ಕೇರಳಕ್ಕೆ ಅಡುಗೆ ಕೆಲಸಕ್ಕೆಂದು ಹೋದವರು ನಾಪತ್ತೆ
Team Udayavani, Jul 13, 2023, 5:53 AM IST
ಮಂಗಳೂರು: ನಗರದ ಬರ್ಕೆ ಠಾಣಾ ವ್ಯಾಪ್ತಿಯ ನಾಮದೇವ ಕಾಮತ್ (52) ಅವರು ಜು. 6ರಂದು ಕೇರಳದಲ್ಲಿ ಮದುವೆ ಸಮಾರಂಭದ ಅಡುಗೆ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ.
ಎಣ್ಣೆಕಪ್ಪು ಮೈಬಣ್ಣ, ಸಪೂರ ಶರೀರ, ಕೋಲು ಮುಖ ಹೊಂದಿದ್ದು ಕನ್ನಡ, ಕೊಂಕಣಿ, ಹಿಂದಿ, ತುಳು ಭಾಷೆಗಳನ್ನು ಮಾತನಾಡುತ್ತಾರೆ. 4ನೇ ತರಗತಿ ವರೆಗೆ ವಿದ್ಯಾಭ್ಯಾಸ ಪಡೆದಿದ್ದಾರೆ. ಕಪ್ಪು ಪ್ಯಾಂಟ್, ತಿಳಿ ಹಸಿರು ಬಣ್ಣದ ತುಂಬು ತೋಳಿನ ಜುಬ್ಬ ಧರಿಸಿದ್ದರು. ಕೈಯಲ್ಲಿ ಕಪ್ಪು ಬ್ಯಾಗ್ ಇತ್ತು. ಮಾಹಿತಿ ದೊರೆತವರು ಬರ್ಕೆ ಠಾಣೆ ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮಹಮದ್ ಝಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ
Kunigal: ಪ್ರತ್ಯೇಕ ಅಪಘಾತ; ಇಬ್ಬರು ಸಾವು
Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು