ಮಾ. 15: “ತುಳು ಜ್ಞಾತಿ ಪದಕೋಶ’ ಲೋಕಾರ್ಪಣೆ


Team Udayavani, Mar 13, 2019, 1:00 AM IST

tulu.png

ಉಳ್ಳಾಲ : ಸಂಶೋಧ ನಾಸಕ್ತರಿಗೆ ಹಾಗೂ ಅಧ್ಯಯನ ನಡೆಸುವವರಿಗೆ ಉಪಯುಕ್ತವಾಗಲಿ ರುವ ನಿಟ್ಟೆ ವಿವಿ ಪ್ರಾಯೋಜಿತ ತುಳು ಭಾಷಾ ನಿಘಂಟು “ತುಳು ಜ್ಞಾತಿ ಪದಕೋಶ’ ಮಾ. 15ರಂದು ಕೆ.ಎಸ್‌. ಹೆಗ್ಡೆ ಚಾರಿಟೆಬಲ್‌ ಆಸ್ಪತ್ರೆಯ ಚಿಂತನ ಸಭಾಂಗಣದಲ್ಲಿ ಲೋಕಾರ್ಪಣೆಗೊಳ್ಳಲಿದೆ. 

ನಿಟ್ಟೆ (ಪರಿಗಣಿತ) ವಿವಿಯಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿಟ್ಟೆ ವಿವಿ ಕುಲಪತಿ ಡಾ| ಸತೀಶ್‌ ಭಂಡಾರಿ ಮಾಹಿತಿ ನೀಡಿದರು. ನಿಟ್ಟೆ ವಿವಿ ತುಳುಭಾಷಾ ಪೀಠವು ಡಾ| ಪದ್ಮನಾಭ ಕೇಕುಣ್ಣಾಯ ಹಾಗೂ ಡಾ| ಸಾಯಿಗೀತಾ ಸಂಪಾದಕತ್ವದಲ್ಲಿ, ಡಾ| ವಾಮನ ನಂದಾವರ, ಬೆನೆಟ್‌ ಅಮ್ಮನ್ನ ಹಾಗೂ ತಾಂತ್ರಿಕ ಸಹಾಯಕ ಪ್ರದ್ಯೋತ್‌ ಹೆಗ್ಡೆ ಹಾಗೂ ವಿವಿಧ ಸಂಸ್ಥೆಗಳ ವಿದ್ವಾಂಸರ ಸಹಯೋಗದಲ್ಲಿ ಐದು ವರ್ಷಗಳ ನಿರಂತರ ಪರಿಶ್ರಮದ ಫಲವಾಗಿ ಹೊರತಂದಿರುವ “ತುಳು ಜ್ಞಾತಿ ಪದಕೋಶ’ ತುಳು ಭಾಷೆಯ ಅಭಿವೃದ್ಧಿಯಲ್ಲಿ ಮೈಲಿಗಲ್ಲು. ದ್ರಾವಿಡ ಭಾಷೆ ಗಳ ಈ ಜ್ಞಾತಿ ಪದಕೋಶದಲ್ಲಿ ತುಳು ಪದಗಳನ್ನು ಮುಖ್ಯ ಉಲ್ಲೇಖವಾಗಿ ನೀಡಲಾಗಿದ್ದು, ಅನುಕ್ರಮವಾಗಿ ಕನ್ನಡ, ಕೊಡವ, ಮಲಯಾಳಂ, ತಮಿಳು ಮತ್ತು ತೆಲುಗು ಭಾಷೆಯ ಜ್ಞಾತಿಪದಗಳನ್ನು ಕೊಡಲಾಗಿದೆ. ಹವ್ಯಕ, ಕನ್ನಡ, ಮೋಯ, ಮಲ ಯಾಳಂ, ಕೊರಗ ಮತ್ತು ಬ್ಯಾರಿ ಭಾಷೆಗಳ ಪದಗಳನ್ನು ಯಥಾರೀತಿ ಬಳಸಿಕೊಳ್ಳಲಾಗಿದೆ ಎಂದರು.

ಡಾ| ಹಂಪ ನಾಗರಾಜಯ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಪ್ರೊ| ಬಿ.ಎ. ವಿವೇಕ ರೈ, ಡಾ| ಎಸ್‌. ರಮಾ ನಂದ ಶೆಟ್ಟಿ, ಎ.ಸಿ. ಭಂಡಾರಿ, ನಿಟ್ಟೆ ವಿವಿ ಕುಲಾಧಿಪತಿ ಎನ್‌. ವಿನಯ ಹೆಗ್ಡೆ, ಸಹ ಕುಲಾಧಿಪತಿ ಡಾ| ಎಂ. ಶಾಂತಾರಾಮ ಶೆಟ್ಟಿ ಭಾಗವಹಿಸಲಿದ್ದಾರೆ ಎಂದರು.

ಜ್ಞಾತಿ ಪದಕೋಶದ ಸಂಪಾದಕರಲ್ಲಿ ಓರ್ವರಾದ ಡಾ| ಸಾಯಿಗೀತಾ ಮಾತನಾಡಿ, ಪದಕೋಶದಲ್ಲಿ 7,064 ಮುಖ್ಯ ಪದಗಳಿದ್ದು, 37,300ಕ್ಕಿಂತ ಹೆಚ್ಚು ಜ್ಞಾತಿಪದಗಳಿಗೆ ಅರ್ಥಗಳನ್ನು ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.