋಶದ ಸಂಪಾದಕ ಎಂ. ಧರ್ಮರಾಜ ಇಂದ್ರ ನಿಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.