ಟ್ಯಾಂಕರ್ ಚಾಲಕನ ಶವ 5 ದಿನದ ಬಳಿಕ ಪತ್ತೆ
Team Udayavani, Aug 20, 2018, 12:20 PM IST
ನೆಲ್ಯಾಡಿ: ಶಿರಾಡಿ ಘಾಟಿ ಪ್ರದೇಶದ ದೊಡ್ಡ ತಪುÉವಿನಲ್ಲಿ ಆ. 14ರ ರಾತ್ರಿ ಪ್ರಪಾತಕ್ಕೆ ಬಿದ್ದಿದ್ದ ಅನಿಲ ಟ್ಯಾಂಕರ್ ಚಾಲಕನ ಶವ ರವಿವಾರ ಮಧ್ಯಾಹ್ನ ಪತ್ತೆಯಾಗಿದೆ.
ಭಾರೀ ಮಳೆ ಹಾಗೂ ಗುಡ್ಡ ಕುಸಿತ ಕಾರಣ ಶಿರಾಡಿ ಘಾಟಿಯಲ್ಲಿ ಐದು ದಿನಗಳ ಹಿಂದೆ ಈ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಟ್ಯಾಂಕರ್ ಚಾಲಕ, ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ಮೂಲದ ಸಂತೋಷ್, ಕ್ಲೀನರ್ ರಾಯಚೂರು ಜಿಲ್ಲೆ ಮಾನ್ವಿ ಮೂಲದ ವೆಂಕಟೇಶ್ ಹಾಗೂ ಅಪಘಾತ ನೋಡಲು ಬಂದಿದ್ದ ಮತ್ತೂಂದು ಟ್ಯಾಂಕರ್ನ ಚಾಲಕ ಮಹಾದೇವಯ್ಯ ಇನ್ನೊಂದು ವಾಹನ ಬಡಿದು ಮೃತಪಟ್ಟಿದ್ದರು. ಸಕಲೇಶಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.