ತೆಂಕ ಎಕ್ಕಾರ್ನಲ್ಲಿ ಚಿರತೆ ದಾಳಿ: ಸೂಕ್ತ ಕ್ರಮಕ್ಕೆ ಸ್ಥಳೀಯರ ಆಗ್ರಹ
Team Udayavani, Jan 12, 2023, 6:10 AM IST
ಬಜ್ಪೆ: ಪೆರ್ಮುದೆ ತೆಂಕ ಎಕ್ಕಾರ್ನಲ್ಲಿ ಚಿರತೆ ದಾಳಿ ನಡೆಸಿದೆ. ಕೆಲವು ದಿನಗಳ ಹಿಂದೆ ನಾಯಿಯನ್ನು ಚಿರತೆಗಳು ಅಟ್ಟಿಸಿಕೊಂಡು ಬಂದದ್ದು ಸಿ.ಸಿ. ಟಿವಿಯಲ್ಲಿ ದಾಖಲಾಗಿತ್ತು. ಜ. 11ರಂದು ಹಾಡಹಗಲೇ ಕರುವನ್ನು ಹಿಡಿಯುವ ಪ್ರಯತ್ನವನ್ನು ಚಿರತೆ ಮಾಡಿದೆ.
ಮಂಗಗಳು ಸದ್ದು ಮಾಡಿ ಕರುವನ್ನ ಸುತ್ತುವರಿದಿದ್ದು, ನಾಯಿಗಳು ಕೂಡ ಬೊಗಳುವ ಸದ್ದಿಗೆ ರೈತ ಪಾಸ್ಕಲ್ ಅವರು ಮನೆಯಿಂದ ಓಡಿ ಬಂದಿರುವ ಕಾರಣ ಚಿರತೆ ಅಲ್ಲಿಂದ ಓಡಿದೆ. ಈವರೆಗೆ ಕೇವಲ ನಾಯಿಗಳನ್ನು ಮಾತ್ರ ಕೊಂಡೊಯ್ಯುತ್ತಿದ್ದ ಚಿರತೆಗಳು ದನ-ಕರುಗಳ ಮೇಲೂ ದಾಳಿ ನಡೆಸಲು ಆರಂಭಿಸಿವೆ.
ಕ್ರಮಕ್ಕೆ ಆಗ್ರಹ
ಪೆರ್ಮುದೆ, ತೆಂಕ ಎಕ್ಕಾರು ಗ್ರಾಮಗಳು ಗುಡ್ಡ, ಕಾಡು, ಕೃಷಿ ತೋಟ ಪ್ರದೇಶವಾಗಿದ್ದು, ಜನರು ನಡೆದಾಡಲು ಹೆದರುವ ಪರಿಸ್ಥಿತಿ ಎದುರಾಗಿದೆ. ಮಕ್ಕಳು ಶಾಲೆಗೆ ನಡೆದುಕೊಂಡು ಹೋಗು ತ್ತಿದ್ದು, ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಹೆಚ್ಚಿನ ಹಾನಿಯಾಗುವ ಮುನ್ನ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್