ವಿವೇಕಾನಂದ ಜನ್ಮದಿನಾಚರಣೆ: ಅಬಲೆಯರಿಗೆ ಆಸರೆಯಾದ ತೋಕೂರು ಸ್ಪೋರ್ಟ್ಸ್ ಕ್ಲಬ್


Team Udayavani, Jan 12, 2020, 2:58 PM IST

tokutu

ಹಳೆಯಂಗಡಿ: ಯುವ ಶಕ್ತಿಗೆ ಪ್ರೇರಣೆಯಾಗಿರುವ ಸ್ವಾಮೀ ವಿವೇಕಾನಂದ ಅವರ 157ನೇ ಜನ್ಮ ದಿನಾಚರಣೆಯನ್ನು ರವಿವಾರ ಇಲ್ಲಿನ ತೋಕೂರು ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಸದಸ್ಯರು ವಿಭಿನ್ನವಾಗಿ ಅಬಲೆಯರಿಗೆ ಆಸರೆಯಾಗಿ ಶ್ರಮದಾನದ ಮೂಲಕ ಆಚರಣೆ ನಡೆಸಿದರು.

ಮಂಗಳೂರಿನ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಮಂಗಳೂರು ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಹಾಗೂ ಪಡುಪಣಂಬೂರು ಗ್ರಾಮ ಪಂಚಾಯತ್‌ನ ಸಹಕಾರದಲ್ಲಿ ಅಶಕ್ತರಾಗಿರುವ ಬೆಳ್ಳಾಯರು ಗ್ರಾಮದ ಕೆರೆಕಾಡುವಿನ 94 ವರ್ಷದ ಕಿಟ್ಟಿ ಮಡಿವಾಳ್ತಿ ಮತ್ತು ಅವರ ಮಗಳು ಅವಿವಿವಾಹಿತೆ 56 ವರ್ಷದ ಗಿರಿಜಾ ಮಡಿವಾಳ್ತಿ ಅವರ ಮನೆಯ ಸುತ್ತ – ಮುತ್ತ ಇದ್ದ ಕಸ ಕಡ್ಡಿ, ಗಿಡ-ಗಂಟಿಗಳನ್ನು  ತೆಗೆದು, ಮನೆಯ ಆವರಣ ಹಾಗೂ ಕೋಣೆಗಳನ್ನು ಸ್ವಚ್ಚ ಮಾಡುವ ಮೂಲಕ ವಿಶೇಷವಾಗಿ ಶ್ರಮದಾನ ನಡೆಸಿದರು.

ಪಡುಪಣಂಬೂರು ಗ್ರಾಮ ಪಂ. ಅಧ್ಯಕ್ಷ ಮೋಹನ್ ದಾಸ್, ಉಪಾಧ್ಯಕ್ಷೆ   ಸುರೇಖಾ ಕರುಣಾಕರ ಬೆಳ್ಳಾಯರು, ಸದಸ್ಯ  ಸಂತೋಷ್ ಕುಮಾರ್ ಮಾರ್ಗದರ್ಶನ ನೀಡಿದರು.

ಕ್ಲಬ್‌ನ ಗೌರವ ಅಧ್ಯಕ್ಷ ನಾರಾಯಣ ಜಿ ಕೆ, ಅಧ್ಯಕ್ಷ ಸುರೇಶ್ ಶೆಟ್ಟಿ, ಸಂತೋಷ್ ದೇವಾಡಿಗ, ದೀಪಕ್ ಸುವರ್ಣ, ಗೌತಮ್ ಬೆಲ್ಚಡ, ಸುನಿಲ್ ಜಿ. ದೇವಾಡಿಗ, ಪ್ರಶಾಂತ್ ಕುಮಾರ್ ಬೇಕಲ್, ಗಣೇಶ್ ದೇವಾಡಿಗ, ಜಗದೀಶ್ ಕೋಟ್ಯಾನ್, ಬಾಲಕೃಷ್ಣ ಲೈಟ್ ಹೌಸ್, ಸೋಮನಾಥ್,  ಮಹೇಶ್ ಸುವರ್ಣ,  ಸಂಪತ್ ದೇವಾಡಿಗ, ರಕ್ಷಣ್ ಮತ್ತಿತರರು ಪಾಲ್ಗೊಂಡಿದ್ದರು.

ಕ್ಲಬ್‌ನ ಕಾರ್ಯ ಮಾದರಿ
ತೋಕೂರಿನ ಶ್ರಿ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನ ಚಟುವಟಿಕೆ ಮಾದರಿಯಾಗಿದೆ, ಹಿಂದೆ ಈ ಮನೆಯ ಮೇಲ್ಛಾವಣಿಯನ್ನು ದುರಸ್ಥಿ ಮಾಡಿಕೊಟ್ಟು, ಪಡಿತರವನ್ನು ನೀಡಿದ ಸಂಸ್ಥೆಯು ಇದೀಗ ಮನೆಯ ವಾತಾವರಣವನ್ನು ಶ್ರಮದಾನದ ಮೂಲಕ ವಯೋವೃದ್ಧರಲ್ಲಿ ಸಾಧ್ಯವಾಗದ ಕೆಲಸವನ್ನು ಮಾಡಿಕೊಟ್ಟಿರುವುದು ಶ್ಲಾಘನೀಯ, ಯುವ ಸಂಸ್ಥೆಗಳು ಇಂತಹ ಕಾರ್ಯ ನಡೆಸಿದಲ್ಲಿ ಯುವ ದಿನದ ಮಹತ್ವ ಅರಿವಾಗುತ್ತದೆ.
ಮೋಹನ್‌ದಾಸ್, ಅಧ್ಯಕ್ಷರು, ಪಡುಪಣಂಬೂರು ಗ್ರಾ. ಪಂ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.