ಪಣಂಬೂರಿಗೆ ದಿ ವರ್ಲ್ಡ್ ಐಷಾರಾಮಿ ಬೃಹತ್‌ ಪ್ರವಾಸಿ ಹಡಗು ಆಗಮನ


Team Udayavani, Jan 14, 2023, 7:10 AM IST

ಪಣಂಬೂರಿಗೆ ದಿ ವರ್ಲ್ಡ್ ಐಷಾರಾಮಿ ಬೃಹತ್‌ ಪ್ರವಾಸಿ ಹಡಗು ಆಗಮನ

ಪಣಂಬೂರು: ದಿ ವರ್ಲ್ಡ್ ಐಷಾರಾಮಿ ಬೃಹತ್‌ ಪ್ರವಾಸಿ ಹಡಗು ಹೊಸ ವರ್ಷದಲ್ಲಿ ಪ್ರಥಮವಾಗಿ ನವಮಂಗಳೂರು ಬಂದರಿಗೆ ಶುಕ್ರವಾರ ಆಗಮಿಸಿತು. ಇದು 123 ಪ್ರವಾಸಿಗರು, 280 ಸಿಬಂದಿಗಳನ್ನೊಳಗೊಂಡಿದೆ.

ಈ ಬಾರಿ ಕರ್ನಾಟಕದ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ವಿವಿಧ ಸಾಂಪ್ರದಾಯಿಕ ಭರತನಾಟ್ಯ, ಡೋಲು ಕುಣಿತ,ಯಕ್ಷಗಾನ ನೃತ್ಯವನ್ನು ಪ್ರದರ್ಶಿಸಲಾಯಿತು. ಬಸ್‌ ಹಾಗೂ ಖಾಸಗೀ ಪ್ರವಾಸಿ ಕಾರುಗಳಲ್ಲಿ ತೆರಳಿದ ಪ್ರವಾಸಿಗರು ಸೈಂಟ್‌ ಎಲೋಶಿಯಸ್‌ ಚಾಪೆಲ್‌, ಕದ್ರಿ, ಮಾರ್ಕೆಟ್‌, ಕುದ್ರೋಳಿ ದೇವಸ್ಥಾನ ಸಹಿತ ಆಕರ್ಷಕ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದರು. ಭಾರತೀಯ ಆಯುಷ್‌ ಆರೋಗ್ಯ ಚಿಕಿತ್ಸೆ, ಯೋಗವನ್ನು ಪ್ರವಾಸಿಗರಿಗೆ ಪರಿಚಯಿಸಲಾಯಿತು.

ಐಷಾರಾಮಿ ಮನೆಗಳಿರುವ ಹಡಗು!
ದಿ ವರ್ಲ್ಡ್ ಐಷಾರಾಮಿ ಮನೆಗಳುಳ್ಳ ಹಡಗಾಗಿದ್ದು, ಇದರಲ್ಲಿ ಹಲವಾರು ಶ್ರೀಮಂತರು ಮನೆಗಳನ್ನು ಖರೀದಿಸಿ ಪ್ರಯಾಣದ ಸಂದರ್ಭ ಆಗಮಿಸಿ ದೀರ್ಘಾವಧಿ ಉಳಿದುಕೊಳ್ಳುತ್ತಾರೆ. ಇನ್ನು ಹಲವರು ಈ ಹಡಗಿನಲ್ಲಿಯೇ ವಾಸ ಮಾಡುತ್ತಾರೆ. 196 ಮೀ ಉದ್ದ, 7.05 ಮೀಟರ್‌ ಆಳ, 43,188 ಟನ್‌ ಭಾರವಿದೆ. ದುಬಾೖಯಿಂದ ಆಗಮಿಸಿದ ಈ ಹಡಗು ಕೊಚ್ಚಿನ್‌ಗೆ ಹೋಗಲಿದೆ.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.