ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಪರಿಷತ್‌ ಚುನಾವಣೆ: ದ.ಕ. ಸ್ಥಳೀಯಾಡಳಿತ ಕ್ಷೇತ್ರ

Team Udayavani, Nov 28, 2021, 6:35 AM IST

ಬಂಟ್ವಾಳದಲ್ಲಿ ಗರಿಷ್ಠ, ಹೆಬ್ರಿಯಲ್ಲಿ ಕನಿಷ್ಠ ಸಂಖ್ಯೆಯಲ್ಲಿ ಮತದಾರರು

ಮಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಕನ್ನಡ ಸ್ಥಳೀಯಾಡಳಿತ ಕ್ಷೇತ್ರದಲ್ಲಿ ಬಂಟ್ವಾಳ ತಾಲೂಕು ಅತೀ ಹೆಚ್ಚು ಅಂದರೆ 903 ಮತ್ತು ಹೆಬ್ರಿ ತಾಲೂಕು ಹೆಚ್ಚು ಅತೀ ಕಡಿಮೆ ಅಂದರೆ 122 ಮತದಾರರನ್ನು ಹೊಂದಿದೆ.

ದ.ಕ. ದಲ್ಲಿ 3,535 ಹಾಗೂ ಉಡುಪಿಯಲ್ಲಿ 2,505 ಸೇರಿದಂತೆ ಒಟ್ಟು 6,040 ಮತದಾರರಿದ್ದಾರೆ. ಇದರಲ್ಲಿ ಒಟ್ಟು 377 ಗ್ರಾ.ಪಂ.ಗಳ 5,677 ಸದಸ್ಯರು, ಒಂದು ಮಹಾನಗರ ಪಾಲಿಕೆಯ 68, ಮೂರು ನಗರಸಭೆಗಳ 105, ನಾಲ್ಕು ಪುರಸಭೆಗಳ 120 ಹಾಗೂ ನಾಲ್ಕು ಪಟ್ಟಣ ಪಂಚಾ ಯತ್‌ಗಳ 70 ಸದಸ್ಯರಿದ್ದಾರೆ.

ಮತಗಟ್ಟೆಗಳ ಪ್ರಕಾರ ಉಡುಪಿ ಜಿಲ್ಲೆಯ ಯಡಮೊಗೆ ಗ್ರಾ.ಪಂ. ಮತಗಟ್ಟೆ ಅತೀ ಕಡಿಮೆ 4 ಮತದಾರರನ್ನು ಹೊಂದಿದೆ. ದ.ಕ. ಜಿಲ್ಲೆಯಲ್ಲಿ ಮಡಪ್ಪಾಡಿ ಗ್ರಾ.ಪಂ. ಮತಗಟ್ಟೆ ಹಾಗೂ ಕೊಣಾಜೆ ಗ್ರಾ.ಪಂ. ಮತಗಟ್ಟೆಯಲ್ಲಿ ಅತಿ ಕಡಿಮೆ ಅಂದರೆ ತಲಾ ಐವರು ಮತದಾರರಿದ್ದಾರೆ. ಮಂಗಳೂರು ಮಹಾನಗರ ಪಾಲಿಕೆ ಮತಗಟ್ಟೆಯಲ್ಲಿ ಗರಿಷ್ಠ 68 ಹಾಗೂ ಉಡುಪಿಯಲ್ಲಿ ಶಿರೂರು ಗ್ರಾ.ಪಂ. ಮತಗಟ್ಟೆಯಲ್ಲಿ ಗರಿಷ್ಠ 44 ಮತದಾರರಿದ್ದಾರೆ.

ಇದನ್ನೂ ಓದಿ:ಮುಂಬೈಗೆ ಬರುವ ಆಫ್ರಿಕನ್ನರಿಗೆ ಕಡ್ಡಾಯ ಕೊರೊನಾ ಪರೀಕ್ಷೆ

ಮಹಿಳಾ ಮತದಾರರ ಪ್ರಾಬಲ್ಯ
ದ.ಕ. ಸ್ಥಳೀಯಾಡಳಿತ ಕ್ಷೇತ್ರದ ಮತದಾರರಲ್ಲಿ ಎರಡೂ ಜಿಲ್ಲೆಗಳಲ್ಲೂ ಮಹಿಳಾ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಒಟ್ಟು 6,040 ಮತದಾರರಲ್ಲಿ 3,123 ಮಹಿಳಾ ಮತದಾರರು. 2,917 ಪುರುಷ ಮತದಾರರಿದ್ದಾರೆ. ಉಡುಪಿ ಜಿಲ್ಲೆಯ ಒಟ್ಟು 2,505 ಮತದಾರರಲ್ಲಿ 1,298 ಮಹಿಳಾ ಹಾಗೂ 1,207 ಪುರುಷರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3,535 ಮತದಾರರಲ್ಲಿ 1,710 ಪುರುಷರು ಹಾಗೂ 1,825 ಮಹಿಳಾ ಮತದಾರರಿದ್ದಾರೆ.

ಮಂಗಳೂರಿನಲ್ಲಿ ಮತ ಎಣಿಕೆ
ಡಿ. 10ರಂದು ಮತದಾನ ಬಳಿಕ ಮತಪೆಟ್ಟಿಗೆಗಳನ್ನು ಡಿಮಸ್ಟರಿಂಗ್‌ ಕೇಂದ್ರಗಳಿಂದ ತಂದು ಮಂಗಳೂರಿನ ಪಾಂಡೇಶ್ವರದ ರೊಸಾರಿಯೋ ಪದವಿಪೂರ್ವ ಕಾಲೇಜಿನಲ್ಲಿ 10 ಸ್ಟ್ರಾಂಗ್‌ ರೂಂಗಳಲ್ಲಿ ಇಡಲಾಗುವುದು. ಡಿ. 14ರಂದು ಇಲ್ಲಿ ಮತ ಎಣಿಕೆಯ ನಡೆಯಲಿದೆ. ಎರಡು ಹಾಲ್‌ಗ‌ಳಲ್ಲಿ ತಲಾ 7 ಟೇಬಲ್‌ಗ‌ಳನ್ನು ಅಳವಡಿಸಲಾಗುವುದು.

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

Pilikula: “ಫ್ಯಾನ್‌-ನೀರು’ ಆಶ್ರಯ; ಬಿಸಿಲ ಬೇಗೆಗೆ “ಪಿಲಿಕುಳ’ದಲ್ಲಿ ಪ್ರಾಣಿಗಳೂ ಸುಸ್ತು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.