ಕೆಮ್ರಾಲ್ಗೆ ಟ್ಯಾಂಕರ್‌ ನೀರು ಅನಿವಾರ್ಯ


Team Udayavani, May 3, 2019, 5:21 PM IST

puttur

ರಘುನಾಥ್‌ ಕಾಮತ್‌ ಕೆಂಚನಕೆರೆ

ಕೆಮ್ರಾಲ್: ಕೆಮ್ರಾಲ್ ಗ್ರಾ.ಪಂ. ವ್ಯಾಪ್ತಿಯ ಎರಡು ಓವರ್‌ ಹೆಡ್‌ಟ್ಯಾಂಕ್‌ಗಳಿಗೆ ಕಿನ್ನಿಗೋಳಿ ಬಹುಗ್ರಾಮ ಯೋಜನೆಯ ಸಮರ್ಪಕವಾಗಿ ನೀರು ಒದಗಿಸಿದರೆ ಯಾವುದೇ ಸಮಸ್ಯೆಯಾಗುವುದಿಲ್ಲ . ಈಗ ಬಹುಗ್ರಾಮ ಕುಡಿಯುವ ನೀರನ್ನು ಎರಡು ದಿನಗಳಿಗೊಮ್ಮೆ ಸರಬರಾಜಾಗುತ್ತಿದ್ದು, ಪ್ರಶರ್‌ ಕಡಿಮೆಯಿಂದಾಗಿ ಓವರ್‌ ಹೆಡ್‌ಟ್ಯಾಂಕ್‌ ತುಂಬದ ಕಾರಣ ನೀರಿನ ಸಮಸ್ಯೆ ಉದ್ಭವಿಸಿದೆ.

ಗ್ರಾ.ಪಂ.ನಲ್ಲಿ 4 ವಾರ್ಡ್‌ ಗಳಿದ್ದು 7,367 ಜನಸಂಖ್ಯೆ ಇದ್ದು, 786 ಕುಡಿಯುವ ನೀರಿನ ನಳ್ಳಿ ನೀರಿನ ಸಂಪರ್ಕ ಇದೆ , 2 ತೆರೆದ ಬಾವಿ, 12 ಬೋರ್‌ವೆಲ್ಗಳಿವೆ, 4 ಓವರ್‌ ಹೆಡ್‌ಟ್ಯಾಂಕ್‌ ಇದೆ.

ಪಂಜ ಉಲ್ಯದಲ್ಲಿ ನೀರಿನ ಸಮಸ್ಯೆ

ಪಂಜ ಗ್ರಾಮದ ನದಿ ಭಾಗದಲ್ಲಿನ ಪಂಜ, ಉಲ್ಯ ಪರಿಸರದಲ್ಲಿ ಉಪ್ಪು ನೀರಿನ ಒರೆತೆವಿದೆ. ಅಲ್ಲಿನ ಪ್ರದೇಶಕ್ಕೆ ಕುಡಿಯುವ ನೀರಿನ ಆವಶ್ಯಕತೆ ಇದ್ದು, ಭಾಗದ ಕೆಲವು ಮನೆಗಳಿಗೆ ಕಳೆದ ಒಂದು ವಾರದಿಂದ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಕೆಂಪುಗುಡ್ಡೆ , ಕೆಮ್ರಾಲ್ ಮುಲ್ಲಟ್ಟೊ ಪ್ರದೇಶದಲ್ಲಿ ನೀರಿನ ಅಭಾವವಿದ್ದು ಕೆಲವು ದಿನಗಳಲ್ಲಿ ಸಮಸ್ಯೆ ಆಗಬಹುದು . ಅತ್ತೂರು , ಭಟ್ಟಕೋಡಿ ಪ್ರದೇಶದ ಮನೆಗಳಿಗೆ ನೀರಿನ ಸಮಸ್ಯೆ ಇದ್ದು ಎರಡು ದಿನಗಳಿಗೆ ಒಮ್ಮೆ ನೀರು ಸರಬರಾಜು ನಡೆಯುತ್ತಿದೆ.

ಕೊಳವೆ ಬಾವಿ ನಿರ್ಮಾಣ
– ನಾಗೇಶ್‌ ಅಂಚನ್‌, ಬೊಳ್ಳೂರು ,ಅಧ್ಯಕ್ಷರು, ಕೆಮ್ರಾಲ್ ಗ್ರಾ.ಪಂ.

ಕುಡಿಯುವ ನೀರಿನ ಸಮಸ್ಯೆ ಮನಗಂಡು ಪಂಚಾಯತ್‌ ವ್ಯಾಪ್ತಿಯಲ್ಲಿ ನೂತನ ಕೊಳವೆ ಬಾವಿ ನಿರ್ಮಾಣ ಮಾಡಲಾಗಿದೆ. ವಾರ್ಡ್‌ ಮಟ್ಟದಲ್ಲಿ ನೀರಿನ ಸಮಸ್ಯೆಯ ಬಗ್ಗೆ ಈಗಾಗಲೇ ವರದಿ ಸಿದ್ಧಪಡಿಸಲಾಗಿದ್ದು ಅದಕ್ಕೆ ನೀರಿನ ಮೂಲಕ್ಕೆ ವ್ಯವಸ್ಥೆ ಮಾಡಲಾಗುವುದು.
••ಕುಡಿಯುವ ನೀರಿನ ಸಮಸ್ಯೆ
•ಎರಡೂ ದಿನಕ್ಕೊಮ್ಮೆ ಸರಬರಾಜು
•ಪರ್ಯಾಯ ವ್ಯವಸ್ಥೆಗೆ ಆಲೋಚನೆ
ಪರ್ಯಾಯ ವ್ಯವಸ್ಥೆ
– ರಮೇಶ್‌ ರಾಥೋಡ್‌, ಪಿಡಿಒ, ಕೆಮ್ರಾಲ್ ಗ್ರಾಮ ಪಂಚಾಯತ್‌

ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಿಂದ ಗ್ರಾಮಪಂಚಾಯತ್‌ನ ಎರಡು ಓವರ್‌ ಹೆಡ್‌ಟ್ಯಾಂಕ್‌ಗೆ ಸಂಪರ್ಕ ಕಲ್ಪಿಸಲಾಗಿದೆ. ಆದರೇ ನೀರಿನ ಪ್ರಶರ್‌ ಇಲ್ಲದೆ ಟ್ಯಾಂಕ್‌ಗೆ ನೀರು ತುಂಬುತ್ತಿಲ್ಲ ಅದಕ್ಕೆ ಪರ್ಯಾಯ ವ್ಯವಸ್ಥೆ ಮಾಡಬೇಕಾಗಿದೆ .

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.