ಗೋಲಿಬಾರ್ ನಲ್ಲಿ ಮೃತಪಟ್ಟ ಕುಟುಂಬಕ್ಕೆ ತೃಣಮೂಲ ಕಾಂಗ್ರೆಸ್ ನಿಂದ ತಲಾ 5 ಲಕ್ಷ ರೂ ಪರಿಹಾರ
Team Udayavani, Dec 28, 2019, 2:12 PM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆಯ ಮಂಗಳೂರು ಗೋಲಿಬಾರ್ ನಲ್ಲಿ ಮೃತಪಟ್ಟ ಇಬ್ಬರ ಕುಟುಂಬಕ್ಕೆ ಇಂದು ಮಂಗಳೂರಿನಲ್ಲಿ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಿಂದ ಪರಿಹಾರ ವಿತರಿಸಲಾಯಿತು.
ಮಂಗಳೂರಿಗೆ ಆಗಮಿಸಿದ ತೃಣಮೂಲ ಕಾಂಗ್ರೆಸ್ ನಿಯೋಗ ಮೃತರಿಬ್ಬರ ಕುಟುಂಬಗಳಿಗೆ ಪಕ್ಷದ ವತಿಯಿಂದ ತಲಾ 5 ಲಕ್ಷ ರೂ ಪರಿಹಾರವನ್ನು ವಿತರಿಸಿದರು.
ಕುದ್ರೋಳಿಯಲ್ಲಿರುವ ನೌಸೀನ್ ಮತ್ತು ಕಂದಕ್ ನಲ್ಲಿರುವ ಜಲೀಲ್ ಮನೆಗೆ ತೆರಳಿ ಕುಟುಂಬಿಕರಿಗೆ ಸಾಂತ್ವನ ವ್ಯಕ್ತಪಡಿಸಿ ತಲಾ 5 ಲಕ್ಷ ರೂ ಪರಿಹಾರದ ಚೆಕ್ ವಿತರಿಸಿದರು.
ಮಾಜಿ ಕೇಂದ್ರ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ನದಿಮುಲ್ ಹಖ್ ಅವರು ಇಂದು ಮುಂಜಾನೆ ಮಂಗಳೂರಿಗೆ ಆಗಮಿಸಿ, ಮೃತರ ಮನೆಗೆ ಭೇಟಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ