ಪೊಲೀಸರ ಸ್ಪಂದನೆ ಪರಿತ್ಯಕ್ತ ವೃದ್ಧೆ ಸಹೋದರಿ ಮನೆಗೆ


Team Udayavani, Jul 29, 2018, 9:40 AM IST

women.png

ವೇಣೂರು: ಪತಿ ಹಾಗೂ ಪುತ್ರನಿಂದ ಪರಿತ್ಯಕ್ತಳಾಗಿ ಸಾರ್ವಜನಿಕ ಶೌಚಾಲಯದ ಸ್ನಾನಗೃಹವನ್ನೇ ಆವಾಸಸ್ಥಾನ ಮಾಡಿಕೊಂಡಿದ್ದ ವೃದ್ಧ ಮಹಿಳೆಯ ಸಂಕಷ್ಟಕ್ಕೆ ವೇಣೂರು ಪೊಲೀಸರು ಸ್ಪಂದಿಸಿದ್ದು, ತಾತ್ಕಾಲಿಕವಾಗಿ ಆಕೆಯ ಸಹೋದರಿಯ ಮನೆಯಲ್ಲಿ ಆಶ್ರಯದ ವ್ಯವಸ್ಥೆ ಮಾಡಿದ್ದಾರೆ.

ಕಳೆದೆರಡು ವರ್ಷಗಳಿಂದ ವೇಣೂರು ಮಹಾವೀರ ನಗರದ ಶೌಚಾಲಯದ ಸ್ನಾನ ಗೃಹದಲ್ಲಿ ವಾಸವಾಗಿರುವ ಸರಸ್ವತಿ (67) ಅವರು ಬಗ್ಗೆ ಉದಯವಾಣಿ ಶನಿವಾರ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.

ಇದನ್ನು ಗಮನಿಸಿದ ವೇಣೂರು ಪೊಲೀಸರು ಕೂಡಲೇ ಆಕೆಯನ್ನು ಭೇಟಿಯಾಗಿ ವಿಚಾರಿಸಿದರು. ಕಳಸ ದಲ್ಲಿರುವ ಪತಿ ಹಾಗೂ ಪುತ್ರನಿಗೆ ವಿಪರೀತ ಕುಡಿತದ ಚಟವಿದ್ದು, ಗಲಾಟೆ ನಡೆಸುತ್ತಾರೆ. ಅದನ್ನು ತಾಳಲಾರದೆ ತಾನು ಇಲ್ಲಿ ಬಂದು ನೆಲೆಸಿದ್ದೇನೆ ಎಂದು ಸರಸ್ವತಿ ಹೇಳಿದರು. ವೇಣೂರಿನಲ್ಲಿಯೇ ನೆಲೆಸಿರುವ ಆಕೆಯ ಸಹೋದರಿ ಸುನಂದಾ ಅವರ ಮನವೊಲಿಸಿದ ಪೊಲೀಸರು ಸರಸ್ವತಿಗೆ ಅವರ ಮನೆಯಲ್ಲಿ ತಂಗುವ ವ್ಯವಸ್ಥೆ ಕಲ್ಪಿಸಿದ್ದಾರೆ. ಮುಂದಿನ ದಿನಗಳಲ್ಲಿ ಪತಿ ಹಾಗೂ ಪುತ್ರನನ್ನು ಕಳಸದಿಂದ ಕರೆಸಿ ವಿಚಾರಿಸಿ ಸರಸ್ವತಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಗ್ರಾ.ಪಂ.ನ್ನು ಸಂಪರ್ಕಿಸಿ ಸರಕಾರದಿಂದ ಲಭಿಸುವ ಸವಲತ್ತು ಒದಗಿಸು ವುದಾಗಿಯೂ ಭರವಸೆ ನೀಡಿದ್ದಾರೆ. 

ಮುಖಮಾಡದ ಜನಪ್ರತಿನಿಧಿಗಳು!
ಅನಾಥ ವೃದ್ಧೆಗೆ ಆಶ್ರಯ ನೀಡಲು ವೇಣೂರಿನ ಕೆಲವು ಸಮಾಜಸೇವಾ ಸಂಘಟನೆಗಳು, ಉದ್ಯಮಿಗಳು, ನಾಗರಿಕರು ಮುಂದೆ ಬಂದಿದ್ದಾರೆ. ಆದರೆ ಸಮಸ್ಯೆಗೆ ಸ್ಪಂದಿಸಬೇಕಾದ ಯಾವುದೇ ಜನಪ್ರತಿನಿಧಿಗಳಾಗಲಿ, ಇತರ ಇಲಾಖೆಗಳ ಅಧಿಕಾರಿಗಳಾಗಲಿ ಇತ್ತ ಭೇಟಿ ನೀಡದಿರುವುದು ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. 

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.