ಸಿಆರ್‌ಝಡ್‌ ಮರಳು ನಿಷೇಧ ವಿರುದ್ಧ ಗೆ ಮೊರೆ


Team Udayavani, Jun 9, 2022, 6:50 AM IST

ಸಿಆರ್‌ಝಡ್‌ ಮರಳು ನಿಷೇಧ ವಿರುದ್ಧ ಗೆ ಮೊರೆ

ಮಂಗಳೂರು: ಸಿಆರ್‌ಝಡ್‌ ಪ್ರದೇಶದಲ್ಲಿ ಮರಳು ತೆಗೆದು ಸಾಗಿಸುವುದನ್ನು ನಿಷೇಧಿಸಿದ್ದರಿಂದ ಒಂದೆಡೆ ಮರಳಿನ ದರವು ತೀವ್ರವಾಗಿ ಹೆಚ್ಚಲಿದೆ, ಇನ್ನೊಂದೆಡೆ ನ್ಯಾಯವಾಗಿ ಪರವಾನಿಗೆ ಪಡೆದು ಮರಳು ತೆಗೆಯುವವರಿಗೆ ಅನ್ಯಾಯ ಮಾಡಿದಂತಾಗಿದೆ. ಹಾಗಾಗಿ ಈ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಲಾಗುವುದು ಎಂದುದ.ಕ. ಜಿಲ್ಲಾ ಸಿಆರ್‌ಝಡ್‌ ಮರಳು ಪರ ವಾನಿಗೆದಾರರ ಒಕ್ಕೂಟ ತಿಳಿಸಿದೆ.

ಒಕ್ಕೂಟದ ಗೌರವ ಸಲಹೆಗಾರ ಮಯೂರ್‌ ಉಳ್ಳಾಲ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬಹುತೇಕ ಆರಂಭಗೊಳ್ಳುವ ಹಂತದಲ್ಲಿದ್ದ ಸಿಆರ್‌ಝಡ್‌ ಮರಳುಗಾರಿಕೆಯನ್ನು ನಿಷೇಧಿಸಿದ್ದರಿಂದ 3,000 ಕುಟುಂಬಗಳಿಗೆ ನೇರವಾಗಿ ಸಮಸ್ಯೆ ಉಂಟಾಗುತ್ತಿದೆ ಎಂದರು.

2021ರ ಸೆಪ್ಟಂಬರ್‌ 17ರಂದು ಸಿಆರ್‌ಝಡ್‌ ವಲಯದಲ್ಲಿ ಮರಳು ದಿಬ್ಬ ತೆರವು ಸ್ಥಗಿತಗೊಂಡು, ಕೆಎಸ್‌ಸಿಝಡ್‌ಎಂಎ ಸಭೆಯಲ್ಲಿ ಪರಿಸರ ಇಲಾಖೆಯ ಕ್ಲಿಯರೆನ್ಸ್‌ ಪಡೆಯಲು ಮಾ. 14 ಆಗಿತ್ತು, ಬಳಿಕ ಜಿಲ್ಲೆಯಲ್ಲಿ ಅನುಮೋದನೆ ಪಡೆಯುವುದಕ್ಕೆ ಮೇ ವರೆಗೆ ಕಾಯಬೇಕಾಯಿತು. ಮರಳು ದಕ್ಕೆಯ ಸರ್ವೇ ಕೆಲಸ ಮುಗಿಸಿ, 10 ಸಾವಿರ ರೂ. ಅರ್ಜಿ ಶುಲ್ಕ ಭರಿಸಿ, ಮುಂಗಡ ರಾಜಧನ ಪಾವತಿಸಿದ ಬಳಿಕ ಏಕಾಏಕಿ ಮರಳುಗಾರಿಕೆ ಮಾಡಬೇಡಿ ಎಂದಿರುವುದರಿಂದ ನಾವೆಲ್ಲ ಆರ್ಥಿಕ ಅನಿಶ್ಚಿತತೆಗೆ ತಳ್ಳಲ್ಪಟ್ಟಿದ್ದೇವೆ ಎಂದು ಹೇಳಿದರು.

ನಮ್ಮದು ಅಕ್ರಮ ಅಲ್ಲ
ಸಕ್ರಮವಾಗಿ ಎಲ್ಲ ಪ್ರಕ್ರಿಯೆಗಳನ್ನು ಪೂರೈಸಿ ಸಿಆರ್‌ಝಡ್‌ ಪ್ರದೇಶದಲ್ಲಿ ನಾವು ಮರಳಿನ ಕೆಲಸ ಮಾಡುತ್ತೇವೆ, ಆದರೆ ಅದ್ಯಾವುದೂ ಇಲ್ಲದೆ ಇಂದಿಗೂ ಅಕ್ರಮವಾಗಿ ಮರಳು ಪೂರೈಕೆ ಮಾಡಲಾಗುತ್ತದೆ, ಅವರ ಮೇಲೆ ಕ್ರಮ ಕೈಗೊಳ್ಳುವ ಬದಲು ನಮ್ಮ ಮೇಲೆಯೇ ಕಾನೂನು, ಕಾಯ್ದೆ, ಪರಿಸರ ಹೋರಾಟ ಎಂಬಿತ್ಯಾದಿ ಅಂಶಗಳೊಂದಿಗೆ ಸವಾರಿ ಮಾಡಲಾಗುತ್ತಿದೆ ಎಂದರು.

ಸಿಆರ್‌ಝಡ್‌ ಪ್ರದೇಶದಲ್ಲಿ ಲಭ್ಯವಿದ್ದ ಮರಳಿನ ದರ 5,200 ರೂ. ಮತ್ತು 15 ಕಿ.ಮೀ. ವ್ಯಾಪ್ತಿಯಲ್ಲಿ 2,000 ರೂ. ಸಾಗಾಟ ವೆಚ್ಚ ಹಾಗೂ ಸ್ಯಾಂಡ್‌ ಬಜಾರ್‌ ಅಪ್ಲಿಕೇಶನ್‌ ನಿರ್ವಹಣ ವೆಚ್ಚ 300 ರೂ. ಸೇರಿದಂತೆ 7,500 ರೂ.ಗೆ ಸಿಆರ್‌ಝಡ್‌ ಮರಳು ಸಿಗುತ್ತಿತ್ತು. ಈಗ ನಾನ್‌ ಸಿಆರ್‌ಝಡ್‌ ಹಾಗೂ ಡ್ಯಾಂನ ಮರಳು ಪ್ರಾರಂಭಿಕ ದರವೇ 7,500 ರೂ. ಇದ್ದು ಸಾಗಾಟ ವೆಚ್ಚವೂ ಸೇರಿ 12 ಸಾವಿರ ರೂ. ಆಗುತ್ತದೆ ಎಂದರು.

ಕಡಿಮೆ ದರದಲ್ಲಿ ಹೇರಳ ಮರಳು ಸಿಗುತ್ತದೆ ಎಂದು ಹೇಳಿಕೆ ನೀಡುವ ಜಿಲ್ಲಾಧಿಕಾರಿಯವರು ಡ್ಯಾಂನ ಮರಳು ಯಾರ್ಡ್‌ನಿಂದ ಎಷ್ಟು ಲೋಡ್‌ ಹೋಗುತ್ತದೆ ಹಾಗೂ ಆದರ ಗುಣಮಟ್ಟ ಹೇಗಿದೆ ಎಂಬುದನ್ನೂ ಗಮನಿಸಲಿ ಎಂದು ಹೇಳಿದರು.

ಗೌರವಾಧ್ಯಕ್ಷ ಚಂದ್ರಪ್ರಕಾಶ್‌ ಶೆಟ್ಟಿ, ಸುರೇಂದ್ರ ಕಂಬಳಿ, ಅಧ್ಯಕ್ಷ ದಿನೇಶ್‌ ಕೆ., ಪ್ರಧಾನ ಕಾರ್ಯದರ್ಶಿ ರೋವಿನ್‌ ಡಿ’ಸೋಜಾ ಹಾಜರಿದ್ದರು.

 

ಟಾಪ್ ನ್ಯೂಸ್

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್‌ನದ್ದು: ಮೀನಾಕ್ಷಿ ಲೇಖಿ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.