ಆಂಟಿಗೆ ಕಿಸ್ ಕೊಟ್ಟು ಕೋವಿಡ್ ಅಂಟಿಸಿಕೊಂಡ ರಸಿಕ ತಾತ!


Team Udayavani, Jul 28, 2020, 10:45 PM IST

ಆಂಟಿಗೆ ಕಿಸ್ ಕೊಟ್ಟು ಕೋವಿಡ್ ಅಂಟಿಸಿಕೊಂಡ ರಸಿಕ ತಾತ!

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಪುತ್ತೂರು: ಈ ಕೋವಿಡ್ 19 ಸೋಂಕು ಬಂದಮೇಲೆ ಎಲ್ಲವೂ ಬದಲಾಗಿದೆ.

ಅದರಲ್ಲೂ ಜನಸಾಮಾನ್ಯರ ನಡವಳಿಕೆಗಳಲ್ಲಿ ಮಹತ್ತರವಾದ ಬದಲಾವಣೆಗೆ ಈ ಸೋಂಕು ಕಾರಣವಾಗಿದೆ.

ಮನೆಯಲ್ಲಿರುವ ಮಕ್ಕಳೊಂದಿಗೆ, ಹಿರಿಯರೊಂದಿಗೆ ಹಾಗೂ ನಮ್ಮ ಪ್ರೀತಿ ಪಾತ್ರರೊಂದಿಗೆ ಅನ್ಯೋನ್ಯವಾಗಿರಲೂ ಸಾವಿರ ಸಲ ಯೋಚಿಸುವ ಪರಿಸ್ಥಿತಿಯನ್ನು ಈ ಸೋಂಕು ತಂದೊಡ್ಡಿದೆ.

ಪರಿಸ್ಥಿತಿ ಹೀಗಿರುವಾಗ ರಸಿಕ ತಾತ ಒಬ್ಬರು ಮಹಿಳೆಯೊಬ್ಬರಿಗೆ ‘ಮುತ್ತು’ ನೀಡಿ ತಮಗೆ ಕೋವಿಡ್ 19 ಸೋಂಕು ಅಂಟಿಸಿಕೊಂಡಿರುವ ಘಟನೆಯೊಂದು ಇದೀಗ ಸ್ಥಳೀಯರ ಬಾಯಲ್ಲಿ ತಮಾಷೆಯ ವಿಷಯವಾಗಿ ಹರಿದಾಡುತ್ತಿದೆ.

ಇಷ್ಟಕ್ಕೂ ಈ ಘಾಟಿ ಮುದುನ ತನ್ನ ರಸಿಕತನದಿಂದಲೇ ಊರಲ್ಲಿ ಹೆಸರುವಾಸಿ. ಹೀಗೆ ಕಂಡ ಕಂಡ ಹೆಣ್ಣುಮಕ್ಕಳ ಮೇಲೆಲ್ಲಾ ಕಣ್ಣು ಹಾಕಲು ಹೋಗಿ ಈ ತಾತ ಊರವರಿಂದ ಅದೆಷ್ಟೋ ಸಲ ಉಗಿಸಿಕೊಂಡಿದ್ದಾರೆ ಕೂಡ!

ಇದೀಗ ಕೋವಿಡ್ ಕಾಲದಲ್ಲಿ ತನ್ನ ರಸಿಕತೆಯನ್ನು ತೋರಿಸಲು ಹೋಗಿ ಈ ತಾತಪ್ಪ ತಮಗರಿವಲ್ಲದಂತೆ ಸೋಂಕು ಅಂಟಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಷಯ ಏನಂದರೆ, ತಮ್ಮ ಎಂದಿನ ರಸಿಕತೆಯಲ್ಲಿ ತಾತ ಮಹಿಳೆಯೊಬ್ಬರಿಗೆ ಮುತ್ತಿಕ್ಕಿದ್ದಾರೆ. ಆದರೆ ಆ ಮಹಿಳೆಗೆ ಕೋವಿಡ್ ಸೋಂಕು ತಗಲಿತ್ತು. ಇದನ್ನು ಅರಿಯದೆ ಕಿಸ್ಮತ್ ಪರೀಕ್ಷಿಸಲು ಹೋಗಿದ್ದ ಈ ತಾತನಿಗೂ ಇದೀಗ ಕೋವಿಡ್ ಸೋಂಕು ತಗಲಿ ಅವರೀಗ ಆಸ್ಪತ್ರೆ ಸೇರುವಂತಾಗಿದೆ.

ಒಟ್ಟಿನಲ್ಲಿ ಈ ಮೊದಲೇ ತನ್ನ ಘಾಟಿತನದಿಂದ ಊರಲ್ಲೆಲ್ಲಾ ಚಿರಪರಿಚಿತರಾಗಿದ್ದ ಈ ವ್ಯಕ್ತಿ ಇದೀಗ ಕೋವಿಡ್ ಕಾಲದಲ್ಲಿ ‘ಕಿಸ್ಮತ್’ ಪರೀಕ್ಷೆಗೆ ಪ್ರಯತ್ನಿಸಿ ಊರಿನ ಯುವಕರ ವಲಯದಲ್ಲಿ ಭರ್ಜರಿ ಚರ್ಚೆಯ ವಸ್ತುವಾಗಿದ್ದಾರೆ.

ಒಟ್ಟಿನಲ್ಲಿ ಈ ಸಾಂಕ್ರಾಮಿಕ ಕಾಲದಲ್ಲಿ ಏನೇ ಮಾಡಿದರೂ ಎಚ್ಚರಿಕೆಯಿಂದರಬೇಕು ಎಂಬ ಪಾಠವನ್ನಂತು ಈ ತಾತ ಕಲಿಯುವಂತಾಗಿದೆ!

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.