ಟ್ಯಾಂಕ್‌ ಸೋರಿಕೆ; ರಸ್ತೆ ಅಗೆದು ಮೋರಿ


Team Udayavani, Jul 22, 2019, 5:13 AM IST

tank-sorike

ವಿಟ್ಲ : ವಿಟ್ಲ ಪ.ಪಂ. ವ್ಯಾಪ್ತಿಯ ಅನಿಲಕಟ್ಟೆ ಸಾಗುವ ದಾರಿಯಲ್ಲಿ ಎರಡು ಕಳಪೆ ಕಾಮಗಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೀರು ಸಂಗ್ರಹಿಸುವ ಟ್ಯಾಂಕ್‌ ವರ್ಷ ಪೂರ್ತಿಯಾಗುವ ಮೊದಲೇ ಸೋರುತ್ತಿದೆ ಹಾಗೂ ಪೂರ್ಣ ಗೊಂಡ ರಸ್ತೆ ಅಗೆದು ಮೋರಿ ನಿರ್ಮಿಸಿದ್ದು, ಕಾಮಗಾರಿ ಕಳಪೆಯಾಗಿದೆ.

ರಸ್ತೆಗೆ ಮೋರಿ

ವಿಟ್ಲ ಸಮೀಪದ ಕಡಂಬುವಿನಿಂದ ಅನಿಲಕಟ್ಟೆಗೆ ಸಾಗುವ ರಸ್ತೆಯಲ್ಲಿ ಈ ಎರಡೂ ಕಾಮಗಾರಿಗಳು ಸಿಗುತ್ತವೆ. ಸುಮಾರು 100 ಮೀ.ಉದ್ದದ ಕಾಂಕ್ರೀಟ್ ರಸ್ತೆ ತಿರುವಿಗೆ ಮುಕ್ತಾಯ ಗೊಳ್ಳುತ್ತದೆ. ಬಳಿಕ ಡಾಮರು ರಸ್ತೆ ಆರಂಭವಾಗುತ್ತದೆ. ಅಚ್ಚುಕಟ್ಟಾಗಿ ರಸ್ತೆ ಅಭಿವೃದ್ಧಿ ಮಾಡಲಾಗಿದೆ. ಅದೇ ರಸ್ತೆಗಳು ಸೇರುವ ಜಾಗವನ್ನು ಅಗೆದು ಅಡ್ಡ ಮೋರಿ ನಿರ್ಮಾಣದ ಕಾಮಗಾರಿ ನಡೆಸಲಾಗುತ್ತಿದೆ. ಸ್ಥಳೀಯರು ಹೇಳುವ ಪ್ರಕಾರ ಮೋರಿಗೆ ಬಳಸಿದ ಪೈಪ್‌ ಕಳಪೆ ಗುಣಮಟ್ಟದ್ದಾಗಿತ್ತು. ಈ ಪೈಪನ್ನು ತೆಗೆಯದೇ ಇದ್ದಲ್ಲಿ ಕಾಮಗಾರಿ ನಡೆಸಲು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದಾಗ ಹೊಸ ಪೈಪನ್ನು ಖರೀದಿಸಿ, ಪೈಪನ್ನು ಜೋಡಿಸಿ, ರಸ್ತೆಗೆ ಮಣ್ಣು ಮುಚ್ಚಲಾಯಿತು. ಆದರೆ ಅದರ ಎರಡೂ ಬದಿಯಲ್ಲಿ ನಿರ್ಮಿಸಿರುವ ತಡೆಗೋಡೆ ಕಳಪೆ ಯಾಗಿದೆ.

ಮಣ್ಣಿನ ಮೇಲೆ ಕಾಂಕ್ರೀಟ್ ಸುರಿಯಲಾಗಿದೆ. ಪೂರ್ಣಗೊಂಡ ರಸ್ತೆಯನ್ನು ಮತ್ತೆ ಅಗೆಯುವುದು ಸರಿಯೇ ? ಮುನ್ನೆಚ್ಚರಿಕೆ ವಹಿಸಿ, ರಸ್ತೆ ಕಾಮಗಾರಿ ಮುನ್ನವೇ ಮೋರಿ ಹಾಕುವ ಕಾಮಗಾರಿ ಕೈಗೊಳ್ಳದಿದ್ದುದು ಏಕೆ ? ಆಗ ರಸ್ತೆ ಸುಸಜ್ಜಿತವಾಗಿಯೇ ಇರುತ್ತಿರಲಿಲ್ಲವೇ ? ಇದೀಗ ಈ ರಸ್ತೆ ಇನ್ನಷ್ಟು ಕೆಡುವು ದಿಲ್ಲವೇ ? ಇದಕ್ಕೇನು ಪರಿಹಾರ ಎಂದು ನಾಗರಿಕರು ಪ್ರಶ್ನಿಸಿದ್ದಾರೆ.

– ಉದಯಶಂಕರ್‌ ನೀರ್ಪಾಜೆ

ಟಾಪ್ ನ್ಯೂಸ್

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

Belthangady ಪಿಕಪ್‌ ಹಿಮ್ಮುಖವಾಗಿ ಚಲಿಸಿ ವ್ಯಕ್ತಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.