ನನೆಗುದಿಗೆ ಬಿದ್ದಿದ್ದ ಅಂಗವಾಡಿ ಕಟ್ಟಡ ಪೂರ್ಣ


Team Udayavani, Jul 16, 2019, 5:59 AM IST

anganavadi

ಅರಂತೋಡು: ತೊಡಿಕಾನ ಗ್ರಾಮದ ಶಾಲಾ ಬಳಿಯ ಅಂಗನವಾಡಿ ಕಟ್ಟಡ ಕಾಮಗಾರಿ ಹಲವು ವರ್ಷಗಳ ಬಳಿಕ ಪೂರ್ಣಗೊಂಡಿದೆ. ಒಂದು ವಾರದಲ್ಲಿ ಇಲಾಖೆಗೆ ಹಸ್ತಾಂತರ ನಡೆಯಲಿದೆ.

2015ನೇ ಇಸವಿಯ ಜನವರಿ ತಿಂಗ‌ಳಿನಲ್ಲಿ ನೂತನ ಅಂಗವಾಡಿ ಕಟ್ಟಡಕ್ಕೆ ಹಳೆಯ ಅಂಗವಾಡಿ ಕಟ್ಟಡದ ಪಕ್ಕದಲ್ಲಿಯೇ ಗುದ್ದಲಿ ಪೂಜೆ ನೆರವೇರಿಸಿ 4.18 ಲಕ್ಷ ರೂ. ಇಲಾಖೆ ಅನುದಾನದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿತ್ತು. ಬಳಿಕ 4 ವರ್ಷಗಳಿಂದ ಅನುದಾನದ ಕೊರತೆಯಿಂದ ಕಾಮಗಾರಿ ಸ್ಥಗಿತಗೊಂಡಿತ್ತು.

ಸ್ಲಾಬ್‌ ಕೆಲಸ ಪೂರ್ಣಗೊಂಡು ಗೋಡೆಯ ಗಾರೆ ಕೆಲಸವನ್ನು ಮುಗಿಸಲಾಗಿತ್ತು. ಶೌಚಾಲಯದ ಕೆಲಸ, ಅಡುಗೆ ಕೊಠಡಿಯ ಕೆಲಸ, ಕಿಟಕಿ, ಬಾಗಿಲು, ಆರ್‌ಸಿಸಿ ಮೇಲಾºಗ ಬದಿಗಳನ್ನು ಕಟ್ಟಿ ನೀರು ಹೋಗಲು ಪೈಪ್‌ನ ವ್ಯವಸ್ಥೆ ಮಾಡದಿರುವುದರಿಂದ ಮಳೆ ಬರುವಾಗ ನೀರು ಒಳಗೆ ಬೀಳುತ್ತಿತ್ತು. ಒಳಗೆ ಟೈಲ್ಸ್‌ ಹಾಕಲು ಬಾಕಿ ಉಳಿದಿತ್ತು.

ಇದೀಗ ಅಂಗವಾಡಿ ಕಟ್ಟಡದ ವಿದ್ಯುತ್‌ ಸಂಪರ್ಕ ಹೊರತುಪಡಿಸಿ ಉಳಿದಂತೆ ಎಲ್ಲ ಕೆಲಸಗಳು ಪೂರ್ಣಗೊಂಡಿದೆ. ಬಣ್ಣ ಬಳಿಯಲಾಗಿದೆ. ತೊಡಿಕಾನ ಅಂಗವಾಡಿಯ ಹಳೆಯ ಕಟ್ಟಡ ಶಿಥಿಲಗೊಂಡಿದ್ದು, ಅದರಲ್ಲಿಯೇ ಅಂಗವಾಡಿ ಮಕ್ಕಳು ಕಾಲ ಕಳೆಯುವಂತಾಗಿದೆ. ಅಂಗವಾಡಿಗೆ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಪಕ್ಕದ ಪ್ರಾಥಮಿಕ ಶಾಲೆಯ ನೀರನ್ನು ಅಂಗನವಾಡಿಗೆ ಉಪಯೋಗಿಸಿಕೊಳ್ಳಲಾಗುತ್ತಿದೆ. ಪ್ರಾಥಮಿಕ ಶಾಲೆಗೆ ಪ್ರತಿ ತಿಂಗಳು ಬರುವ ವಿದ್ಯುತ್‌ನ ಮೂರನೇ ಒಂದು ಭಾಗವನ್ನು ಅಂಗವಾಡಿ ಮಕ್ಕಳ ಹೆತ್ತವರಿಂದ ಸಂಗ್ರಹ ಮಾಡಿ ನೀಡಲಾಗುತ್ತಿದೆ.

 ಶಾಸಕರ ಅನುದಾನ
ತೊಡಿಕಾನ ಅಂಗನವಾಡಿ ಕಟ್ಟಡದ ಕಾಮಗಾರಿ ಹಲವು ವರ್ಷಗಳಿಂದ ಅನುದಾನದ ಕೊರತೆಯಿಂದ ನನೆಗುದಿಗೆ ಬಿದ್ದಿತ್ತು. ಶಾಸಕರ ಅನುದಾನದ ಮೂಲಕ ಕಾಮಗಾರಿ ಪೂರ್ಣಗೊಳಿಸಲಾಗಿದೆ. ಒಂದು ವಾರದಲ್ಲಿ ಅಂಗನವಾಡಿ ಕಟ್ಟಡ ಅವರ ಇಲಾಖೆಗೆ ಹಸ್ತಾಂತರ ಮಾಡಲಿದ್ದೇವೆ. ಬಳಿಕ ಇಲಾಖೆಯವರು ಕಟ್ಟಡ ಉದ್ಘಾಟನೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ.
– ಮಣಿಕಂಠ
ಎಂಜಿನಿಯರ್‌, ಪಂಚಾಯತ್‌ರಾಜ್‌ ಇಲಾಖೆ

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.