ಪಂಪ್‌ವೆಲ್‌ನಲ್ಲಿ  ಮರೀಚಿಕೆಯಾಗುಳಿದ ಶೌಚಾಲಯ


Team Udayavani, Dec 8, 2017, 11:36 AM IST

8-Dec-6.jpg

ಪಂಪ್‌ವೆಲ್‌: ನಗರದ ಪ್ರಮುಖ ಜಂಕ್ಷನ್‌ ಪಂಪ್‌ವೆಲ್‌ನಲ್ಲಿ ಶೌಚಾಲಯಬೇಕೆಂಬ ಬೇಡಿಕೆ ಹಲವು ವರ್ಷಗಳಿಂದ ಇದ್ದರೂ, ಇಲ್ಲಿನ ಫ್ಲೈಓವರ್‌ ಕಾಮಗಾರಿ ಪೂರ್ಣಗೊಳ್ಳದೆ ಶೌಚಾಲಯ ನಿರ್ಮಾಣ ಕಷ್ಟವಾಗಿದೆ ಎಂದು ಪಾಲಿಕೆ ಹೇಳುತ್ತಿದೆ.

ಇಲ್ಲಿ ನಿತ್ಯ ಸಾವಿರಾರು ಪ್ರಯಾಣಿಕರು ಬಸ್‌ ಹಿಡಿದು ಪ್ರಯಾಣ ಬೆಳೆಸುತ್ತಾರೆ. ದೂರದ ಊರಿಂದ ಬರುವವರು ಇಲ್ಲಿ ಇಳಿಯುತ್ತಾರೆ. ಬಸ್ಸೇರುವ ಮುನ್ನ ಅಥವಾ ಬಸ್ಸಿಂದ ಇಳಿದೊಡನೆ ಇಲ್ಲಿ ಶೌಚಾಲಯಕ್ಕಾಗಿ ಹುಡುಕಾಡುತ್ತಾರೆ. ಇಲ್ಲಿ ನಿರ್ಮಾಣವಾಗಬೇಕಿದ್ದ ಬಸ್‌ ನಿಲ್ದಾಣವೂ ವಿಳಂಬವಾಗಿದ್ದು, ಶೌಚಾಲಯ ನಿರ್ಮಾಣವಾಗುವ ಲಕ್ಷಣ ವೂ ಗೋಚರಿಸುತ್ತಿಲ್ಲ. ಬಸ್‌ ನಿಲ್ದಾಣ ನಿರ್ಮಾಣಕ್ಕೆ ಅಡ್ಡಿಯಿದ್ದರೂ, ಶೌಚಾಲಯಕ್ಕೆ ತೊಂದರೆಯಿಲ್ಲ ಎಂಬುದು ನಾಗರಿಕರ ಅಭಿಪ್ರಾಯ.

2013ರಲ್ಲಿ ಬೇಡಿಕೆ!
ಪಂಪ್‌ವೆಲ್‌ನಿಂದ ಪುತ್ತೂರು, ಮಡಿಕೇರಿ, ಮೈಸೂರು, ಬೆಂಗಳೂರು, ಕಾಸರಗೋಡು, ಧರ್ಮಸ್ಥಳ ಮೊದಲಾದ ಪ್ರದೇಶಗಳಿಗೆ ನಿತ್ಯ ನೂರಾರು ಬಸ್ಸುಗಳು ಸಂಚರಿಸುತ್ತವೆ. ಈ ನಿಟ್ಟಿನಲ್ಲಿ ಪಂಪ್‌ವೆಲ್‌ನಲ್ಲಿ ಸಾರ್ವಜನಿಕ ಶೌಚಾಲಯ ಬೇಕು ಎಂದು ಪುತ್ತೂರಿನ ಸರ್ವೆಯ ಬಳಕೆದಾರರ ಹಿತರಕ್ಷಣ
ವೇದಿಕೆಯ ಬಾಲಚಂದ್ರ ಸೊರಕೆ ಅವರು 2013ರಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಮನಪಾ ಆಯುಕ್ತರಿಗೆ ಮನವಿ ಮಾಡಿದ್ದರು. ಇವರಿಬ್ಬರೂ ಮನವಿಗೆ ಸ್ಪಂದಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ಆಯುಕ್ತರಿಗೆ ನಿರ್ದೇಶನ ನೀಡಿದ್ದರು. ತಮ್ಮ ಅರ್ಜಿಯನ್ನು ಸೂಕ್ತ ಕ್ರಮಕ್ಕಾಗಿ ಸಹಾಯಕ ಎಂಜಿನಿಯರ್‌ ಅವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದರು. ಆದರೆ 4 ವರ್ಷ ಕಳೆದರೂ ಶೌಚಾಲಯ ನಿರ್ಮಾಣವಾಗಿಲ್ಲ!

ರಾಷ್ಟ್ರೀಯ ಹೆದ್ದಾರಿಯ ನೆಪ!
ಮನವಿ ನೀಡಿದ ಸಂದರ್ಭದಲ್ಲಿ ಪಾಲಿಕೆಯು ಅರ್ಜಿದಾರರಿಗೆ ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಅದು ಪೂರ್ಣಗೊಂಡ ಬಳಿಕ ಶೌಚಾಲಯದ ಪ್ರದೇಶವನ್ನು ಗುರುತಿಸಲು ಕ್ರಮ ಕೈಗೊಳ್ಳುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿತ್ತು. 

ಸ್ಥಳದ ಕೊರತೆ
ಪಂಪ್‌ವೆಲ್‌ನಲ್ಲಿ ಶೌಚಾಲಯದ ಪ್ರಸ್ತಾವನೆ ಇದ್ದರೂ ಸ್ಥಳದ ಅಭಾವವಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೂ ಬರೆದಿದ್ದೇವೆ. ಅವರು ಅವಕಾಶ ನೀಡಿದರೂ, ಫ್ಲೈಓವರ್‌ ಕಾಮಗಾರಿ ಮುಗಿಯದೆ ನಿರ್ಮಾಣ ಅಸಾಧ್ಯವಾಗಿದೆ. ಅದಕ್ಕಾಗಿ ಅನುದಾನವೂ ಸಿದ್ಧವಿದೆ.
ಮಧು,
  ಪರಿಸರ ಎಂಜಿನಿಯರ್‌, ಮನಪಾ

 ಕಿರಣ್‌ ಸರಪಾಡಿ

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.