ಓದು ಉದ್ಯೋಗಕ್ಕೆ ಮಾತ್ರ ಅಲ್ಲ: ಕಿಶನ್‌ ಶೆಟ್ಟಿ


Team Udayavani, Mar 11, 2017, 11:18 AM IST

11-REPORTER-7.jpg

ಮಂಗಳೂರು: ಓದು ಉದ್ಯೋಗಕ್ಕೆ ಮಾತ್ರ ಎಂಬ ಮನೋಭಾವ ದೂರ ಮಾಡಿ, ಬದುಕಿಗಾಗಿ ಓದು ಎಂಬ ಅಂಶವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಕ್ಲೊರಿಸ್‌ ಗ್ರೂಪ್‌ ಆಫ್‌ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಕಿಶನ್‌ ಶೆಟ್ಟಿ ಹೇಳಿದರು.

ಅಡ್ಯಾರ್‌ನ ಸಹ್ಯಾದ್ರಿ ಕಾಲೇಜಿನಲ್ಲಿ ಪದವಿ ಹಂತದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿರುವ “ವಿಜ್‌ ಕ್ವಿಜ್‌-2017′ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸಹ್ಯಾದ್ರಿ ಕಾಲೇಜಿನಲ್ಲಿ ಆಯೋಜಿತ ಈ ಕ್ವಿಜ್‌ ಅರ್ಥಪೂರ್ಣ ಹಾಗೂ ಉಪಯುಕ್ತ. ಸ್ಪರ್ಧಾತ್ಮಕ ಮನೋಭಾವ ಬೆಳವಣಿಗೆಗೆ ಇಂತಹ ಕೌಶಲ ಕಾರ್ಯಕ್ರಮ ಅಗತ್ಯ ಎಂದು ಅವರು ಹೇಳಿದರು.

ಕೆಪಿಎಂಜಿ ಎಚ್‌ಆರ್‌ ವ್ಯವಸ್ಥಾಪಕ ಗುರುಪ್ರಸಾದ್‌ ಎಚ್‌.ಡಿ. ಮಾತಧಿನಾಡಿದರು. ಡಾ| ವಿಶಾಲ್‌ ಸಮರ್ಥ, ಪ್ರಾಚಾರ್ಯ ಡಾ| ಯು.ಎಂ. ಭುಶಿ, ರಮೇಶ್‌ ಎಸ್‌., ಕ್ವಿಜ್‌ ಮಾಸ್ಟರ್‌ ರಕ್ಷಿತ್‌ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಪ್ರಧಾನ ಸಂಯೋಜಕ ರಮೇಶ್‌ ಕೆ.ಜಿ. ಸ್ವಾಗತಿಸಿದರು. ಸಹ ಸಂಯೋಜಕ ಗಿರೀಶ್‌ ಮಡ್ಲ ವಂದಿಸಿದರು. 

ವಿದ್ಯಾರ್ಥಿಗಳಾದ ಶ್ರೇಯಸ್‌ ಮತ್ತು ಕೋಮಲ್‌ ಕಾರ್ಯಕ್ರಮ ನಿರ್ವಹಿಸಿದರು. “ವಿಜ್‌ ಕ್ವಿಜ್‌ 2017’ನಲ್ಲಿ ಮಂಗಳೂರು ಮ್ಯಾಪ್ಸ್‌ ಕಾಲೇಜಿನ ಶೈಲೇಶ್‌ ಕೃಷ್ಣ, ಕಾರ್ತಿಕ್‌ ಪ್ರಭು ಎಂ. ಮತ್ತು ಸಿದ್ಧಾಂತ್‌ ಎರ್ಮಾಳ್‌ ತಂಡ 25,000 ರೂ. ನಗದು ಹಾಗೂ ಟ್ರೋಫಿ ಗೆದ್ದುಕೊಂಡಿತು. ಎಸ್‌ಡಿಎಂ ಉದ್ಯಮಾಡಳಿತ ಕಾಲೇಜಿನ ಎಲ್ವಿನ್‌ ಡಿ’ಸೋಜಾ, ಶಿವಪ್ರಸಾದ್‌ ವಿ. ಭಟ್‌ ತಂಡ 15,000 ರೂ. ನಗದು ಸಹಿತ ಪ್ರಥಮ ರನ್ನರ್‌ಅಪ್‌ ಟ್ರೋಫಿ ಹಾಗೂ ಮತ್ತು ನಿಕಾಶ್‌ ಆರ್‌.ಕೆ. ಹಾಗೂ ರತುಲ್‌ ಕಾಮತ್‌, ಕೌಶಿನ್‌ ಶೆಟ್ಟಿ ಮತ್ತು ವಿನೋದ್‌ ನಿಕೋಲಸ್‌ ಡಿ’ಸೋಜಾ ಅವರ ತಂಡ 10,000 ರೂ. ನಗದು ಸಹಿತ ದ್ವಿತೀಯ ರನ್ನರ್‌ಅಪ್‌ ಟ್ರೋಫಿ ಪಡೆದುಕೊಂಡಿತು. 31 ಕಾಲೇಜುಗಳಿಂದ 750ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.