ಮಂಗಳೂರಿನಲ್ಲಿ ಖತರ್ನಾಕ್ ಕಳ್ಳನ ಬಂಧನ; 9 ಲಕ್ಷ ರೂ ಹೂತಿಟ್ಟಿದ್ದ ಆಸಾಮಿ!


Team Udayavani, Jan 15, 2023, 12:00 PM IST

ಮಂಗಳೂರಿನಲ್ಲಿ ಖತರ್ನಾಕ್ ಕಳ್ಳನ ಬಂಧನ; 9 ಲಕ್ಷ ರೂ ಹೂತಿಟ್ಟಿದ್ದ ಆಸಾಮಿ!

ಮಂಗಳೂರು: ಕಳೆದ ವರ್ಷದ ನವೆಂಬರ್ ನಲ್ಲಿ ನಗರದ ಕೆಎಸ್ ರಾವ್ ರಸ್ತೆಯ ಬಳಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಖತರ್ನಾಕ್ ಕಳ್ಳನನ್ನು ಸೆರೆ ಹಿಡಿದಿದ್ದಾರೆ.

ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ 22ಕ್ಕೂ ಹೆಚ್ಚು ಪ್ರಕರಣಗಳು ಮತ್ತು ವಿವಿಧ ನ್ಯಾಯಾಲಯಗಳಲ್ಲಿ 22 ವಾರೆಂಟ್ ಹೊಂದಿದ್ದ ಕುಖ್ಯಾತ ಕಳ್ಳನನ್ನು ಮಂಗಳೂರು ಉತ್ತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಳ್ತಂಗಡಿಯ ಪಡಂಗಡಿ ಗ್ರಾಮದ ಹಮೀದ್ ಕುಂಞಮೋನು ಜಾಫರ್ (48 ವ) ಎಂದು ಗುರುತಿಸಲಾಗಿದೆ.

ನವೆಂಬರ್ 16ರ ತಡರಾತ್ರಿ ಕೆಎಸ್ ರಾವ್ ರಸ್ತೆಯ ನಲಪಾಡ್ ಅಪ್ಸರಾ ಛೇಂಬರ್ಸ್ ಕಟ್ಟಡದ ನೆಲಮಹಡಿಯಲ್ಲಿನ ಹೂವು ವ್ಯಾಪಾರದ ಹೋಲ್ ಸೇಲ್ ಅಂಗಡಿಯಲ್ಲಿ ಸುಮಾರು 9 ಲಕ್ಷ ರೂ ಕಳವಾಗಿತ್ತು. ಇದರ ಜೊತೆ ಸಿಸಿ ಕ್ಯಾಮರಾದ ಡಿವಿಆರ್ ಕೂಡಾ ಕಳವು ಮಾಡಲಾಗಿತ್ತು.

ಇದನ್ನೂ ಓದಿ:ನೇಪಾಳ: 72 ಜನರಿದ್ದ ವಿಮಾನ ಪತನ; ರನ್‌ ವೇಯಲ್ಲೇ ಹೊತ್ತಿ ಉರಿದ ವಿಮಾನ

ಈ ಬಗ್ಗೆ ತನಿಖೆ ನಡೆಸಿದ ಮಂಗಳೂರು ಉತ್ತರ ಠಾಣೆ ಪೊಲೀಸರು ಜ.14ರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಜ್ಯೋತಿ ಸರ್ಕಲ್ ಬಳಿ ಆರೋಪಿ ಹಮೀದ್ ನನ್ನು ರಾಡ್ ನೊಂದಿಗೆ ಬಂಧಿಸಿದ್ದಾರೆ.

ಹೂತಿಟ್ಟಿದ್ದ ಆರೋಪಿ: ಹೂವಿನ ಅಂಗಡಿಯಲ್ಲಿ 9 ಲಕ್ಷ ರೂ ಹಣವನ್ನು ಕಳವು ಮಾಡಿದ್ದ ಆರೋಪಿ ಹಮೀದ್, ಆ ಹಣವನ್ನು ನಗರದಲ್ಲಿ ಒಂದೆಡೆ ಹೂತಿಟ್ಟಿದ್ದ. ಬಳಿಕ ಪರಾರಿಯಾಗಿದ್ದ. ಆದರೆ ಆತ ಹಣವನ್ನು ಹೂತಿಟ್ಟಿದ್ದ ಜಾಗದಲ್ಲಿ ಬಳಿಕ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಈ ವೇಳೆ ಜೆಸಿಬಿಯಿಂದ ನೆಲ ಅಗೆಯುವಾಗ ಜೆಸಿಬಿ ಚಾಲಕನಿಗೆ ದುಡ್ಡಿನ ಗಂಟು ಸಿಕ್ಕಿತ್ತು.

ಇದೀಗ ಹಮೀದ್ ಬಂಧನದ ಬಳಿಕ ಆತ ಹಣವನ್ನು ಹೂತಿಟ್ಟ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಬಳಿಕ ಪೊಲೀಸರು ತಪಾಸಣೆ ನಡೆಸಿದ್ದು 5.80 ಲಕ್ಷ ರೂ ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.