‘ಅಭಿವೃದ್ಧಿಗೆ ಜನರ ಒಲವು ಇದೆ’
Team Udayavani, May 17, 2018, 10:10 AM IST
ನಿಮ್ಮ ಸೋಲಿಗೆ ಕಾರಣವಾದ ಐದು ಅಂಶಗಳು?
ನಾನು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಜನರ ಒಲವು ಕಾಣಿಸುತ್ತದೆ. ಸೋಲಿಗೆ ಯಾವುದೇ ಕಾರಣಗಳು ನನಗೆ ಕಾಣಿಸುತ್ತಿಲ್ಲ. ಕಾರಣ ಏನೆಂದು ನನಗೆ ನಿಗೂಢವಾಗಿ ಕಾಣಿಸುತ್ತಿದೆ.
ಮುಂದಿನ ರಾಜಕೀಯ ಭವಿಷ್ಯವೇನು?
ಜನರು ನನ್ನನ್ನು ನಂಬಿದ್ದಾರೆ. ನಾನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ನಾಯಕನಾಗಿ ಜನರ ಸೇವೆ ಮಾಡುತ್ತೇನೆ.
ಗೆದ್ದವರು ನಿಮ್ಮ ಕ್ಷೇತ್ರದ ಯಾವ ಸಮಸ್ಯೆ ಮೊದಲು ಬಗೆಹರಿಸಬೇಕೆಂದು ನಿರೀಕ್ಷಿಸುವಿರಿ?
ಯಾವ ಸಮಸ್ಯೆ ಬಗೆಹರಿಸಬೇಕು ಎಂದು ನಾನು ಹೇಳುವುದಿಲ್ಲ. ಏಕೆಂದರೆ ನಾನು ಅವರಿಗೆ ಸಲಹೆಗಾರನಲ್ಲ. ನೂತನವಾಗಿ ಚುನಾಯಿತರಾದವರು ಸಮಸ್ಯೆ ಗಳನ್ನು ಗುರುತಿಸಿ ಬಗೆಹರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್