ಕಿರುಸೇತುವೆಯಿಂದ ಉರುಳಿದ ಕಾರು : ನಾಲ್ಕು ಮಂದಿಗೆ ಗಾಯ
Team Udayavani, Sep 11, 2017, 8:10 AM IST
ಸುಳ್ಯ: ಉಪ್ಪಿನಂಗಡಿಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಾರೊಂದು ನಿಯಂತ್ರಣ ತಪ್ಪಿ ಕಿರು ಸೇತುವೆಯಿಂದ ಕೆಳಗೆ ಬಿದ್ದು ಅಪಘಾತವಾದ ಘಟನೆ ಕಲ್ಲುಗುಂಡಿಯ ಕಡೆಪಾಲದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಕಾರಿನಲ್ಲಿದ್ದ ಉಪ್ಪಿನಂಗಡಿಯವರಾದ ಕಾರ್ತಿಕ್ ಕಾಮತ್, ರವೀಂದ್ರ ಕಾಮತ್, ಕಿರಣ್ ಕಾಮತ್, ಸುಧಾಕರ ಕಾಮತ್ ಗಾಯಗೊಂಡಿದ್ದಾರೆ.
ಮಧ್ಯರಾತ್ರಿ ಈ ಘಟನೆ ಸಂಭವಿಸಿದ್ದು, ಹಿಂದಿನಿಂದ ಬಂದ ಕಾರಿನವರು ಇವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಿದರೆಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ