ಟಿಪ್ಪು ಜಯಂತಿ ಆಚರಣೆ ಕೈಬಿಡಲು ಆಗ್ರಹ
Team Udayavani, Oct 25, 2017, 4:47 PM IST
ಬೆಳ್ತಂಗಡಿ: ರಾಜ್ಯ ಸರಕಾರವು ಟಿಪ್ಪು ಜಯಂತಿ ಆಚರಿಸಲು ನಿರ್ಧರಿಸಿರುವುದು ಅತ್ಯಂತ ದುರದೃಷ್ಟಕರ. ಈತ ಓರ್ವ
ಕೋಮುವಾದಿ, ಧರ್ಮಾಂಧ, ಹಿಂದೂ-ಕ್ರೈಸ್ತರನ್ನು ಹತ್ಯೆ ಮಾಡುತ್ತಿದ್ದ ಮತ್ತು ಬಲಾತ್ಕಾರವಾಗಿ ಮತಾಂತರಗೊಳಿಸುತ್ತಿದ್ದ ವ್ಯಕ್ತಿ. ಜಾತ್ಯತೀತ ಎಂದರೆ ಎಲ್ಲ ಜಾತಿ-ಧರ್ಮದವರನ್ನು ಸಮಾನವಾಗಿ ರಕ್ಷಿಸುವುದು , ಉತ್ತೇಜಿಸುವುದು, ಆದರೆ ಟಿಪ್ಪು ಹಿಂದೂ-ಕ್ರೈಸ್ತ ವಿರೋಧಿ ಯಾಗಿದ್ದ ಟಿಪ್ಪು ಜಯಂತಿ ಆಚರಣೆಯೇ ಕೋಮುವಾದ. ರಾಜಕೀಯ ಹಿತಾಸಕ್ತಿಯಿಂದ ಟಿಪ್ಪುವನ್ನು ವೈಭವೀಕರಿಸುವ ಟಿಪ್ಪು ಜಯಂತಿ ಆಚರಣೆ ಕೈಬಿಡುವಂತೆ ಬೆಳ್ತಂಗಡಿ ಬಿಜೆಪಿ ಆಗ್ರಹಿಸಿದೆ.
ಈ ಬಗ್ಗೆ ಬೆಳ್ತಂಗಡಿ ತಾ| ಕಚೇರಿ ಮೂಲಕ ರಾಜ್ಯಪಾಲರಿಗೆ ಮನವಿ ನೀಡಲಾಯಿತು. ಬಿಜೆಪಿ ಅಧ್ಯಕ್ಷ ರಂಜನ್ ಜಿ.ಗೌಡ, ಯುವ ಮೋರ್ಚಾ ಅಧ್ಯಕ್ಷ ಸಂಪತ್ ಬಿ. ಸುವರ್ಣ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Road Mishap;ಅರಂತೋಡು: ಕಾರು – ಬೈಕ್ ಢಿಕ್ಕಿ: ಸವಾರ ಸಾವು
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?