ಅಪಘಾತ ಚಿಕಿತ್ಸೆಗೆ ಆರ್ಥಿಕ ನೆರವು
Team Udayavani, Mar 28, 2017, 11:00 AM IST
ಬಂಟ್ವಾಳ: ಬಿಜೆಪಿ ಯುವಮೋರ್ಚಾ ಬಂಟ್ವಾಳ ಆಶ್ರಯದಲ್ಲಿ ಸಜಿಪಮೂಡ ಗ್ರಾಮದ ಯುವ ಕಾರ್ಯಕರ್ತ ಮಿತ್ತಮಜಲ್ ಹರ್ಷಿತ್ ಜೋಗಿ ಅವರ ಅಪಘಾತ ಚಿಕಿತ್ಸೆಗೆ ಯುವಮೋರ್ಚಾದ ಶಕ್ತಿಕೇಂದ್ರಗಳಿಂದ ಸಂಗ್ರಹಿಸಿದ ಆರ್ಥಿಕ ನೆರವನ್ನು ಅವರ ಮನೆಗೆ ಭೇಟಿ ನೀಡಿ ಪಕ್ಷದ ಹಿರಿಯರ ಉಪಸ್ಥಿತಿಯಲ್ಲಿ ನೀಡಲಾಯಿತು.
ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಬಿಜೆಪಿ ಪ್ರಮುಖರಾದ ರಾಜೇಶ್ ನಾ„ಕ್ ಉಳಿಪಾಡಿಗುತ್ತು, ಕ್ಷೇತ್ರ ಪ್ರಧಾನಕಾರ್ಯದರ್ಶಿ ರಾಮದಾಸ್ ಬಂಟ್ವಾಳ್, ಕ್ಷೇತ್ರ ಕಾರ್ಯದರ್ಶಿ ರಮಾನಾಥ ರಾಯಿ, ಯುವಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ,ಕಾರ್ಯದರ್ಶಿ ಲೋಹಿತ್ ಕೊಳ್ನಾಡು, ಲೋಕೇಶ್ ಭರಣಿ, ಸಜಿಪಮುನ್ನೂರು ಶಕ್ತಿಕೇಂದ್ರದ ಅಧ್ಯಕ್ಷ ಕಿಶೋರ್ ಪಲ್ಲಿಪಾಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕೋಟ್ಯಾನ್, ಗೋಳ್ತಮಜಲು ಶಕ್ತಿಕೇಂದ್ರ ಅಧ್ಯಕ್ಷ ರವಿರಾಜ್ ಗೋಳ್ತಮಜಲು, ಪ್ರಧಾನ ಕಾರ್ಯದರ್ಶಿ ಸಂಪತ್ ಕಡೇಶ್ವಾಲ್ಯ, ವೀರೇಂದ್ರ ಕುಲಾಲ್, ಯಶವಂತ ನಗ್ರಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ