ತೊಕ್ಕೊಟ್ಟು  ಜಂಕ್ಷನ್‌: ಸಂಚಾರ ಅಸ್ತವ್ಯಸ್ತ 


Team Udayavani, Jun 30, 2018, 10:49 AM IST

30-june-3.jpg

ಉಳ್ಳಾಲ: ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆಯಿಂದ ತೊಕ್ಕೊಟ್ಟು ಜಂಕ್ಷನ್‌ ಸಮಸ್ಯೆ ಇನ್ನಷ್ಟು ಜಟಿಲವಾಗಿದ್ದು, ಶುಕ್ರವಾರವೂ ಮಳೆ ನೀರು ರಸ್ತೆಯಲ್ಲೇ ಹರಿದು ಸಂಚಾರ ಅಸ್ತವ್ಯಸ್ತವಾಗಿದೆ. ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಫ್ಲೈ ಓವರ್‌ ಕಾಮಗಾರಿ ಸಮಸ್ಯೆಯಿಂದ ಕಲ್ಲಾಪುವಿನಿಂದ ತೊಕ್ಕೊಟ್ಟು ಓವರ್‌ಬ್ರಿಡ್ಜ್ವರೆಗೆ ರಸ್ತೆಯು ಕೆಲವು ದಿನಗಳಿಂದ ಸುರಿದ ಮಳೆಗೆ ಹೊಂಡ ಬಿದ್ದು ಸಂಚಾರಕ್ಕೆ ತಡೆಯಾಗಿತ್ತು.

ನೀರಿನಲ್ಲಿ ಹೋಗುತ್ತಿದೆ ಜಲ್ಲಿಹುಡಿ
ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಹೆದ್ದಾರಿ ಕಾಮಗಾರಿ ಮಾಡುವ ಸಂಸ್ಥೆಯ ಸಿಬಂದಿ ಜಲ್ಲಿ ಹುಡಿ ಹಾಕಿ ಹೊಂಡ ಮುಚ್ಚಿದರೆ ಸಂಜೆ ವೇಳೆಗೆ ಒಂದೇ ಮಳೆಗೆ ಜಲ್ಲಿಹುಡಿ ನೀರಿನಲ್ಲಿ ಹರಿದು ಹೊಂಡ ಪುನರ್‌ ನಿರ್ಮಾಣವಾಗುತ್ತಿದೆ.

ಪೊಲೀಸರು ಕಲ್ಲು ಹಾಕಿದರು
ಶುಕ್ರವಾರ ರಸ್ತೆಯ ಗುಂಡಿಯನ್ನು ಸ್ಥಳೀಯರು ಮತ್ತು ಸಂಚಾರಿ ಪೊಲೀಸರು ಕಲ್ಲುಗಳನ್ನು ಹಾಕುವ ಮೂಲಕ ಮುಚ್ಚಿದರು. ಬಳಿಕ ಹೆದ್ದಾರಿ ಕಾಮಗಾರಿ ನಡೆಸುವ ಕಾರ್ಮಿಕರು ಆಗಮಿಸಿ ಕೆಲವು ಗುಂಡಿಗಳಿಗೆ ಕಲ್ಲು ಹಾಕಿದರು.

ಸಂಚಾರ ವ್ಯತ್ಯಯ
ನಾಲ್ಕು ದಿನಗಳಿಂದ ಕಲ್ಲಾಪುವಿನಿಂದ ತೊಕ್ಕೊಟ್ಟು ಓವರ್‌ಬ್ರಿಡ್ಜ್ ವರೆಗೆ ವಾಹನಗಳು ಸರತಿಯಲ್ಲಿ ನಿಂತು ಸಂಚರಿಸುತ್ತಿದ್ದು ಒಂದು ಕಿ.ಮೀ. ವ್ಯಾಪ್ತಿ ಸಂಚರಿಸಲು ಅರ್ಧಗಂಟೆ ತಗಲುತ್ತಿದ್ದು, ಕೆಲವು ಬಸ್‌ಗಳು ಅರ್ಧದಲ್ಲೇ ಸಂಚಾರ ಮೊಟಕುಗೊಳಿಸಿದ್ದವು. 

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.