ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ


Team Udayavani, Mar 6, 2019, 1:00 AM IST

talemaresikonda.jpg

ಉಪ್ಪಿನಂಗಡಿ:  ಕಂಬಳ ವೀಕ್ಷಿಸಲೆಂದು ಬಂದ ಸಂಬಂಧಿಕರಿಬ್ಬರೊಳಗೆ ವೈಷಮ್ಯ ಮೂಡಿ ಯಶವಂತ ಕೆ (19) ಅವರನ್ನು ಮಾರಕಾಯುಧದಿಂದ ತಿವಿದು ಕೊಲೆಗೈದ ಘಟನೆಗೆ  ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿ ಆನಂದ (30) ‌ನನ್ನು ಉಪ್ಪಿನಂಗಡಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕರಾಯ ಗ್ರಾಮದ ಕಲ್ಲಾಪು ಮನೆ ನಿವಾಸಿ ಮೋನಪ್ಪ ನಲಿಕೆ ಅವರ ಹಿರಿಯ ಪುತ್ರ ಯಶವಂತ ಕೆ ತನ್ನ ಸಂಬಂಧಿಕರ ಜೊತೆಗೂಡಿ ಉಪ್ಪಿನಂಗಡಿಯಲ್ಲಿ ನಡೆಯುತ್ತಿದ್ದ ವಿಜಯ ವಿಕ್ರಮ ಜೊಡುಕರೆ ಕಂಬಳ ವೀಕ್ಷಿಸಲೆಂದು ಬಂದಿದ್ದಾಗ ಅವರಿಗೆ ಮಾರಕಾಯುಧದಿಂದ ತಿವಿದು ಕೊಲೆಗೈಯಲಾಗಿತ್ತು.

ಪ್ರಕರಣದ ಬಗ್ಗೆ ತನಿಖೆ ನಡೆಸಿದ ಉಪ್ಪಿನಂಗಡಿ ಪೊಲೀಸರು ಶಂಕಿತ ಆರೋಪಿ ಆನಂದನನ್ನು ಬಂಧಿಸಲು ಕಾರ್ಯಾಚರಣೆಗೆ ಮುಂದಾಗಿದ್ದರು. ಅದರಂತೆ ಕರಾಯ ಗ್ರಾಮದ ಕಲ್ಲೇರಿ ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಆರೋಪಿ ಬಂಟ್ವಾಳ ತಾಲೂಕು ಕೊಡಂಬೆಟ್ಟು ಮನೆ ನಿವಾಸಿ ರುಕ್ಮಯ ನಲಿಕೆ ಅವರ ಪುತ್ರ ಆನಂದನನ್ನು ವಶಕ್ಕೆ ತೆಗೆದುಕೊಂಡು ಬಂಧಿಸಿದರು. ಬಂಧಿತನಿಂದ ಕೊಲೆಗೆ ಬಳಸಲಾದ ಸಣ್ಣ ಕತ್ತಿ ಹಾಗೂ ಬೈಕ್‌ ವಶಪಡಿಸಿಕೊಳ್ಳಲಾಗಿದೆ.

ಹೆಣ್ಣಿನ ವಿಷಯ,  ಮಗುವಿನ ಸಾವು ಕಾರಣ
ಆನಂದ ವಿವಾಹಿತನಾಗಿದ್ದು,  ಆತನ ಪತ್ನಿಯ ಸಂಬಂಧಿ ಹುಡುಗಿಯನ್ನು ಯಶವಂತ ಪ್ರೇಮಿಸುತ್ತಿದ್ದ ಬಗ್ಗೆ ಆನಂದನಿಗೆ ಆಕ್ರೋಶವಿತ್ತು. ಮಾತ್ರವಲ್ಲದೆ ಎರಡು ತಿಂಗಳ ಹಿಂದೆ ಮೃತ ಪಟ್ಟ ಆನಂದನ ಮಗುವಿನ ಸಾವಿಗೆ ತಾನೇ ಕಾರಣನೆಂದು ಯಶವಂತ ಮದ್ಯಪಾನ ಮಾಡಿದಾಗಲೆಲ್ಲಾ ಹೇಳುತ್ತಿದ್ದ ಹಿನ್ನೆಲೆಯಲ್ಲಿ ಆತನ ಮೇಲೆ ಆಕ್ರೋಶಗೊಂಡಿದ್ದ, ತಾನು ಕಂಬಳಕ್ಕೆ ಬಂದಿದ್ದ ವೇಳೆ ಭೂತಾರಾಧನೆಯಲ್ಲಿ ಬಳಸಲಾಗುತ್ತಿದ್ದ ಸಣ್ಣ ಕತ್ತಿಯ ಸಹಾಯದಿಂದ ಯಶವಂತನನ್ನು ತಿವಿದು ಕೊಲೆಗೈಯಲು ಮುಂದಾಗಿರುವುದಾಗಿ ವಿಚಾರಣೆಯ ವೇಳೆ ಪೊಲೀಸರಿಗೆ  ತಿಳಿಸಿದ್ದಾನೆ.

ಕಾರ್ಯಾಚರಣೆಯಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ‌ ಮಂಜುನಾಥ ಡಿ ಅ‌ವರ ನಿರ್ದೇಶದಂತೆ, ಉಪ್ಪಿನಂಗಡಿ ಎಸೈ ನಂದಕುಮಾರ್‌, ಸಿಬಂದಿ ಹರಿಶ್ಚಂದ್ರ, ದೇವದಾಸ್‌, ಗಣೇಶ್‌ ಪ್ರಸಾದ್‌,ಸಂಗಯ್ಯ, ಹರೀಶ್‌ ಗೌಡ,  ಇರ್ಷಾದ್‌, ಜಗದೀಶ್‌ ,ಪ್ರತಾಪ್‌, ಸಂಪತ್‌,ದಿವಾಕರ್‌,  ಜೀಪು ಚಾಲಕರಾದ ನವಾಜ್‌, ನಾರಾಯಣ ಗೌಡ  ಭಾಗವಹಿಸಿದ್ದರು.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.