ಚಾಲಕನ ನಿಯಂತ್ರಣ ತಪ್ಪಿ ನದಿ ಬದಿಗೆ ಚಲಿಸಿದ ವ್ಯಾನ್: ತಪ್ಪಿದ ಅನಾಹುತ


Team Udayavani, Oct 23, 2019, 8:53 PM IST

Crime-ee

ಸುಳ್ಯ : ಮಾಣಿ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಬಳಿಯ ಕಲ್ಚೆರ್ಪೆ ಪಾಲಡ್ಕ ಮಧ್ಯೆ ವ್ಯಾನೊಂದು ಚಾಲಕನ ನಿಯಂತ್ರಣ ತಪ್ಪಿ ಪಯಸ್ವಿನಿ ನದಿ ಬದಿಗೆ ಸಂಚರಿಸಿ ಕೂದಳಲೆಯಂತರದಿಂದ ಪಾರಾಗಿ ಭಾರೀ ಅನಾಹುತವೊಂದು ತಪ್ಪಿದ ವಿದ್ಯಾಮಾನ ಬುಧವಾರ ಸಂಜೆ ಸಂಭವಿಸಿದೆ.

ಪ್ರಯಾಣಿಕರಿದ್ದ ವ್ಯಾನ್ ನದಿ ಬದಿಯಲ್ಲಿ ನಿಂತು ಮುಂದಕ್ಕೆ ಚಲಿಸಲಿಲ್ಲ. ಈ ಕಾರಣ ಭಾರೀ ಅಪಾಯವೊಂದು ತಪ್ಪಿತು. ಘಟನಾ ಸ್ಥಳದಲ್ಲಿ ನೂರಾರು ಮಂದಿ‌ ನೆರೆದಿದ್ದರು.

ಅತೀ ವೇಗ ಕಾರಣ..!
ಪೆರಾಜೆಯ ಕಲ್ಚರ್ಪೆ ಬಳಿಯ ಚೆಂಬುವಿಗೆ ಸಂಚರಿಸುತ್ತಿದ್ದ ಸರ್ವಿಸ್ ವ್ಯಾನ್ ಅಪಘಾತಕ್ಕೆ ಈಡಾಗಲು ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಕಾರಣವೆಂದು ಪ್ರಯಾಣಿಕರು ಹೇಳಿದ್ದಾರೆ.

ಬುಧವಾರ ಬದಲಿ ಚಾಲಕರೊಬ್ಬರು ವ್ಯಾನ್ ಚಲಾಯಿಸುತ್ತಿದ್ದು ವ್ಯಾನ್ ನಲ್ಲಿ ಕಿಕ್ಕಿರಿದು ಪ್ರಯಾಣಿಕರು ತುಂಬಿದ್ದರು. ಪರಿವಾರ ಕಾನದ ಬಳಿ ಸ್ಕೂಟಿಯನ್ನು ಓವರ್ ಟೇಕ್ ಮಾಡುವಾಗ ಆ ಸ್ಕೂಟಿ ಸವಾರರು ವ್ಯಾನ್ ನಡಿಗೆ ಬೀಳುವುದು ಕೂದಲೆಳೆಯ ಅಂತರದಲ್ಲಿ ತಪ್ಪಿತೆಂದು ಪ್ರಯಾಣಿಕರು ಹೇಳುತ್ತಾರೆ.

ಪೆರಾಜೆಯ ಕಲ್ಚರ್ಪೆ ಬಳಿ ಓವರ್ ಸ್ಪೀಡ್ ನಿಂದಾಗಿ ವ್ಯಾನ್ ನಿಯಂತ್ರಣ ತಪ್ಪಿ ಬಲ ಬದಿಗೆ ಹೋಗಿ ನದಿಗೆ ಬೀಳುವುದರಲ್ಲಿತ್ತು. ಮುಂಭಾಗದ ಎರಡು ಚಕ್ರಗಳು ರಸ್ತೆಯ ಬದಿಯ ಕಲ್ಲಿನ ಗೋಡೆ ದಾಟಿತ್ತು ಆದರೆ ನಡು ಭಾಗ ಮತ್ತು ಹಿಂಬದಿ ಚಕ್ರಗಳು ಆ ಕಲ್ಲು ಕಟ್ಟಿದ ಪಾಗಾರದಲ್ಲಿ ಸಿಲುಕಿಕೊಂಡಿದ್ದರಿಂದ ವ್ಯಾನ್ ನದಿಗೆ ಉರುಳಲಿಲ್ಲ. ನದಿಯಲ್ಲಿ ಸಾಕಷ್ಟು ನೀರು ತುಂಬಿದ್ದು, ಈ ಭಾಗ ಸಾಕಷ್ಟು ಇದ್ದ ಅಳ ಕಾರಣ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

Bantwal ನೇತ್ರಾವತಿ ನದಿ ನೀರಿಗೆ ಬಿದ್ದು ಯುವಕ ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.