ಸಾವಿರಾರು ಪತ್ರಗಳು ಅಂಚೆ ಕಚೇರಿಯಲ್ಲೇ ಬಾಕಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 8 ಅಂಚೆ ಕಚೇರಿ ಮಾತ್ರ ಕಾರ್ಯಾಚರಣೆ

Team Udayavani, Mar 27, 2020, 6:00 AM IST

ಸಾವಿರಾರು ಪತ್ರಗಳು ಅಂಚೆ ಕಚೇರಿಯಲ್ಲೇ ಬಾಕಿ

ಮಂಗಳೂರು: ತುರ್ತು ಸೇವೆಗಳಲ್ಲಿ ಒಂದಾದ ಅಂಚೆ ಸೇವೆಗೂ ಭಾರತ ಲಾಕ್‌ಡೌನ್‌ ಪರಿಣಾಮ ಬೀರಿದೆ. ದ.ಕ. ಜಿಲ್ಲೆಯ ಒಟ್ಟು 542 ಕಚೇರಿಗಳ ಪೈಕಿ 8 ಅಂಚೆ ಕಚೇರಿ ಮಾತ್ರ ಕಾರ್ಯಾಚರಿಸುತ್ತಿದ್ದು, ಸಾವಿರಾರು ಪತ್ರಗಳು ಅಂಚೆ ಕಚೇರಿಯಲ್ಲಿಯೇ ಬಾಕಿಯಾಗಿವೆ. ಸದ್ಯ ಜಿಲ್ಲೆಯಲ್ಲಿ ತೆರೆದಿರುವ ಅಂಚೆ ಕಚೇರಿಯಲ್ಲಿ ಹಣ ಹಿಂಪಡೆಯಲು ಮಾತ್ರ ಅವಕಾಶ ಕಲ್ಪಿಸಲಾಗುತ್ತಿದೆ.

ಮಂಗಳೂರು ತಾಲೂಕು ಮತ್ತು ನಗರದಲ್ಲಿ ಒಟ್ಟು 53 ಇಲಾಖಾ ಕಚೇರಿ ಮತ್ತು 96 ಶಾಖಾ ಕಚೇರಿಗಳು ಕಾರ್ಯನಿರ್ವಹಿಸುತ್ತಿದೆ. ಈ ಪೈಕಿ ಸುಮಾರು 4,000 ಸಾಮಾನ್ಯ ಅಂಚೆ ಪತ್ರಗಳು ಮನೆಗಳಿಗೆ ತಲುಪಲು ಬಾಕಿ ಇವೆ. ಸುಮಾರು 1,000ದಷ್ಟು ರಿಜಿಸ್ಟ್ರರ್‌ ಮತ್ತು ಸ್ಪೀಡ್‌ ಪೋಸ್ಟ್‌ಗಳು ಕಚೇರಿಯಲ್ಲೇ ಬಾಕಿ ಉಳಿದಿವೆ.

ಪುತ್ತೂರು ವಿಭಾಗದಲ್ಲಿ ಅಂದರೆ ಪುತ್ತೂರು, ಬೆಳ್ತಂಗಡಿ, ಸುಳ್ಯ, ಬಂಟ್ವಾಳ, ಕಾರ್ಕಳ ತಾಲೂಕಿನಲ್ಲಿ ಒಟ್ಟು 393 ಅಂಚೆ ಕಚೇರಿಗಳಿವೆ. ಅದರಲ್ಲೂ ಹೆಚ್ಚಿನ ಅಂಚೆ ಕಚೇರಿಗಳು ಗ್ರಾಮೀಣ ಭಾಗದಲ್ಲಿವೆ. ಈ ವಿಭಾಗದಲ್ಲಿ ಕೆಲವೊಂದು ಅಂಚೆ ಕಚೇರಿಗಳು ಮಾತ್ರ ತೆರೆದಿವೆ. ಇದೇ ಕಾರಣಕ್ಕೆ ಇನ್ನೂ ಸುಮಾರು 48 ಅಂಚೆ ಬ್ಯಾಗ್‌ಗಳನ್ನು ತೆರಯಲು ಬಾಕಿ ಇವೆ. ಒಂದು ಬ್ಯಾಗ್‌ನಲ್ಲಿ ಸುಮಾರು 200-300ರಷ್ಟು ಅಂಚೆ ಪತ್ರಗಳು ಇರುತ್ತವೆ.

ಮೆಸ್ಕಾಂ ಬಿಲ್‌ ಸೇವೆಯೂ ಬಂದ್‌
ಅಂಚೆ ಇಲಾಖೆ ಮೂಲಕ ಮೆಸ್ಕಾಂ ಬಿಲ್‌ ಸ್ವೀಕೃತಿಯ ಒಪ್ಪಂದವು ದ.ಕ. ಹಾಗೂ ಉಡುಪಿ ಜಿಲ್ಲೆಯ ಮೆಸ್ಕಾಂ ಗ್ರಾಹಕರು ತಮ್ಮ ವಿದ್ಯುತ್ಛಕ್ತಿ ಬಿಲ್‌ ಅನ್ನು ತಮ್ಮ ಸಮೀಪದ ಯಾವುದೇ ಅಂಚೆ ಕಚೇರಿಯಲ್ಲಿ ಪಾವತಿಸಲು ಅವಕಾಶವಿತ್ತು. ಪ್ರತಿ ತಿಂಗಳು ಸುಮಾರು 89,000 ಗ್ರಾಹಕರು ಮಂಗಳೂರು, ಪುತ್ತೂರು, ಉಡುಪಿ ವಿಭಾಗದ ಅಂಚೆ ಕಚೇರಿಗಳಲ್ಲಿ ಮೆಸ್ಕಾಂ ಬಿಲ್‌ ಅನ್ನು ಪಾವತಿಸುತ್ತಿದ್ದರು. ಇದೀಗ ಮೆಸ್ಕಾಂ ಬಿಲ್‌ ಪಾವತಿಗೂ ತೊಂದರೆಯಾಗಿದೆ.

7 ಅಂಚೆ ಕಚೇರಿ ಮಾತ್ರ ಕಾರ್ಯಾಚರಣೆ
ಪುತ್ತೂರು ಮತ್ತು ಮಂಗಳೂರು ವಿಭಾಗದ ಒಟ್ಟು ಒಟ್ಟು 149 ಅಂಚೆ ಕಚೇರಿಗಳಿದ್ದು, ಇದರಲ್ಲಿ ಗುರುವಾರದಂದು ಪಾಂಡೇಶ್ವರದ ಪ್ರಧಾನ ಅಂಚೆ ಕಚೇರಿ ಮತ್ತು ಕುಲಶೇಖರ, ಗಂಜಿಮಠದ ಕಚೇರಿಗಳು ತೆರೆದಿವೆ. ಅದೇ ರೀತಿ ಪುತ್ತೂರು ವಿಭಾಗದಲ್ಲಿ ಪುತ್ತೂರು, ಸುಳ್ಯ, ಕಾರ್ಕಳ ಮತ್ತು ಮೂಡುಬಿದಿರೆಯಲ್ಲಿ ಕಾರ್ಯಾಚರಿಸುತ್ತಿವೆ.

ಅಂಚೆ ಕಚೇರಿಯಲ್ಲಿ ತುರ್ತು ಸೇವೆಗೆ ಸಾರ್ವಜನಿಕರಿಗೆ ಹಣ ಹಿಂಪಡೆಯಲು ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸದ್ಯ ಅಂಚೆ ಕಚೇರಿಯಲ್ಲಿ ಉಳಿದಿರುವ ಪತ್ರಗಳನ್ನು ಮುಂದಿನ ದಿನಗಳಲ್ಲಿ ಮನೆ ಮನೆಗೆ ತಲುಪಿಸಲಾಗುವುದು.
– ಶ್ರೀ ಹರ್ಷ, ಹಿರಿಯ ಅಂಚೆ ಅಧೀಕ್ಷಕ ಮಂಗಳೂರು ಅಂಚೆ ವಿಭಾಗ

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.