ತಂತ್ರಜ್ಞಾನ: ಧರ್ಮಸ್ಥಳ ಯೋಜನೆ ನಬಾರ್ಡ್‌ಗಿಂತ ಮುಂದು: ಡಾ| ಬನ್ವಾಲಾ


Team Udayavani, Feb 16, 2017, 3:35 AM IST

15-LOC-17.jpg

ಬೆಳ್ತಂಗಡಿ: ದೇಶದಲ್ಲಿ 80 ಲಕ್ಷ ಸ್ವಸಹಾಯ ಸಂಘಗಳಿದ್ದು, ನಬಾರ್ಡ್‌ ಅದರ ವ್ಯವಹಾರವನ್ನು ಡಿಜಿಟಲೈಸ್‌ ಮಾಡಲು ಕಾರ್ಯಪ್ರವೃತ್ತವಾಗಿದೆ. ರಾಷ್ಟ್ರ ಮಟ್ಟದಲ್ಲಿ ಸ್ವಸಹಾಯ ಸಂಘಗಳಿಗೆ ಇಂತಹ ತಾಂತ್ರಿಕ ಕಾರ್ಯಕ್ರಮಗಳನ್ನು ಅಳವಡಿಸಬೇಕು. ತಂತ್ರಜ್ಞಾನದ ವಿಚಾರದಲ್ಲಿ ಧರ್ಮಸ್ಥಳ ಯೋಜನೆ ನಬಾರ್ಡ್‌ಗಿಂತಲೂ ಮುಂದಿದೆ ಎಂದು ನಬಾರ್ಡ್‌ ಅಧ್ಯಕ್ಷ ಡಾ| ಹರ್ಷಕುಮಾರ್‌ ಬನ್ವಾಲಾ ಹೇಳಿದರು.

ಅವರು ಬುಧವಾರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಸದಸ್ಯರ ವ್ಯವಹಾರ ನಿರ್ವಹಣೆಗೆ ರೂಪಿಸಿದ ಮೊಬೈಲ್‌ ಆ್ಯಪ್‌ ಬಿಡುಗಡೆಗೊಳಿಸಿ ಮಾತನಾಡಿದರು.
ಸಣ್ಣ ರೈತರು ಬೆಳೆದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ ಒದಗಿಸಬೇಕು. ಎಲ್ಲೆಲ್ಲೂ ನೀರಿನ ಅಭಾವ ತಾಂಡವವಾಡುತ್ತಿದ್ದು, ಎಲ್ಲರೂ ನೀರಿನ ಮಿತ ಬಳಕೆ ಮಾಡಬೇಕು. ಅಪವ್ಯಯ ಮಾಡಬಾರದು. ಕೃಷಿಗೆ ದೀರ್ಘಾವ ನೀರಿನ ಸೌಕರ್ಯಕ್ಕಾಗಿ ಹನಿ ನೀರಾವರಿ ಬಳಸಲು ಸರಕಾರ ಹಾಗೂ ನಬಾರ್ಡ್‌ ಪ್ರೋತ್ಸಾಹ ನೀಡುತ್ತಿದೆ ಎಂದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ, ಧರ್ಮದ ತಳಹದಿಯಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಫಲಾನುಭವಿಗಳ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಪ್ರಗತಿಧಿಗಾಗಿ ಮಾಡುತ್ತಿರುವ ಸೇವೆ-ಸಾಧನೆ ಶ್ಲಾಘನೀಯ. ಎಲ್ಲರೂ ಇದನ್ನು ಅನುಸರಿಸಲು ಮಾದರಿಯಾಗಿದೆ. ಇಂತಹ ಸಂಸ್ಥೆಗಳು ವಿರಳ ಎಂದರು.

ಪ್ರಗತಿ: ನಬಾರ್ಡ್‌ನ ಮುಖ್ಯ ಮಹಾಪ್ರಬಂಧಕ ಎಂ.ಐ. ಗಣಗಿ, ನಮ್ಮ ಸುತ್ತ-ಮುತ್ತ ಇರುವ ನೆಲ, ಜಲ, ಅರಣ್ಯ ಮೊದಲಾದ ಪ್ರಾಕೃತಿಕ ಸಂಪನ್ಮೂಲಧಿಗಳ ಸದುಪಯೋಗ ಮಾಡಿದರೆ ಉತ್ತಮ ಪ್ರಗತಿ ಸಾಧಿಸಧಿಬಹುದು ಎಂದರು.
ಕಾರ್ಪೊರೇಶನ್‌ ಬ್ಯಾಂಕ್‌ನ ಆಡಳಿತ ನಿರ್ದೇಶಕ ಜಿ.ಎಂ. ಭಗತ್‌ ಟ್ಯಾಬ್ಲೆಟ್‌ ಫೋನ್‌ ವಿತರಿಸಿದರು.

ಬಡತನ ದೂರವಾಗಬೇಕು: ಅಧ್ಯಕ್ಷತೆ ವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ದೇಶದಲ್ಲಿ ಬಡತನ ದೂರಧಿವಾಗಬೇಕು ಎಂದು ಸರಕಾರಧಿಗಳು ಕಾರ್ಯಕ್ರಮ ಹಮ್ಮಿಧಿಕೊಳ್ಳುತ್ತಿವೆ. ಇದರ ಜತೆಗೆ ಧರ್ಮಸ್ಥಳದಿಂದ ಅಳಿಲ ಸೇವೆ. ನಾವು ಜನರಲ್ಲಿ ಆತ್ಮಧಿವಿಶ್ವಾಸ ತುಂಬಿ, ಧೈರ್ಯ ನೀಡಿ, ಸಾಧನೆಯ ದಾರಿ ತೋರಿಸಿ ಯಶ ಸಾಧಿಸಲು ಪ್ರೇರಣೆ ನೀಡುತ್ತೇವೆ ಎಂದರು. ಗ್ರಾಮಾಭಿವೃದ್ಧಿ ಯೋಜನೆಯ ಮೂಲ ಹಾಗೂ ಮಾದರಿ ಬೆಳ್ತಂಗಡಿ ತಾಲೂಕು ಆಗಿದ್ದು ಇಂದು ಎಲ್ಲರೂ ಸ್ವಾವಲಂಬಿಗಳಾಗಿದ್ದಾರೆ. ಜೀವನ ಮಟ್ಟ ಸುಧಾರಣೆ ಆದಂತೆ ವೆಚ್ಚವೂ ಹೆಚ್ಚಾಗುತ್ತದೆ. ದುಂದುವೆಚ್ಚ ಮಾಡದೆ ಭವಿಷ್ಯದ ಬಗ್ಗೆ ಚಿಂತಿಸಿ ಸರಿಯಾಗಿ ವ್ಯವಹಾರದ ಲೆಕ್ಕಪತ್ರ ನಿರ್ವಹಣೆ ಮಾಡಬೇಕು. ದುಶ್ಚಟಕ್ಕೆ ಬಲಿಯಾಗಬಾರದು ಎಂದರು 
.
ಹೇಮಾವತಿ ವಿ. ಹೆಗ್ಗಡೆ, ರಾಜ್ಯ ಸಣ್ಣ ಕೈಗಾರಿಕಾ ನಿಗಮ ಅಧ್ಯಕ್ಷ ಕೆ. ವಸಂತ ಬಂಗೇರ, ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟಿ ಡಿ. ಸಂಪತ್‌ ಸಾಮ್ರಾಜ್ಯ, ಕಾರ್ಯನಿರ್ವಾಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌, ಆರ್ಥಿಕ ನಿರ್ದೇಶಕ ಶಾಂತಾರಾಮ ಪೈ ಉಪಸ್ಥಿತರಿದ್ದರು. ನಿರ್ದೇಶಕಿ ಮನೋಧಿರಮಾ ಭಟ್‌, ಕೃಷಿ ಮೇಲ್ವಿಚಾರಕ ರಾಮ್‌ ಕುಮಾರ್‌ ನಿರ್ವಹಿಸಿ, ಯೋಜನಾಧಿಕಾರಿ ರೂಪಾ ಜೈನ್‌ ವಂದಿಸಿದರು.

ಟಾಪ್ ನ್ಯೂಸ್

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

Dharmasthala ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮಗು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Revanna 2

H.D. Revanna ಬಂಧನ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ

1-rwrrer

BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್

1-weqwqewq

Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ

gold 2

Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.