ಹತ್ತಿರದಲ್ಲೇ ಡ್ಯಾಂ ಇದ್ದರೂ ಕುಡಿಯಲು ನೀರಿಲ್ಲ !


Team Udayavani, May 5, 2018, 2:09 PM IST

5-May-8.jpg

ಮಳವೂರ: ಹತ್ತಿರದಲ್ಲೇ ಇದೆ ವೆಂಟೆಡ್‌ ಡ್ಯಾಂ. ಆದರೂ ಕುಡಿಯುವ ನೀರಿಗೆ ಎದುರಾಗಿದೆ ತತ್ವಾರ. ಮಳವೂರು ವೆಂಟೆಡ್‌ ಡ್ಯಾಂ ಮಳವೂರು ಗ್ರಾ. ಪಂ. ವ್ಯಾಪ್ತಿಯಲ್ಲಿದ್ದರೂ ಇಲ್ಲಿನ ಕೆಂಜಾರಿನ ಮೂರನೇ ವಾರ್ಡ್‌ ಪ್ರದೇಶದ ಸುಮಾರು 200 ಮನೆಗಳಿಗೆ ಕುಡಿ ಯಲು ಟ್ಯಾಂಕರ್‌ ನೀರು ಸರಬರಾಜು ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ.

ಫೆಬ್ರವರಿ ತಿಂಗಳಿಂದಲೇ ಈ ಪ್ರದೇಶದವರಿಗೆ ನೀರಿನ ಸಮಸ್ಯೆ ಎದುರಾಗಿತ್ತು. ಈಗ ಹೆಚ್ಚಿನ ಬಾವಿಗಳಲ್ಲಿ ನೀರಿಲ್ಲವಾಗಿದೆ.

ಎಲ್ಲೆಡೆ ಚುನಾವಣ ಕಾವು ಏರಿದರೆ ಇಲ್ಲಿಯ ನಿವಾಸಿಗಳಿಗೆ ಮಾತ್ರ ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಸಮೀಪ ದಲ್ಲಿಯೇ ಗುರುಪುರ ನದಿ ಹರಿಯುತ್ತಿದ್ದರೂ, ಹಿನ್ನೀರಿನಿಂದಾಗಿ ಬಾವಿ ನೀರು ಕೂಡ ಉಪ್ಪಾಗಿದ್ದು, ಬಳಸಲು ಯೋಗ್ಯವಾಗಿಲ್ಲ ಎನ್ನುತ್ತಾರೆ ಇಲ್ಲಿನ ಗ್ರಾಮಸ್ಥರು.

ಕೆಂಜಾರು ಮೂರನೇ ವಾರ್ಡ್‌ ಪ್ರದೇಶದ ಪೇಜಾವರ ಮಠ, ಪಡ್ಪು ಶಾಲೆ, ಗುಡ್ಡೆ, ನಡುಪಾಲು, ಮೂಡು ಬಾಳಿಕೆ ಕಾಲೋನಿ, ಬಡಗು ಮನೆ ಕಾಲೋನಿ, ಅಗ್ರಹಾರ, ಕೊಪ್ಪಳ ಪ್ರದೇಶದ 200 ಮನೆಗಳಿಗೆ ನೀರಿನ ಸಮಸ್ಯೆ ಎದುರಾಗಿದೆ.

ಓವರ್‌ಹೆಡ್‌ ಟ್ಯಾಂಕ್‌ಗೆ 4 ವರ್ಷ
ಈ ಪ್ರದೇಶದ ಜನರಿಗೆ 1 ಲಕ್ಷ ಲೀಟರ್‌ ಸಾಮರ್ಥ್ಯದ ಒವರ್‌ಹೆಡ್‌ ಟ್ಯಾಂಕ್‌ ನಿರ್ಮಾಣವಾಗಿ 4 ವರ್ಷಗಳಾಯಿತು. ಮನೆಮನೆ ಪೈಪ್‌ಗ್ ಳೂ ಈಗಾಗಲೇ ಬಂದಿ ವೆ. ಆದರೆ ಸಂಪರ್ಕ ಮಾತ್ರ ನೀರಿಲ್ಲದೆ ಆಗಿಲ್ಲ.

ವೆಂಟೆಡ್‌ ಡ್ಯಾಂ ಸಂಪರ್ಕ ಇನ್ನೂ ಆಗಿಲ್ಲ
ಮಳವೂರು ವೆಂಟೆಡ್‌ ಡ್ಯಾಂನ ಪೈಪ್‌ ಲೈನ್‌ಗಳು ಜೋಕಟ್ಟೆಯ ಕಂಭತ್ತಿ ಬಂಡ ಸಾಲೆ ರೈಲ್ವೇ ಕ್ರಾಸಿಂಗ್‌ ತನಕ ಬಂದಿದೆ. ರೈಲ್ವೇ ಹಳಿಗಳಿಂದ ಪೈಪ್‌ಲೈನ್‌ಗಳು ಹಾದು ಹೋಗಲು ರೈಲ್ವೇ ಇಲಾಖೆಯ ಅನುಮತಿಬೇಕಾಗಿದೆ. ಈಗಾಗಲೇ ಎರಡೂ ಬದಿ ಕುಡಿ ಯುವ ನೀರಿನ ಪೈಪ್‌ ಗಳನ್ನು ಹಾಕಲಾಗಿದೆ. ಅನುಮತಿ ಸಿಗುವವರೆಗೆ ವೆಂಟೆಡ್‌ ಡ್ಯಾಂ ನೀರಿನ ಭಾಗ್ಯ ಈ ಪ್ರದೇಶದ ಜನರಿಗೆ ಸಿಗುವುದು ಕಷ್ಟ.

ಅನುಮತಿಗೆ ಮನವಿ
ಕೆಂಜಾರು ಗ್ರಾಮದ ಹೆಚ್ಚಿನ ಕುಡಿಯುವ ನೀರಿನ ಪೈಪ್‌ಲೈನ್‌ಗಳ ಕಾಮಗಾರಿ ಮುಗಿದಿದೆ. ರೈಲ್ವೇ ಕ್ರಾಸಿಂಗ್‌ ಬಳಿ ಪೈಪ್‌ಗಳನ್ನು ಜೋಡಣೆ ಮಾತ್ರ ಬಾಕಿ ಉಳಿದಿದೆ. ಅನುಮತಿಗಾಗಿ ಮನವಿ ಸಲ್ಲಿಸಲಾಗಿದೆ.
-ಪ್ರಭಾಕರ
ಎಂಜಿನಿಯರ್ 

ಟ್ಯಾಂಕರ್‌ ಮೂಲಕ ನೀರಿನ ಸರಬರಾಜು
ಈಗಾಗಲೇ ಕುಡಿಯುವ ನೀರಿನ ಬಗ್ಗೆ ತಾಲೂಕು ಪಂಚಾಯತ್‌ಗೆ ಮನವಿ ಮಾಡಲಾಗಿದೆ. ಅನುಮತಿ ದೊರೆತ
ತತ್‌ಕ್ಷಣ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಲಾಗುವುದು.
– ವಿಶ್ವನಾಥ ಮಳವೂರು ಪಿಡಿಒ

ಟಾಪ್ ನ್ಯೂಸ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Fraud: ರೈಸ್‌ ಪುಲ್ಲಿಂಗ್‌ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.