ಕೊಳಂಬೆ: ರಸ್ತೆ ಮೋರಿ ಕುಸಿತ, ಸಂಚಾರ ಸಂಕಷ್ಟ


Team Udayavani, Jun 8, 2019, 5:50 AM IST

Udayavani Kannada Newspaper

ಬಜಪೆ: ಕಂದಾವರ ಗ್ರಾ.ಪಂ. ವ್ಯಾಪ್ತಿಯ ಕೊಳಂಬೆ ಶಾಲೆಯ ಬಳಿ ರಸ್ತೆಯ ಮೋರಿ ಕುಸಿತಗೊಂಡು, ಅಪಾಯದ ಸ್ಥಿತಿಯಲ್ಲಿದೆ. ಗ್ರಾ.ಪಂ. ವ್ಯಾಪ್ತಿಯ ಕೈಕಂಬ ಹಾಗೂ ಸುಂಕದ ಕಟ್ಟೆಗೆ ಸಮೀಪದ ರಸ್ತೆಯಾಗಿದ್ದು, ಪಚ್ಚಲಮಾರ್‌, ಸುರಭೀಕಟ್ಟೆ, ಕಲ್ಲೋಳೆ ಗ್ರಾಮಗಳನ್ನು ಈ ರಸ್ತೆಯ ಮುಖಾಂತರ ಸಂಪರ್ಕಿಸಬಹುದಾಗಿದೆ. ಈ ಗ್ರಾಮಗಳ ಸಂಚಾರ ಸಾಗಾಟಕ್ಕೆ ಈ ರಸ್ತೆಯೇ ಆಧಾರಿತವಾಗಿದೆ. ಕೊಳಂಬೆ ಶಾಲೆಯ ಬಳಿ ತೋಡಿಗೆ ಮೋರಿಹಾಕಿ ನಿರ್ಮಿಸಿದ್ದ ರಸ್ತೆ ಕುಸಿತ ಗೊಂಡು 2 ವರ್ಷಗಳಾಗಿವೆ. ಕಳೆದ ಮಳೆಗಾಲದಲ್ಲಿಯೂ ಕೂಡ ಮೋರಿಯ ಬದಿಯ ಮಣ್ಣುಗಳು ಕೊಚ್ಚಿ ಹೋಗಿತ್ತು, ಈಗ ಮತ್ತಷ್ಟು ಕುಸಿತ ಗೊಂಡಿದೆ. ಮೋರಿಯ 2 ಕಡೆಗಳಲ್ಲಿ ಕಲ್ಲು ಇಟ್ಟು ಬದಿಯಿಂದ ವಾಹನ ಚಲಾಯಿಸದಂತೆ ಮಾಡಲಾಗಿದೆ.

ಸಮರ್ಪಕ ಕಿಂಡಿ ಅಣೆಕಟ್ಟು ಅಗತ್ಯ
ಅಯ್ಯರಗುಂಡಿಯಲ್ಲಿ ಕಟ್ಟಿರುವ ಕಿಂಡಿ ಆಣೆಕಟ್ಟೆ ಕೆಲವು ಕಾಮಗಾರಿಗಳು ಮಾಡಿ, ಸಮರ್ಪಕವಾಗಿ ಕಟ್ಟಿದಾಗ ನೀರಿನ ರಭಸ ಕಡಿಮೆಯಾಗುತ್ತದೆ. ಇಲ್ಲಿನ ಕೃಷಿಗೆ ಹೆಚ್ಚು ಅನುಕೂಲವಾಗಲಿದೆ. ನೀರಿನ ಅಂತರ್ಜಲ ಮಟ್ಟಕ್ಕೂ ಸಹಕಾರಿಯಾಗಲಿದೆ. ಕೊಳಂಬೆ ಶಾಲೆಯ ಬಳಿ ಮೋರಿ ಹಾಕಲಾದ ರಸ್ತೆ ಮಟ್ಟ ತಗ್ಗು ಇದ್ದು ರಸ್ತೆಯ ನೀರು, ಶಾಲೆಯ ನೀರು ಈ ಮೋರಿಯಲ್ಲಿ ಹರಿದು ಮಣ್ಣು ಕೊರೆಯುವುದರಿಂದ ರಸ್ತೆಯ ಮಟ್ಟ ಎತ್ತರಿಸಬೇಕು. ಜನರು 2 ವರ್ಷಗಳಿಂದ ಪಂ.ಗೆ ಮನವಿ ಮಾಡಿದ್ದಾರೆ. ಅನುದಾನ ಇಡಲಾಗಿದೆ ಎಂದು ಹೇಳಲಾಗಿದೆ. ಅದರೆ ಕಾಮಗಾರಿ ಆರಂಭವಾಗಿಲ್ಲ.

 ಸೇತುವೆ ನಿರ್ಮಾಣ
ಕಂದಾವರ-ಬೇಡೆಮಾರ್‌-ಸುಂಕದಕಟ್ಟೆ ರಸ್ತೆ ಅಭಿವೃದ್ಧಿಗೆ ನಬಾರ್ಡ್‌ ಆರ್‌ಐಡಿಎಫ್‌ ಯೋಜನೆಯಡಿಯಲ್ಲಿ 1.50 ಕೋ.ರೂ. ಅನುದಾನಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೊಳಂಬೆ ಶಾಲೆ ಬಳಿಯ ತೋಡಿಗೆ ಸೇತುವೆ ನಿರ್ಮಾಣಕ್ಕೆ 70 ಲಕ್ಷ ರೂ. ಅನುದಾನ ಇದರಲ್ಲಿ ಪ್ರಸ್ತಾವಿಸಲಾಗಿದೆ.
 - ಡಾ| ಭರತ್‌ ಶೆಟ್ಟಿ ವೈ., ಶಾಸಕರು

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.