ಟಿಪ್ಪರ್ – ಸ್ಕೂಟರ್ ಢಿಕ್ಕಿ: ಓರ್ವಸಾವು
Team Udayavani, Apr 26, 2019, 10:35 AM IST
ಉಳ್ಳಾಲ/ಬಂಟ್ವಾಳ: ಇರಾ ಮೂಳೂರು ಬಳಿ ಟಿಪ್ಪರ್ – ಸ್ಕೂಟರ್ ಅಪಘಾತದಲ್ಲಿ ಸವಾರ ಮಂಚಿ ಕಯ್ಯೂರು ನಿವಾಸಿ ಆದಂ ಅವರ ಪುತ್ರ ಮಹಮ್ಮದ್ ಫಿನಾನ್(19) ಸ್ಥಳ ದಲ್ಲೇ ಮೃತಪಟ್ಟಿದ್ದು, ಸಹ ಸವಾರ ಕೈಯೂರು ನಿವಾಸಿ ಇಬ್ರಾಹಿಂ ಅವರ ಪುತ್ರ ಜಾಹೀರ್ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಳೂರು ಕೈಗಾರಿಕ ರಸ್ತೆಯಲ್ಲಿ ಅಪಘಾತ ನಡೆದಿದೆ. ಸ್ಕೂಟರ್ ಸವಾರರು ಮೂಳೂರು ಕಡೆ ಬರುತ್ತಿದ್ದಾಗ ಅತಿ ವೇಗದಲ್ಲಿ ಬಂದ ಟಿಪ್ಪರ್ ಢಿಕ್ಕಿ ಹೊಡೆದಿದೆ. ಅವರು ಅಡಿಕೆ ಸಿಪ್ಪೆ ಸುಲಿಯುವ ಕೆಲಸ ಮಾಡುತ್ತಿದ್ದರು. ಮೆಲ್ಕಾರ್ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್