Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ


Team Udayavani, Dec 10, 2023, 12:08 AM IST

Democracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆDemocracyಮೌಲ್ಯ ಉಳಿಸಿದ ಶ್ರೀ ಕೇಶವಾನಂದ ಭಾರತಿ ಪ್ರಕರಣ:ಗೋವಾ ರಾಜ್ಯಪಾಲ ಶ್ರೀಧರನ್‌ ಪಿಳ್ಳೆ

ಮಂಗಳೂರು: ಭಾರತದ ಸಂವಿಧಾನದಲ್ಲಿ ಶ್ರಿ ಕೇಶವಾನಂದ ಭಾರತಿ ಪ್ರಕರಣ ಮಹತ್ವ ಪೂರ್ಣವಾ ಗಿದ್ದು, ಪ್ರಜಾಪ್ರಭುತ್ವದ ಐತಿಹಾಸಿಕ ಮೌಲ್ಯವನ್ನು ಉಳಿಸಲು ವೇದಿಕೆ ಕಲ್ಪಿಸಿದೆ. ಈ ತೀರ್ಪು ಸಂವಿಧಾನದ ಆಶಯ ಗಳ ಮೇಲೆ ಅಧ್ಯಯನ ನಡೆಸಲು ಮಹತ್ವ ಪೂರ್ಣವಾಗಿದೆ ಎಂದು ಗೋವಾ ರಾಜ್ಯಪಾಲ ಪಿ.ಎಸ್‌. ಶ್ರೀಧರನ್‌ ಪಿಳ್ಳೆ ಹೇಳಿದ್ದಾರೆ.

ಮಂಗಳೂರು ವಕೀಲರ ಸಂಘ, ಕೇಶವಾನಂದ ಭಾರತಿ ತೀರ್ಪಿನ ಸುವರ್ಣ ಮಹೋತ್ಸವ ಆಚರಣೆ ಸಮಿತಿ
ಎಡನೀರು ಮಠ ಹಾಗೂ ಮಂಗ ಳೂರಿನ ಎಸ್‌ಡಿಎಂ ಕಾನೂನು ಕಾಲೇಜು ಆಶ್ರಯದಲ್ಲಿ ಶನಿವಾರ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ನಡೆದ”ಕೇಶವಾನಂದ ಭಾರತಿ ತೀರ್ಪು- ಭಾರತೀಯ ಸಂವಿಧಾನದ ನ್ಯಾಯತತ್ವದ ಹಿರಿಮೆ’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾಡಿದರು.

ಮೂಲ ತಣ್ತೀ ಬದಲು ಅಸಾಧ್ಯ
ನಿಟ್ಟೆ ಸ್ವಾಯತ್ತ ವಿ.ವಿ. ಕುಲಪತಿ ಎನ್‌. ವಿನಯ ಹೆಗ್ಡೆ ಮಾತನಾಡಿ, ಸಂವಿಧಾನದ ಮೂಲ ಸಿದ್ಧಾಂತ ಎಲ್ಲಿಯೂ ಬದಲಾ ವಣೆ ಆಗಿಲ್ಲ, ಆಗುವುದೂಇಲ್ಲ ಎಂಬುದನ್ನು ಈ ಪ್ರಕರಣ ತೋರಿಸಿಕೊಟ್ಟಿದೆ. ಸಂವಿಧಾನಕ್ಕೆ ಹಲವು ತಿದ್ದುಪಡಿ ಗಳಾದರೂ ಮೂಲಭೂತ ಹಕ್ಕುಗಳು ಎಂದಿಗೂ ಸುರಕ್ಷಿತವಾಗಿರು ತ್ತದೆ ಎಂಬುದನ್ನು ಈ ತೀರ್ಪು ಸಾಬೀತುಪಡಿಸಿದೆ ಎಂದರು.

ಸುವರ್ಣ ಮಹೋತ್ಸವ ಆಚರಣೆ ಸಮಿತಿ ಅಧ್ಯಕ್ಷ ನ್ಯಾಯವಾದಿ ಎಂ. ನಾರಾಯಣ ಭಟ್‌ ಕಾಸರಗೋಡು ಪ್ರಸ್ತಾವನೆಗೈದರು. ಮಂಗಳೂರು ವಕೀಲ ರ ಸಂಘದ ಅಧ್ಯಕ್ಷ ಕೆ. ಪೃಥ್ವಿರಾಜ್‌ ರೈ, ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಎಣ್ಮಕಜೆ, ಕಾಲೇಜು ಪ್ರಾಂಶುಪಾಲ ಡಾ| ತಾರಾನಾಥ್‌ ಉಪಸ್ಥಿತರಿದ್ದರು.

ಸಂವಿಧಾನ, ನ್ಯಾಯಾಂಗಕ್ಕೆ ಗೌರವ:
ಎಡನೀರು ಮಠಾ ಧೀಶ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಆಶೀರ್ವಚನ ನೀಡಿ, 1970ರಲ್ಲಿ ಕೇರಳ ಸರಕಾರ ಭೂಸುಧಾರಣೆ ಕಾಯ್ದೆ ಜಾರಿಗೆ ತಂದಾಗ ಎಡನೀರು ಮಠದ 400 ಎಕರೆ ಭೂಮಿ ಒಕ್ಕಲು ಹೊಂದಿದವರ ಪಾಲಾಯಿತು. ಇದರಿಂದ ಮಠದ ಆದಾಯ ಕುಂಠಿತಗೊಂಡಿತು. ಇದಕ್ಕಾಗಿ ಕೇಶವಾನಂದ ಭಾರತಿ ಸ್ವಾಮೀಜಿ ಅವರು ಕಾಯ್ದೆ ವಿರುದ್ಧ ಕೋರ್ಟ್‌ ಮೆಟ್ಟಿಲೇರಿದ್ದರು. ಅದರಲ್ಲಿ ಕೇಸು ಗೆಲ್ಲಲು ವಿಫಲವಾದರೂ ತೀರ್ಪು ಮಾತ್ರ ಐತಿಹಾಸಿಕ ಎಂದೆನಿಸಿತು. ಸಂವಿಧಾನದಲ್ಲಿ ಅನಗತ್ಯ ಬದಲಾವಣೆ ಅಸಾಧ್ಯ ಎಂಬುದನ್ನು ತೀರ್ಪು ತೋರಿಸಿದ್ದು ಅದಕ್ಕಾಗಿ ಕೇಸಿನ 50ನೇ ವರ್ಷಾಚರಣೆಯನ್ನು ಸಂಭ್ರಮವಾಗಿ ಆಚರಿಸಲಾಗುತ್ತಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Taranga Ugadi Dhamaka2024; ಓದಿನಿಂದ ಜ್ಞಾನದ ವ್ಯಾಪ್ತಿ ವಿಸ್ತರಣೆ: ಡಾ| ಸಂಧ್ಯಾ ಎಸ್‌.ಪೈ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mangaluru ನದಿ ದಡದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

Mobile, ಗಾಂಜಾ ಪತ್ತೆ ಹಿನ್ನೆಲೆ: ಜಿಲ್ಲಾ ಕಾರಾಗೃಹಕ್ಕೆ ಬಂಧಿಖಾನೆ ಡಿಐಜಿ ಭೇಟಿ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.