ಕುಮಾರ ಪರ್ವತದಲ್ಲಿ ನಾಪತ್ತೆಯಾಗಿದ್ದ ಯುವಕ ಸುರಕ್ಷಿತವಾಗಿ ಪತ್ತೆ


Team Udayavani, Sep 17, 2019, 12:37 PM IST

SANTHOSH

ಸುಬ್ರಹ್ಮಣ್ಯ: ಪುಷ್ಪಗಿರಿ ವನ್ಯಧಾಮ ವ್ಯಾಪ್ತಿಯ ಕುಮಾರ ಪರ್ವತ ಚಾರಣಕ್ಕೆ ಶನಿವಾರ ತೆರಳಿದ ತಂಡದ ಪೈಕಿ ಸಂಗಡಿಗರಿಂದ ಬೇರ್ಪಟ್ಟು ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ಗಾಯತ್ರಿ ನಗರದ ನಿವಾಸಿ ಸಂತೋಷ್ ಮಂಗಳವಾರ ಸುರಕ್ಷಿತವಾಗಿ ಪತ್ತೆಯಾಗಿದ್ದಾನೆ.

ಸಂತೋಷ್ ದೇವರಗದ್ದೆಯ ಒಂದು ಮನೆಗೆ ತಲುಪಿದ್ದಾನೆ. ನಾಪತ್ತೆಯಾದ ಬಳಿಕ ಕಾಡಿನಲ್ಲಿ ಮರೆಯಾದ ಆತ ದೇಗುಲಕ್ಕೆ ಕಾಡಿನಿಂದ ನೀರು ಸರಬರಾಜಿಗೆ ಅಳವಡಿಸಿದ್ದ ಪೈಪುಗಳ ಮೂಲಕವೆ ಸಾಗಿ ಬಂದು ದೇವರಗದ್ದೆ ತಲುಪಿದ್ದಾನೆ.

ಶುಕ್ರವಾರ ಕುಕ್ಕೆಯಿಂದ ಚಾರಣಕ್ಕೆ ತೆರಳಿದ್ದ 12 ಮಂದಿ ತಂಡ ರವಿವಾರ ಹಿಂತಿರುಗುತ್ತಿದ್ದ ವೇಳೆ ಸಂತೋಷ್‌ ತಪ್ಪಿಸಿಕೊಂಡಿದ್ದ. ತಂಡದಲ್ಲಿದ್ದ 5 ಮಂದಿ ಎದುರಿಗೆ ಇದ್ದು ಮಧ್ಯದಲ್ಲಿ ಸಂತೋಷ್‌, ಅವರ ಹಿಂದಿನಿಂದ ಆರು ಜನರು ಬರುತ್ತಿದ್ದರು. ಈ ನಡುವೆ ಕೇವಲ ಹತ್ತು ನಿಮಿಷದ ಅಂತರದಲ್ಲಿ ಸಂತೋಷ್‌ ಕಾಣೆಯಾಗಿದ್ದ.

ದೇವರಗದ್ದೆ ಮನೆಗೆ ಹಿಂತರುಗಿದ ನಂತರ ʼಉದಯವಾಣಿʼಯೊಂದಿಗೆ ಮಾತನಾಡಿದ ಸಂತೋಷ್‌, “ದಾರಿ ತಪ್ಪಿದ್ದರಿಂದ ನಾನು ಎರಡು ರಾತ್ರಿ ಕಾಡಿನಲ್ಲೇ ಕಳೆದೆ. ಬಂಡೆಕಲ್ಲುಗಲ ಮೇಲೆ ಮಲಗಿದ್ದೆ. ತೊರೆಯ ನೀರನ್ನು ಕುಡಿದು ಹಸಿವು ನೀಗಿಸಿಕೊಂಡಿದ್ದೆ. ಯಾವುದೇ ಕಾಡು ಪ್ರಾಣಿಗಳು ಎದುರಾಗಲಿಲ್ಲ” ಎಂದು ಹೇಳಿಕೊಂಡರು.

ದಾರಿ ಹುಡುಕುತ್ತಾ ಕಾಡಿನಲ್ಲಿ ಅಲೆದಾಡುವಾಗ ಪೈಪ್‌ ಪೈನ್‌ ಕಾಣಿಸಿತು. ಇದು ಯಾವುದಾದರು ಒಂದು ಊರಿಗೆ ಖಂಡಿತ ಸೇರುವುದೆಂಬ ನಂಬಿಕೆಯಿಂದ ಅದೇ ಪೈಪ್‌ ಲೈನ್‌ ಅನ್ನು ಅನುಸರಿಸುತ್ತಾ ಬಂದೆ ಎಂದು ಸಂತೋಷ್‌ ಕಾಡಿನಿಂದ ಹೊರಬಂದ ರೀತಿಯನ್ನು ವಿವರಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.