ಜಿಗಿ ಜೇಡಕ್ಕೆ ಅಂತಾರಾಷ್ಟ್ರೀಯ ಮನ್ನಣೆ

ಕೊಂಕಣ ಕರಾವಳಿಯಲ್ಲಿ ಮಹತ್ವದ ಅಧ್ಯಯನ

Team Udayavani, Apr 23, 2019, 7:28 AM IST

27

ಮಂಗಳೂರು: ದಕ್ಷಿಣ ಭಾರತದ ಎರಡು ಪಟ್ಟಿಗಳ ಜಿಗಿಯುವ ಜೇಡವಾದ ‘ಟೆಲಮೋನಿಯ ಡಿಮಿಡಿಯಾಟಾ’ ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ವನ್ಯಜೀವಿ ಸಂಶೋಧನೆಯಲ್ಲಿ ತೊಡಗಿರುವ ಸಂಶೋಧಕ ಜಾವೇದ್‌ ಅಹ್ಮದ್‌ ನೇತೃತ್ವದಲ್ಲಿ ಮೂಡುಬಿದಿರೆ ಮೂಲದ ಪರಿಸರವಾದಿ, ಶಸ್ತ್ರಚಿಕಿತ್ಸಕ ಮತ್ತು ವನ್ಯಜೀವಿ ಉತ್ಸಾಹಿ ಕೃಷ್ಣ ಮೋಹನ್‌, ನೈಸರ್ಗಿಕವಾದಿ ಬಿರ್ಡೆರ್‌, ಜೇಡಶಾಸ್ತ್ರಜ್ಞೆ ರಾಜಶ್ರೀ ಖಲಾಪ್‌, ನೈಸರ್ಗಿಕ ಮತ್ತು ಮ್ಯಾಕ್ರೊ ವನ್ಯಜೀವಿ ಛಾಯಾಚಿತ್ರಗ್ರಹಣ ಉತ್ಸಾಹಿ ಸೋಮನಾಥ್‌ ಕುಂಬಾರ್‌ ಅವರು ಸಿದ್ಧಪಡಿಸಿದ ಸಂಶೋಧನ ಲೇಖನ ಈಗ ಅಂತಾರಾಷ್ಟ್ರಿಯವಾಗಿ ಪ್ರಭಾವ ಹೊಂದಿರುವ ವೈಜ್ಞಾನಿಕ ಜರ್ನಲ್ ‘ಪೆಕ್ಯಾಮಿಯಾ’ನಲ್ಲಿ ಪ್ರಕಟವಾಗಿದೆ.

ಎರಡು ಪಟ್ಟಿಯ ಜಿಗಿ ಜೇಡವು ಮತ್ತೂಂದು ಪ್ರಭೇದದ ಜೇಡವನ್ನು ತಿನ್ನುವ ದೃಶ್ಯಗಳನ್ನು ಸೋಮನಾಥ್‌ ಬಿ. ಕುಂಬಾರ್‌ ಚಿತ್ರೀಕರಿಸಿದ್ದರು. ಈ ತಂಡವು ಜಂಪಿಂಗ್‌ ಜೇಡಗಳ ಮೇಲೆ ಜಾಗತಿಕ ಮಟ್ಟದಲ್ಲಿ ಸಂಶೋಧನೆ ಮಾಡುತ್ತಿರುವ ಡಾ| ಡೇವಿಡ್‌ ಇ. ಹಿಲ್ ಮತ್ತು ಇಂಟರ್‌ನ್ಯಾಶನಲ್ ಯೂನಿಯನ್‌ ಫಾರ್‌ ಕನ್ಸರ್ವೇಶನ್‌ ಆಫ್‌ ನೇಚರ್‌ ಸಹಯೋಗದಲ್ಲಿ ಕೆಲಸ ಮಾಡುವ ತಜ್ಞರಾದ ಡಾ| ರಿಚರ್ಡ್‌ ಜೆ. ಪಿಯರ್ಸ್‌ ಅವರ ಸಹಯೋಗವನ್ನು ಪಡೆದುಕೊಂಡಿತ್ತು.

ಫೆಕ್ಯಾಮಿಯಾ’ ಪತ್ರಿಕೆಯಲ್ಲಿ ಪ್ರಕಟ
ಜಂಪಿಂಗ್‌ ಜೇಡಗಳು ಜೇಡ ಕುಟುಂಬದ ಸಾಲ್ಟಿಡಿಡೆಗೆ ಸೇರಿವೆ. ಸುಲಭವಾಗಿ ಗುರುತು ಹಿಡಿಯಬಲ್ಲ ಸಾಮಾನ್ಯ ಜೇಡವಾಗಿದ್ದರೂ ಇದರ ಬಗ್ಗೆ ಸರಿಯಾಗಿ ಅಧ್ಯಯನ ಮಾಡಲಾಗಿಲ್ಲ. ಈ ಸಂಶೋಧನೆಯ ವಿಸ್ತೃತ ವರದಿಯನ್ನು 2019ರ ಮಾ. 25ರ ‘ಫೆಕ್ಯಾಮಿಯಾ’ ವೈಜ್ಞಾನಿಕ ಪತ್ರಿಕೆಯಲ್ಲಿ ಪ್ರಕಟವಾಗಿದೆ.

ಭಾರತೀಯ ಜೇಡಗಳ ಅಧ್ಯಯನದಲ್ಲಿ ಆಸಕ್ತರಾಗಿರುವ ರಾಜಶ್ರೀ ಖಲಾಪ್‌ ಅವರು ರಜೆಯ ವೇಳೆ ಮನೆಯ ಸುತ್ತಮುತ್ತಲಿರುವ ಉದ್ಯಾನದಲ್ಲಿ ಎರಡು ಪಟ್ಟೆಗಳ ಜಿಗಿಯುವ ಜೇಡದ ಸೂಕ್ಷ್ಮ ಹಿಮ್ಮೆಟ್ಟುವಿಕೆಯನ್ನು ಚಿತ್ರೀಕರಿಸಿದ್ದರು. ಜೇಡಗಳ ಜೀವನ ಬಗ್ಗೆ ಸಾಮಾನ್ಯ ತಿಳಿವಳಿಕೆ ಮತ್ತು ಅಧ್ಯಯನ ಕೊರತೆ ಇದೆ ಎಂದು ಗೊತ್ತಾದ ಮೇಲೆ ಖಲಾಪ್‌ ಅವರು ರಜೆಯಲ್ಲಿ ಕೊಂಕಣ ಕರಾವಳಿಯ ತನ್ನ ಮನೆಗೆ ಹೋದಾಗ ಇದರ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿದರು.

ವಿಸ್ತೃತ ಅಧ್ಯಯನ
ಭಾರತೀಯ ಜೇಡಗಳ ಅಧ್ಯಯನದಲ್ಲಿ ಆಸಕ್ತರಾಗಿರುವ ರಾಜಶ್ರೀ ಖಲಾಪ್‌ ಅವರು ರಜೆಯ ವೇಳೆ ಮನೆಯ ಸುತ್ತಮುತ್ತಲಿರುವ ಉದ್ಯಾನದಲ್ಲಿ ಎರಡು ಪಟ್ಟೆಗಳ ಜಿಗಿಯುವ ಜೇಡದ ಸೂಕ್ಷ್ಮ ಹಿಮ್ಮೆಟ್ಟುವಿಕೆಯನ್ನು ಚಿತ್ರೀಕರಿಸಿದ್ದರು. ಜೇಡಗಳ ಜೀವನ ಬಗ್ಗೆ ಸಾಮಾನ್ಯ ತಿಳಿವಳಿಕೆ ಮತ್ತು ಅಧ್ಯಯನ ಕೊರತೆ ಇದೆ ಎಂದು ಗೊತ್ತಾದ ಮೇಲೆ ಖಲಾಪ್‌ ಅವರು ರಜೆಯಲ್ಲಿ ಕೊಂಕಣ ಕರಾವಳಿಯ ತನ್ನ ಮನೆಗೆ ಹೋದಾಗ ಇದರ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.