ಟ್ಯಾಂಕರ್ ಚಾಲಕನ ಶವ 5 ದಿನದ ಬಳಿಕ ಪತ್ತೆ
Team Udayavani, Aug 20, 2018, 12:20 PM IST
ನೆಲ್ಯಾಡಿ: ಶಿರಾಡಿ ಘಾಟಿ ಪ್ರದೇಶದ ದೊಡ್ಡ ತಪುÉವಿನಲ್ಲಿ ಆ. 14ರ ರಾತ್ರಿ ಪ್ರಪಾತಕ್ಕೆ ಬಿದ್ದಿದ್ದ ಅನಿಲ ಟ್ಯಾಂಕರ್ ಚಾಲಕನ ಶವ ರವಿವಾರ ಮಧ್ಯಾಹ್ನ ಪತ್ತೆಯಾಗಿದೆ.
ಭಾರೀ ಮಳೆ ಹಾಗೂ ಗುಡ್ಡ ಕುಸಿತ ಕಾರಣ ಶಿರಾಡಿ ಘಾಟಿಯಲ್ಲಿ ಐದು ದಿನಗಳ ಹಿಂದೆ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಟ್ಯಾಂಕರ್ ಚಾಲಕ, ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಮೂಲದ ಸಂತೋಷ್, ಕ್ಲೀನರ್ ರಾಯಚೂರು ಜಿಲ್ಲೆ ಮಾನ್ವಿ ಮೂಲದ ವೆಂಕಟೇಶ್ ಹಾಗೂ ಅಪಘಾತ ನೋಡಲು ಬಂದಿದ್ದ ಮತ್ತೂಂದು ಟ್ಯಾಂಕರ್ನ ಚಾಲಕ ಮಹಾದೇವಯ್ಯ ಇನ್ನೊಂದು ವಾಹನ ಬಡಿದು ಮೃತಪಟ್ಟಿದ್ದರು. ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..