ಬೆಳ್ಳಂದೂರು ಕೆರೆಯ ರೀತಿ ಬದಲಾದ ಮಂದಾರ ತ್ಯಾಜ್ಯದ ಪ್ರದೇಶ!


Team Udayavani, Oct 29, 2019, 4:49 PM IST

belandoor

ಮಹಾನಗರ: ಬೆಂಗಳೂರಿನ ಬೆಳ್ಳಂದೂರು ಕೆರೆ ನೊರೆಯಿಂದ ತುಂಬಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾದ ಬೆನ್ನಲ್ಲೇ, ಈಗ ಇಂತಹುದೇ ಪರಿಸ್ಥಿತಿ ಮಂಗಳೂರಿನ ಮಂದಾರದಲ್ಲಿ ಸೃಷ್ಟಿಯಾಗಿದೆ!

ಹಲವು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ತ್ಯಾಜ್ಯ ನೀರು ಹರಿದು ಸ್ಥಳೀಯ ತೋಡಿನ ಮೂಲಕ ನದಿ ಸೇರುತ್ತಿದೆ. ಇದು ನೀರಿನಲ್ಲಿ ನೊರೆಯಾಗಿ ವ್ಯಾಪಿಸಿದೆ. ತ್ಯಾಜ್ಯದಿಂದ ಹೊರಬರುವ ನೊರೆ ನೀರು ಹತ್ತಿರದ ತೋಡು, ತೋಟದ ಮಧ್ಯೆ ಹರಿಯುತ್ತಿದ್ದು, ವಾಸನೆ ಅಧಿಕವಾಗಿದೆ. ಇದರಿಂದ ನೊರೆ ನೀರು ಸೃಷ್ಟಿಯಾಗಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.

ವಿಷಜಂತುಗಳ ಹಾವಳಿ
ಸೊಳ್ಳೆ, ವಿಷಜಂತುಗಳು ಕೂಡ ಈಗ ಮಂದಾರ ವ್ಯಾಪ್ತಿಯಲ್ಲಿ ತುಂಬಿಕೊಂಡಿದ್ದು, ಆರೋಗ್ಯ ಇಲಾಖೆಯವರು ಮಾತ್ರ ಕಾಟಾಚಾರಕ್ಕೆ ಎಂಬಂತೆ ಬಂದು ಹೋಗುತ್ತಿದ್ದಾರೆ ವಿನಹ ಸ್ಥಳೀಯರ ಸಮಸ್ಯೆ ಸವಾಲುಗಳ ಬಗ್ಗೆ ಯಾವುದೇ ಗಮನಹರಿಸುತ್ತಿಲ್ಲ ಎಂದು ಸ್ಥಳೀಯರು ನೋವು ತೋಡಿಕೊಳ್ಳುತ್ತಿದ್ದಾರೆ.

ಪಚ್ಚನಾಡಿ ತ್ಯಾಜ್ಯ ರಾಶಿಯು ಜರಿದು ಮಂದಾರದ ಜನವಸತಿ ಪ್ರದೇಶದತ್ತ ಬಂದು ಸಾವಿರಾರು ತೆಂಗು-ಕಂಗು-ಅಡಿಕೆ ಮರಗಳು ತ್ಯಾಜ್ಯದ ರಾಶಿಯಲ್ಲಿ ಬಂಧಿಯಾಗುವ ಜತೆಗೆ, ನಾಗ ಕ್ಷೇತ್ರ ಸೇರಿದಂತೆ ದೈವ ಸಾನ್ನಿಧ್ಯಗಳು ಕೂಡ ತ್ಯಾಜ್ಯದೊಳಗೆ ಹುದುಗಿಹೋಗಿವೆ.

ಜತೆಗೆ ಒಂದೆರಡು ಮನೆಗಳನ್ನು ತ್ಯಾಜ್ಯರಾಶಿಯು ಆಪೋಶನ ತೆಗೆದುಕೊಂಡಿದ್ದು, ಇನ್ನಷ್ಟು ಮನೆಗಳು ಆತಂಕದಲ್ಲಿವೆ. ಸ್ಥಳೀಯ ಹಲವು ಕುಟುಂಬದವರನ್ನು ಈಗಾಗಲೇ ತೆರವು ಮಾಡಲಾಗಿದ್ದು, ಗೃಹ ಮಂಡಳಿಯ ಕಟ್ಟಡದಲ್ಲಿ ವಾಸ್ತವ್ಯ ವ್ಯವಸ್ಥೆ ಮಾಡಲಾಗಿದೆ.ಆಡಳಿತ ನಡೆಸುವ ಮಹಾನಗರ ಪಾಲಿಕೆ ಅವರ ಗೋಳನ್ನು ಕೇಳುತ್ತಲೇ ಇಲ್ಲ ಎಂಬ ದೂರು ವ್ಯಕ್ತವಾಗಿದೆ.

ಜನಪ್ರತಿನಿಧಿಗಳು- ಅಧಿಕಾರಿಗಳ ಮೌನ!
ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ವೀರಪ್ಪ ಮೊಲಿ, ಹಾಲಿ ಆರೋಗ್ಯ ಸಚಿವ ಶ್ರೀರಾಮುಲು, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಶಾಸಕರಾದ ಯು.ಟಿ. ಖಾದರ್‌, ಡಾ| ಭರತ್‌ ಶೆಟ್ಟಿ ವೈ., ವೇದವ್ಯಾಸ ಕಾಮತ್‌, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾೖಕ್‌, ವಿ.ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಸಚಿವರಾದ ಬಿ. ರಮಾನಾಥ ರೈ, ಮೊದಿನ್‌ ಬಾವಾ ಮತ್ತಿತರರು ಮಂದಾರ ತ್ಯಾಜ್ಯ ತುಂಬಿದ ಪ್ರದೇಶಕ್ಕೆ ಭೇಟಿ ನೀಡಿದ್ದರೂ ಇನ್ನೂ ಕೂಡ ಇಲ್ಲಿನ ನಿರ್ವಸಿತರಿಗೆ ಪರಿಹಾರವೇ ದೊರಕಿಲ್ಲ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸ್ಥಳಕ್ಕೆ ಇನ್ನೂ ಭೇಟಿ ನೀಡಿಲ್ಲ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.