“ಕಲೆಯಿಂದ ಗ್ರಾಮದ ಸಂಘಟನೆ ನಡೆಯಲಿ’

ಕಲಾ ವೈಭವ ಸಮಾರೋಪ,ಸಾಧಕರಿಗೆ ಸಮ್ಮಾನ

Team Udayavani, May 7, 2019, 6:00 AM IST

0605HALE-2

ಪಡುಪಣಂಬೂರು: ಗ್ರಾಮೀಣ ಭಾಗದ ಕಲಾವಿದರನ್ನು ಪ್ರೋತ್ಸಾಹಿಸಿದಂತೆ, ಕಲೆಯಿಂದ ಎಲ್ಲ ಸಂಘಟನೆಗಳು ಒಂದೇ ವೇದಿಕೆಯ ಮೂಲಕ ಗ್ರಾಮದ ಅಭಿವೃದ್ಧಿಯನ್ನು ನಡೆಸಲಿ ಎಂದು ಉದ್ಯಮಿ ಪಠೇಲ್‌ ವಾಸುದೇವ ರಾವ್‌ ಪುನರೂರು ಹೇಳಿದರು.

ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ಕೆರೆಕಾಡಿನ ಮೋಕೆದ ಕಲಾವಿದೆರ್‌ ಸಂಯೋಜನೆಯಲ್ಲಿ ನಡೆದ ಕಲಾ ವೈಭವ ಕಾರ್ಯ ಕ್ರಮದ ಸಮಾರೋಪ ಸಮಾ ರಂಭದಲ್ಲಿ ವಿವಿಧ ಸಾಧಕರನ್ನು ಸಮ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ವಹಿಸಿ ಅವರು ಮಾತನಾಡಿದರು.

ಸಮ್ಮಾನ
ಕೃಷಿಕ ಐತಪ್ಪ ಮೂಲ್ಯ, ನಿವೃತ್ತ ಯೋಧ ಹರೀಶ್‌ ಕೆ., ಪ್ರಸೂತಿ ತಜ್ಞೆ ಸರೋಜನಿ ಭೋಜ ದೇವಾಡಿಗ, ಶ್ಮಶಾನ ನಿರ್ವಾಹಕ ದಯಾನಂದ ಶೆಟ್ಟಿಗಾರ್‌, ಸಾಮೂ ಹಿಕ ವಿವಾಹ ಸಂಘಟನೆಗೆ ನೌಶದ್‌ ಕೆ. ಮೊಹಮ್ಮದ್‌, ಕಲೆಗಾರಿಕೆ ಶಂಕರ್‌ ವಿ. ಆಚಾರ್ಯ, ಯಕ್ಷಗಾನ ಸಾಧಕ ಅಜಿತ್‌ ಕುಮಾರ್‌, ಗಾಯಕ ದಿನೇಶ್‌ ಪುನರೂರು, ಕಂಬಳ ಓಟಗಾರ ಅಭಿಷೇಕ್‌ ಕೆ. ದೇವಾಡಿಗ, ಪ್ರತಿಭಾನ್ವಿತ ವಿದ್ಯಾರ್ಥಿನಿಯರಾದ ಲಿಖೀತಾ, ಅಮೃತಾ, ಶಿಕ್ಷಕಿಯರಾದ ಗಾಯತ್ರಿ ಉಮೇಶ್‌ ದೇವಾಡಿಗ, ಜಯಲಕ್ಷಿ$¾à ಪಿ., ಸಮಾಜ ಸೇವೆಗಾಗಿ ಮಾಧವ ಶೆಟ್ಟಿಗಾರ್‌, ಪಡುಪಣಂಬೂರು ಉಲ್ಲಾಸ ನವಜೀವನ ಸಮಿತಿಯ ಸದಸ್ಯರನ್ನು ಸಮ್ಮಾನಿಸಲಾಯಿತು. ವಿವಿಧ ಆಟೋಟ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು.

ಪುನರೂರು ವಿಪ್ರ ಸಂಪದದ ಅಧ್ಯಕ್ಷ ಸುರೇಶ್‌ ರಾವ್‌, ಕಲ್ಲಾಪು ಶ್ರೀ ವೀರಭದ್ರ ಮಹಮ್ಮಾಯಿ ದೇವಸ್ಥಾನದ ಮೊಕ್ತೇಸರ ಬಿ. ರತ್ನಾಕರ ಯಾನೆ ಕಾಂತಣ್ಣ ಗುರಿಕಾರ, ನಿವೃತ್ತ ಶಿಕ್ಷಕ ಸದಾಶಿವ ಆಚಾರ್ಯ, ಮುಂಬಾಯಿಯ ಉದ್ಯಮಿ ನಾಗರಾಜ್‌ ಅಮೀನ್‌, ಹಿರಿಯ ರಂಗ ಕಲಾವಿದ ದೂಮಪ್ಪ ಬಂಗೇರ, ಕೆರೆಕಾಡು ಶ್ರೀ ದುರ್ಗಾಪರಮೇಶ್ವರೀ ಭಜನ ಮಂದಿರದ ಅಧ್ಯಕ್ಷ ಜಿ. ಮನೋಹರ್‌ ಕುಂದರ್‌, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ದಿವೇಶ್‌ ದೇವಾಡಿಗ, ಕೆರೆಕಾಡು ಶ್ರೀ ವಿನಾಯಕ ಯಕ್ಷಗಾನ ಮೇಳದ ಅಧ್ಯಕ್ಷ ಜಯಂತ ಅಮೀನ್‌, ಅಯ್ಯಪ್ಪ ಭಕ್ತ ವೃಂದದ ಅಧ್ಯಕ್ಷ ರವೀಂದ್ರ ಕುಮಾರ್‌, ಶ್ರೀ ದುರ್ಗಾ ಶಕ್ತಿ ಮಹಿಳಾ ಮಂಡಲದ ಅಧ್ಯಕ್ಷೆ ರವಿಕಲಾ, ಕೆರೆಕಾಡು- ಬೆಳ್ಳಾಯರು ತುಡರ್‌ ಫ್ರೆಂಡ್ಸ್‌ನ ರಾಘವೇಂದ್ರ ಬಂಜನ್‌, ಕೆರೆಕಾಡು ಯೂತ್‌ ಫ್ರೆಂಡ್ಸ್‌ನ ಅಧ್ಯಕ್ಷ ಸುಂದರ ಆಚಾರ್ಯ, ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ಶ್ರೀನಿವಾಸ ಆಚಾರ್ಯ, ಕೆರೆಕಾಡು ಗೆಳೆಯರ ಬಳಗದ ಅಧ್ಯಕ್ಷ ಸಿರಾಜ್‌, ರುದ್ರಭೂಮಿ ಸಮಿತಿಯ ಕಾರ್ಯದರ್ಶಿ ಮಾಧವ ಶೆಟ್ಟಿಗಾರ್‌, ಮೋಕೆದ ಕಲಾವಿದೆರ್‌ನ ಗಣೇಶ್‌, ಭಾಸ್ಕರ ಶೆಟ್ಟಿಗಾರ್‌, ನಾಗರಾಜ್‌ ಭಟ್‌, ಹೇಮಚಂದ್ರ ಶೆಟ್ಟಿಗಾರ್‌ ಮತ್ತಿತರರು ಉಪಸ್ಥಿತರಿದ್ದರು.ಗಾಯಿತ್ರಿ ಉಮೇಶ್‌ ದೇವಾಡಿಗ ಬಹುಮಾನಿ ತರನ್ನು ಪರಿಚಯಿಸಿದರು, ಮಾಧವ ಶೆಟ್ಟಿಗಾರ್‌ ವಂದಿಸಿದರು, ರಾಜೇಶ್‌ಕುಮಾರ್‌ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Rain ಸುಬ್ರಹ್ಮಣ್ಯ, ಸುಳ್ಯ ಸಹಿತ ಹಲವೆಡೆ ಗುಡುಗು-ಮಳೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Bihar: 2025ರ ಚುನಾವಣೆಗೂ ಮುನ್ನ 10 ಲಕ್ಷ ಮಂದಿಗೆ ಉದ್ಯೋಗದ ಭರವಸೆ ನೀಡಿದ ಬಿಜೆಪಿ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.