ಕಾಯರ್ತಡ್ಕ: ಮನೆಯನ್ನೇ ಕಸಾಯಿಖಾನೆ ಮಾಡಿದರು!
Team Udayavani, Jan 10, 2017, 3:45 AM IST
ಬೆಳ್ತಂಗಡಿ: ಕಳೆಂಜದ ಕಾಯರ್ತಡ್ಕ ಬಳಿ ನಾಲ್ಕು ಜನರ ತಂಡ ಮನೆಯಲ್ಲೆ ಕಸಾಯಿಖಾನೆ ನಡೆಸುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಧರ್ಮಸ್ಥಳ ಪೋಲೀಸರು ರವಿವಾರ ರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ.
ಕೆಳಗಿನ ಬಂಡೇರಿ ಎಂಬಲ್ಲಿ ರಿಕ್ಷಾದಲ್ಲಿ ಮಾಂಸ ಸಾಗಾಟ ಮಾಡುತ್ತಿದ್ದಾಗ ವಿಶ್ವನಾಥ ಗೌಡ, ಕಿಟ್ಟು ಮುಗೇರ, ಜೋಸೆಫ್ಸಿ.ವಿ., ಜೋನ್ ಕೆ.ವಿ. ಎಂಬ ಆರೋಪಿಗಳ ಸಹಿತ ದನದ ಮಾಂಸ, ಆಟೋ ರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಖಚಿತ ಮಾಹಿತಿಯನ್ನು ಪಡೆದ ಕಳೆಂಜ , ಧರ್ಮಸ್ಥಳ ಬಜರಂಗದಳ ಕಾರ್ಯಕರ್ತರ ಸಹಕಾರದಲ್ಲಿ ರಿಕ್ಷಾದಲ್ಲಿ ಅಕ್ರಮವಾಗಿ ಸಾಗಟಟ ಮಾಡುತ್ತಿದ್ದಾಗ ಪ್ರಕರಣ ಪತ್ತೆ ಹಚ್ಚಲಾಗಿದೆ. ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ
Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ
Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ
ಬೈಕಿನೊಂದಿಗೆ ಸೇತುವೆಯಿಂದ ಕೆಳಕ್ಕೆ ಬಿದ್ದಿದ್ದ ವ್ಯಕ್ತಿ ಸಾವು
ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್ ತಂತಿ ಟೆನ್ಶನ್| ಸ್ಥಳಾಂತರಕ್ಕೆ ಪೋಷಕರ ಆಗ್ರಹ