ರಸ್ತೆ ನಡುವೆ ಬಿರುಕು: ಹೆಚ್ಚುತ್ತಿದೆ ಅಪಾಯ
Team Udayavani, Jul 9, 2017, 1:25 AM IST
ಮಹಾನಗರ: ನಗರದ ಕಾಂಕ್ರೀಟ್ ರಸ್ತೆಗಳ ಮಧ್ಯಭಾಗದಲ್ಲಿ ಉಂಟಾಗಿರುವ ಬಿರುಕಿನಿಂದಾಗಿ ದ್ವಿಚಕ್ರ ವಾಹನ ಸವಾರರು ಬೀಳುವ ಘಟನೆಗಳು ಹೆಚ್ಚುತ್ತಿವೆ.
ನಗರದ ಲಾಲ್ಬಾಗ್, ಪಿವಿಎಸ್, ಹಂಪನಕಟ್ಟೆ ಮುಂತಾದೆಡೆಗಳಲ್ಲಿ ಕಾಂಕ್ರೀಟ್ ರಸ್ತೆಯ ಮಧ್ಯಭಾಗದಲ್ಲಿ ಉದ್ದಕ್ಕೆ
ಬಿರುಕು ಕಾಣಿಸಿಕೊಂಡಿದೆ. ಅಲ್ಲದೇ ಈ ಬಿರುಕಿನ ಮಧ್ಯಭಾಗದಲ್ಲಿಯೂ ಸ್ವಲ್ಪ ಖಾಲಿ ಸ್ಥಳ ಇದ್ದು, ಬಿರುಕಿನ ಒಂದು ಭಾಗ ಎತ್ತರ, ಮತ್ತೂಂದು ಭಾಗ ತಗ್ಗು ಇರುವುದರಿಂದ ವೇಗವಾಗಿ ಬರುವ ದ್ವಿಚಕ್ರ ವಾಹನ ಸವಾರರಿಗೆ ಇದು ಕಾಣಿಸದೇ ಬೀಳುವ ಘಟನೆ ಹೆಚ್ಚುತ್ತಿದೆ.
ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಕೂಡ ಜಾರುತ್ತಿದ್ದು, ವಾಹನ ಸವಾರರಿಗೆ ತೊಂದರೆ ತಂದೊಡ್ಡಿದೆ. ನಗರದ ಪಿವಿಎಸ್ ಮುಖ್ಯರಸ್ತೆಯಲ್ಲಿ ಶನಿವಾರ ಬೆಳಗ್ಗಿನ ವೇಳೆಗೆ ಈ ಬಿರುಕು ಮೇಲೆ ಸಂಚರಿಸಿದ ನಾಲ್ಕಾರು ಮಂದಿ ಬಿದ್ದ ಘಟನೆಯೂ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
70 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ ; ನಿರ್ವಹಣೆಯಿಲ್ಲದೆ ಸೊರಗಿದ ಮಲ್ಲಿಕಟ್ಟೆ ಪಾರ್ಕ್
ರಂಗ ಸಂಗಾತಿ 16ನೇ ವಾರ್ಷಿಕೋತ್ಸವ; ರಂಗಭಾಸ್ಕರ ಪ್ರಶಸ್ತಿಗೆ ನಟ ನವೀನ್ ಪಡೀಲ್ ಆಯ್ಕೆ
ಆಪತ್ಕಾಲಕ್ಕೆ ಆತಂಕ; “ರಕ್ತ’ ಅಭಾವ- ಬೇಡಿಕೆ ವಿಪರೀತ ಏರಿಕೆ!
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
Mangaluru University; ಲೋಕ ಸಮರದ ನೆಪ; ಘಟಿಕೋತ್ಸವ ಆಗದೆ ವಿ.ವಿ. ವಿದ್ಯಾರ್ಥಿಗಳು ಕಂಗಾಲು!
MUST WATCH
ಹೊಸ ಸೇರ್ಪಡೆ
T20 World Cup: 21 ವರ್ಷದ ರೋಹಿತ್ ನೇಪಾಲ ನಾಯಕ
T20 World Cup: ಯುಎಸ್ಎ, ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಗಳಿಗೆ ಅಮುಲ್ ಪ್ರಾಯೋಜನೆ
Yallapur;ಚುನಾವಣ ಸಿಬಂದಿಗಳ ತರಬೇತಿಯಲ್ಲಿ ಗದ್ದಲದ ವಾತಾವರಣ
Boeing aircraft: ಬೋಯಿಂಗ್ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್
BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ