ಅಸಹಾಯಕರಿಗೆ ನೆರವಾಗಲು ದೀಕ್ಷೆ ತೊಟ್ಟ ಟೀಮ್‌ ನರೇಂದ್ರ


Team Udayavani, Aug 13, 2017, 1:28 PM IST

Narendra-11-8.jpg

ನಗರ: ಮೂಲ ಸೌಕರ್ಯವಿಲ್ಲದ ಟಾರ್ಪಾಲ್‌ ಆಧಾರದ ಜೋಪಡಿ ಮನೆ, ಮೂರು ಮಂದಿ ಹೆಣ್ಣು ಮಕ್ಕಳು. ಈ ಮಧ್ಯೆ ಮರದಿಂದ ಬಿದ್ದು ಸೊಂಟ ಹಾಗೂ ಬೆನ್ನುಮೂಳೆ ಮುರಿದುಕೊಂಡು ಹಾಸಿಗೆ ಹಿಡಿದಿರುವ ಮನೆಯ ಆಧಾರಸ್ತಂಭ ಮಗ. ಇಂತಹ ಅಸಹಾಯಕ ಸ್ಥಿತಿಯಲ್ಲಿರುವ ಬಂಟ್ವಾಳ ತಾಲೂಕಿನ ಪೆರುವಾಯಿಯ ಬಡ ಕುಟುಂಬದ ನೆರವಿಗೆ ಧಾವಿಸಿದ್ದು ಪುತ್ತೂರಿನ ‘ಟೀಮ್‌ ನರೇಂದ್ರ’.

ಮೂವರು ಹೆಣ್ಣು ಮಕ್ಕಳು, ಇಬ್ಬರು ಗಂಡು ಮಕ್ಕಳ ಜತೆ ಜೀವನದ ಬಂಡಿ ಸಾಗಿಸಲು ಏಗುತ್ತಿರುವ ಇಳಿವಯಸ್ಸಿನ ದಂಪತಿಗೆ ಮನೆ ನಿರ್ಮಾಣ, ಮಗ ಸಂತೋಷ್‌ ಅವರ ಚಿಕಿತ್ಸೆಗೆ ನೆರವು ನೀಡುವ ಮೂಲಕ ಸಹಕಾರದ ನರೇಂದ್ರ ಟೀಂ ಅವರ ಬಾಳಿನಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.

ಮನೆ ನಿರ್ಮಾಣದಿಂದ ಆರಂಭ
ಜೋಪಡಿಯಲ್ಲಿ ವಾಸಿಸುತ್ತಿರುವ ಸಂತೋಷ್‌ ಅವರ ಮನೆ ನಿರ್ಮಾಣಕ್ಕೆ ಮುಂದಾದ ಟೀಮ್‌, ಜಾಗ ಸಮತಟ್ಟು ಮಾಡಿದೆ. ಮನೆ ನಿರ್ಮಾಣ ಕಾರ್ಯ ಟೀಂನ ಸದಸ್ಯ ಚೇತನಾ ಆಸ್ಪತ್ರೆಯ ಉದ್ಯೋಗಿ ಸಂತೋಷ್‌ ವಾಗ್ಲೆ ಮುಂದಾಳತ್ವದಲ್ಲಿ ನಡೆಯಲಿದೆ. ಸದಸ್ಯ ವಾಸ್ತುತಜ್ಞ ಪಿ.ಜಿ. ಜಗನ್ನಿವಾಸ್‌ ರಾವ್‌ ರೂಪುರೇಷೆ ಸಿದ್ಧಪಡಿಸುತ್ತಿದ್ದಾರೆ. 700 ಚದರ ಅಡಿ ವಿಸ್ತೀರ್ಣದ ಸಂಪೂರ್ಣ ಮನೆ ನಿರ್ಮಾಣಕ್ಕೆ 5 ಲಕ್ಷ ರೂ. ಮಿಕ್ಕಿ ವೆಚ್ಚ ತಗುಲಲಿದ್ದು, ಶೌಚಾಲಯ ಸೌಲಭ್ಯವನ್ನು ಕಲ್ಪಿಸಲಾಗುವುದು. ನಿರ್ಮಾಣ ಪರಿಕರಗಳಿಗೆ ನೆರವು ನೀಡುವಂತೆ ದಾನಿಗಳನ್ನು ಕೋರಲಾಗಿದೆ. ಹಾಸಿಗೆ ಹಿಡಿದಿರುವ ಸಂತೋಷ್‌ನಿಗೆ ಸಂಸ್ಥೆಯಿಂದ ಈಗಾಗಲೇ 10 ಸಾವಿರ ರೂ. ಸಹಾಯಧನ ನೀಡಲಾಗಿದೆ. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಯನ್ನೂ ಸಂಪರ್ಕಿಸಲಾಗಿದ್ದು, ಪ್ರಸ್ತುತ ಯೇನೆಪೊಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಟೀಮ್‌ ನರೇಂದ್ರ’
ಹಿಂದೂ ಸಮಾಜದ ನಿರಾಶ್ರಿತ, ಬಡ, ಆರೋಗ್ಯ ರಹಿತರು, ಶೈಕ್ಷಣಿಕ ವಿಚಾರದಲ್ಲಿ ತೊಂದರೆ ಅನುಭವಿಸುತ್ತಿರುವವರಿಗೆ ನೆರವಾಗಲೆಂದು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಸಹೃದಯಿಗಳು ಆರಂಭಿಸಿದ ಸೇವಾ ಸಂಸ್ಥೆ ರಕ್ಷಾಬಂಧನದ ಶುಭದಿನ ಕಾರ್ಯಯೋಜನೆಗೆ ಇಳಿದಿದೆ. ಸಂಸ್ಥೆಯಲ್ಲಿ ಈಗಾಗಲೇ 9 ಮಂದಿ ಕಾರ್ಯಕಾರಿ ಸದಸ್ಯರ ಜತೆಗೆ ಮಹಿಳೆಯರು – ಪುರುಷರು ಸೇರಿ 30 ಮಂದಿ ಇದ್ದಾರೆ. 

ಟ್ರಸ್ಟ್‌ ಮಾಡಲು ಚಿಂತನೆ
ಅಸಹಾಯಕರ ಸೇವಾ ಮನೋಭಾವದಿಂದ ಹುಟ್ಟಿಕೊಳ್ಳುತ್ತಿರುವ ಸೇವಾ ಸಂಸ್ಥೆಗೆ 100 ಕ್ಕೂ ಹೆಚ್ಚು ಮಂದಿ ಸೇರಿಕೊಳ್ಳಲು ಆಸಕ್ತಿ ತೋರಿದ್ದಾರೆ. ಆರಂಭಿಕ ಹಂತದಲ್ಲಿರುವ ಸಂಸ್ಥೆಗೆ ನೋಂದಣಿ ಪ್ರಕ್ರಿಯೆ ನಡೆಸಿ, ಟೀಮ್‌ ನರೇಂದ್ರ ಟ್ರಸ್ಟ್‌  ಆಗಿ ಪರಿವರ್ತಿಸಲಾಗುವುದು ಎನ್ನುತ್ತಾರೆ ತಂಡದ ದಿನೇಶ್‌ ಜೈನ್‌.

– ರಾಜೇಶ್‌ ಪಟ್ಟೆ

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Naxal: ಕೂಜಿಮಲೆ: ಮತ್ತೆ ನಕ್ಸಲ್‌ ಸಂಚಾರ? ಎಎನ್‌ಎಫ್ ಶೋಧ ಚುರುಕು!

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಮನೆಯೊಳಗೆ ಬೆಂಕಿ ಅವಘಡ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

Puttur; ಕೆಎಸ್ಸಾರ್ಟಿಸಿ ಬಸ್‌ ನಿಲ್ದಾಣದಲ್ಲೇ ಚೂರಿ ಇರಿತ

2-kadaba

Kadaba ತಾಲೂಕು ಪಂಚಾಯತ್ ಕಚೇರಿಗೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ದಾಳಿ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

Kadaba ಗೋಳಿತ್ತಡಿಯ ಮನೆಯಿಂದ ಕಳವು ಪ್ರಕರಣ; ಇಬ್ಬರ ಸೆರೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.