ಅತ್ಯಾಧುನಿಕ ಹೊಸಎಕ್ಸ್‌ರೇ ಕಾರ್ಯಾರಂಭ


Team Udayavani, Aug 5, 2018, 11:31 AM IST

5-agust-7.jpg

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಅತ್ಯಾಧುನಿಕ ಕಂಪ್ಯೂಟರ್‌ ಎಕ್ಸ್‌ರೇ ಯಂತ್ರ ಬಂದಿದ್ದರೂ ಫಿಲ್ಮ್ ಶೀಟ್‌ ಇಲ್ಲದೆ ಹಳೆ ಮೆಷಿನ್‌ನಲ್ಲೇ ಎಕ್ಸ್‌ರೇ ಮಾಡಲಾ ಗುತ್ತಿತ್ತು. ಆದರೆ ಇದೀಗ ಫಿಲ್ಮ್ ಶೀಟ್‌ ಆಸ್ಪತ್ರೆಗೆ ಬಂದಿದ್ದು, ಶನಿವಾರದಿಂದ ಹೊಸ ಮೆಷಿನ್‌ನಲ್ಲಿ ಎಕ್ಸ್‌ರೇ ಆರಂಭಗೊಂಡಿದೆ.

ಹಳೆ ಮೆಷಿನ್‌ನಲ್ಲೇ ಎಕ್ಸ್‌ರೇ ಮಾಡಲಾಗುತ್ತಿದೆ ಎಂಬ ರೋಗಿಗಳ ದೂರಿನ ಕುರಿತು ಜು. 23ರ ಉದಯವಾಣಿ ಸುದಿನದಲ್ಲಿ `ಫಿಲ್ಮ್ ಶೀಟ್‌ ನೆಪ: ಹೊಸತಿದ್ದರೂ ಇನ್ನೂ ಹಳೆ ಯಂತ್ರದಲ್ಲೇ ಎಕ್ಸ್‌ರೇ’ ಎಂಬ ಶೀರ್ಷಿಕೆಯಡಿ ಸಚಿತ್ರ ವರದಿ ಪ್ರಕಟಗೊಂಡಿತ್ತು. ಜತೆಗೆ ಶಾಸಕ ಹರೀಶ್‌ ಪೂಂಜ ಅವರು ಈ ವಿಚಾರದಲ್ಲಿ ಕೆಡಿಪಿ ಸಭೆಯಲ್ಲೂ ತಾಲೂಕು ವೈದ್ಯಾಧಿಕಾರಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.

ಹಳೆ ಮೆಷಿನ್‌ನಲ್ಲಿ ಎಕ್ಸ್‌ರೇ ತೆಗೆಯುವುದು ವಿಳಂಬವಾಗುವ ಜತೆಗೆ ಎಕ್ಸ್‌ರೇ ಶೀಟಿನ ಗುಣಮಟ್ಟವೂ ಉತ್ತಮವಾಗಿರಲಿಲ್ಲ. . ಜತೆಗೆ ರೋಗಿಗಳು  ಎಕ್ಸ್‌ರೇಗೆ ಕಾದು, ವೈದ್ಯರೂ ಸಿಗದಂತಾಗುತಿತ್ತು. ಈ ಕುರಿತು ರೋಗಿಗಳು ಶಾಸಕರು ಸೇರಿದಂತೆ ಸಂಬಂಧ ಪಟ್ಟವರಿಗೆ ದೂರು ನೀಡಿದ್ದರು. ಹೀಗಾಗಿ ಶಾಸಕರು ವೈದ್ಯಾಧಿಕಾರಿ ಅವರನ್ನು ಎಚ್ಚರಿಸುವ ಕಾರ್ಯವನ್ನು ಮಾಡುತ್ತಿದ್ದರು.

ಆಸ್ಪತ್ರೆಯ ವೈದ್ಯಾಧಿಕಾರಿಯವರು ಹೊಸ ಮೆಷಿನ್‌ನ ಫಿಲ್ಮ್ ಶೀಟ್‌ಗೆ ಅನುದಾನ ಹೆಚ್ಚು ಬೇಕಾಗುತ್ತದೆ ಎಂಬ ನೆಪವೊಡ್ಡಿ ಹಳೆ ಮೆಷಿನನ್ನೇ ಉಪಯೋಗಿಸುವಂತೆ ಸೂಚಿಸಿದ್ದರು. ಆದರೆ ಶನಿವಾರ ಹೊಸ ಮೆಷಿನ್‌ನ ಫಿಲ್ಮ್ ಶೀಟ್‌ ಬಂದಿದ್ದು, ಇನ್ನು ಮೂರು ತಿಂಗಳು ಹೊಸ ಮೆಷಿನ್‌ನಲ್ಲೇ ಎಕ್ಸ್‌ರೇ ತೆಗೆಯಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.