ಭಯೋತ್ಪಾದನ ನಿಗ್ರಹ ತಂಡ ಸಿದ್ಧ: ತರಬೇತಿ ಮುಗಿಸಿ ಕರ್ತವ್ಯಕ್ಕೆ ಹಾಜರಾದ 35 ಸಿಬ್ಬಂದಿ
Team Udayavani, Jun 14, 2022, 7:30 AM IST
ಮಂಗಳೂರು: ಮಂಗಳೂರು ನಗರವೂ ಸೇರಿದಂತೆ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸಲು ಆಂತರಿಕ ಭದ್ರತಾ ವಿಭಾಗದಡಿ (ಐಎಸ್ಡಿ) ನಗರ ಭಯೋತ್ಪಾದನ ನಿಗ್ರಹ ತಂಡ ಸಿದ್ಧಗೊಂಡಿದೆ.
ಈ ತಂಡವು 35 ಪೊಲೀಸ್ ಸಿಬಂದಿಯನ್ನು ಹೊಂದಿದೆ. ಬೆಂಗಳೂರಿನ ಕೂಡ್ಲುವಿನ ಸೆಂಟರ್ ಫಾರ್ ಕೌಂಟರ್ ಟೆರರಿಸಂ (ಸಿಸಿಟಿ)ನಲ್ಲಿ ಎರಡು ತಿಂಗಳ ತರಬೇತಿ ಮುಗಿಸಿ ಮಂಗಳೂರಿಗೆ ಆಗಮಿಸಿದೆ.
ಸೋಮವಾರ ತಂಡದ ಸಿಬಂದಿ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಡಿಸಿಪಿಗಳಾದ ಹರಿರಾಂ ಶಂಕರ್ ಮತ್ತು ದಿನೇಶ್ ಕುಮಾರ್ ಹಾಗೂ ತಂಡದ ಮುಖ್ಯಸ್ಥ ಸುಬ್ರಹ್ಮಣ್ಯ ಎಂ. ಹಾಗೂ ಹಿರಿಯ ಅಧಿಕಾರಿಗಳ ಸಮ್ಮುಖ ಗೌರವ ರಕ್ಷೆ ಸಲ್ಲಿಸಿದರು.
ಎರಡು ತಂಡಗಳು
ತಲಾ 15 ಮಂದಿಯನ್ನೊಳಗೊಂಡ ಎರಡು ತಂಡಗಳು ಕರ್ತವ್ಯ ನಿರ್ವಹಿಸಲಿವೆ. ರಜೆಯಲ್ಲಿರುವಾಗ ಕರ್ತವ್ಯ ನಿರ್ವಹಣೆಗೆ ಅನುಗುಣವಾಗಿ 5 ಮಂದಿ ಹೆಚ್ಚುವರಿ ಸಿಬ್ಬಂದಿ ಇರುತ್ತಾರೆ. ಇವರಿಗೆ ಪ್ರತ್ಯೇಕ ಸಮ
ವಸ್ತ್ರ ಕೂಡ ಇರುತ್ತದೆ ಎಂದು ಮಂಗಳೂರು ನಗರ ಭಯೋತ್ಪಾದನಾ ನಿಗ್ರಹ ತಂಡದ ಮುಖ್ಯಸ್ಥ ಸುಬ್ರಹ್ಮಣ್ಯ ಎಂ. ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ