ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲು


Team Udayavani, Apr 24, 2017, 12:58 PM IST

haneef.jpg

ಉಳ್ಳಾಲ: ಉಪ್ಪು ನೀರಿನ ಸ್ನಾನಕ್ಕೆಂದು ಸಮುದ್ರಕ್ಕಿಳಿದ ಯುವಕ ಸಮುದ್ರಪಾಲಾದ ಘಟನೆ ಉಳ್ಳಾಲ ಸಮೀಪದ ಮುಕ್ಕಚ್ಚೇರಿ ಸೀಗ್ರೌಂಡ್‌ ಬಳಿ ರವಿವಾರ ಬೆಳಗ್ಗೆ ನಡೆದಿದ್ದು, ಮೃತ ಶರೀರವನ್ನು ತಣ್ಣೀರುಬಾವಿ ಮುಳುಗು ತ‌ಜ್ಞರ ತಂಡ ಸಂಜೆಯ ವೇಳೆಗೆ ಸಮುದ್ರದಿಂದ ಮೇಲೆತ್ತಿದೆ.

ಮಾಸ್ತಿಕಟ್ಟೆ ನಿವಾಸಿ ಮಹಮ್ಮದ್‌ ಹನೀಫ್‌ (31) ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಯುವಕ. ಬೇಸಗೆ ಧಗೆಯಿಂದ ಮೈಯಲ್ಲಿ ಹುಣ್ಣಾಗಿದ್ದು, ಸಮುದ್ರ ಸ್ನಾನದಿಂದ ಹುಣ್ಣು ಗುಣವಾಗುತ್ತದೆ ಎನ್ನುವ ನಿಟ್ಟಿನಲ್ಲಿ ಸ್ನೇಹಿತರೊಂದಿಗೆ ಮುಕ್ಕಚ್ಚೇರಿಯ ಸೀಗ್ರೌಂಡ್‌ ಬಳಿ ಸಮುದ್ರ ಸ್ನಾನಕ್ಕೆಂದು ಬಂದಿದ್ದರು. 

ಹನೀಫ್‌ ಸ್ನೇಹಿತರು ಸಮುದ್ರದಿಂದ ದೂರದಲ್ಲಿ ನಿಂತಿದ್ದರೆ ಹನೀಫ್‌ ಸಮುದ್ರ ಬಳಿಯ ಕಲ್ಲಿನ ದಂಡೆಯಲ್ಲಿ ನಿಂತಿದ್ದಾಗ ದೊಡ್ಡ ಅಲೆಯೊಂದಕ್ಕೆ ಸಿಲುಕಿ ಸಮುದ್ರ ಪಾಲಾಗಿದ್ದರು. ಹನೀಫ್‌ ಪತ್ತೆಯಾಗದೆ ಇದ್ದಾಗ ತಣ್ಣೀರುಬಾವಿಯ ಮುಳುಗು ತಜ್ಞರ ತಂಡವನ್ನು ಉಳ್ಳಾಲ ಪೊಲೀಸರು ಕರೆಸಿದ್ದು, ತಂಡದ ಜಾವೇದ್‌, ಝಾಕಿರ್‌ ಹುಸೇನ್‌, ಮಹಮ್ಮದ್‌ ವಾಸಿಂ, ಹಸನ್‌ ಪಿ.ಬಿ. ಸಾದಿಕ್‌ ಎರಡು ಗಂಟೆ ಸತತವಾಗಿ ಈಜಾಡಿ ಹನೀಫ್‌ ಮೃತದೇಹವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾದರು. ಬೆಳಗ್ಗಿನಿಂದಲೇ ಕೋಟೆಪುರ, ಮೊಗವೀರಪಟ್ಣ, ಮುಕ್ಕಚ್ಚೇರಿಯಿಂದ ಮೀನುಗಾರರು,  ಈಜುಗಾರರು ಆಗಮಿಸಿ ಶೋಧಕಾರ್ಯಕ್ಕೆ ಸಹಕರಿಸಿದ್ದರು.

ಸಚಿವ ಖಾದರ್‌ ಭೇಟಿ: ಸಚಿವ ಯು.ಟಿ. ಖಾದರ್‌ ಶೋಧಕಾರ್ಯ ನಡೆಯುತ್ತಿದ್ದ ಸ್ಥಳಕ್ಕೆ ಆಗಮಿಸಿ ವೀಕ್ಷಿಸಿದರು. ಉಳ್ಳಾಲ ಇನ್ಸ್‌ಪೆಕ್ಟರ್‌ ಗೋಪಿಕೃಷ್ಣ, ಎಸ್‌ಐಗಳಾದ ರಾಜೇಂದ್ರ, ಪ್ರಕಾಶ್‌ ಆಗಮಿಸಿದ್ದರು. ಅಗ್ನಿಶಾಮಕದಳ ಶೋಧಕಾರ್ಯದಲ್ಲಿ ತೊಡಗಿಸಿಕೊಂಡಿñತ್ತು.

ಮನೆಯ ಆದಾರಸ್ತಂಭ: ವೃತ್ತಿಯಲ್ಲಿ ಪೈಂಟರಾಗಿದ್ದ ಹನೀಫ್‌ ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಅವರು ಬಡಕುಟುಂಬದವರಾಗಿದ್ದು ಮನೆಯ ಆಧಾರಸ್ತಂಭವಾಗಿದ್ದರು.

ಟಾಪ್ ನ್ಯೂಸ್

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.