ಆತ್ಮವಿಶ್ವಾಸ ಹೆಚ್ಚಿಸುವ ಕಲೆಗಳಿಂದ ಚೈತನ್ಯ: ಮಂಡ್ಯ ರಮೇಶ್‌


Team Udayavani, Apr 10, 2017, 3:24 PM IST

Ramesh–10.jpg

ಸುಳ್ಯ : ಸಂವಹನ ಕಲೆ ನಾಟಕ ಇನ್ನಿತರ ಪ್ರಕಾರಗಳ ಮಾಧ್ಯಮವಲ್ಲ. ಅದು ಜೀವನದ ಉಸಿರು ಕೂಡ ಹೌದು. ಆತ್ಮವಿಶ್ವಾಸ ಹೆಚ್ಚಿಸುವ ಕಲೆಗಳು ನಮ್ಮ ಜೀವನದುದ್ದಕ್ಕೂ ಚೈತನ್ಯ ನೀಡುತ್ತವೆ ಎಂದು ಖ್ಯಾತ ಚಿತ್ರನಟ, ರಂಗನಿರ್ದೇಶಕ ಮಂಡ್ಯ ರಮೇಶ್‌ ತಿಳಿಸಿದರು.

ಸುಳ್ಯ ಹಳೆಗೇಟಿನಲ್ಲಿರುವ ಸಾಂಸ್ಕೃತಿಕ ಕಲಾಕೇಂದ್ರ ರಂಗಮನೆಯಲ್ಲಿ ರವಿವಾರ ರಾಜ್ಯ ಮಟ್ಟದ ಚಿಣ್ಣರಮೇಳವನ್ನು ಉದ್ಘಾ ಟಿಸಿ ಅವರು ಮಾತನಾಡಿದರು. ಕಲೆಗಾ ಗಿಯೇ ಜೀವನವನ್ನು ಮುಡಿಪಾಗಿಟ್ಟಿ ರುವ ಜೀವನ್‌ರಾಂ ಅವರನ್ನು ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದರೆ ಅದು   ಯುವ ಜನಾಂಗಕ್ಕೆ ಸ್ಫೂರ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ಶಾಸಕ ಅಂಗಾರ ಅವರು ಪ್ರಯತ್ನಿಸಬೇಕೆಂದರು.

ಶ್ರದ್ಧೆ  ಅಗತ್ಯ
ಶಾಸಕ ಎಸ್‌. ಅಂಗಾರ ಅವರು ಅಧ್ಯಕ್ಷತೆ ವಹಿಸಿ, ಕಲೆ ಕರಗತವಾಗಲು ಶ್ರದ್ಧೆಬೇಕು. ಕಲಿತ ವಿದ್ಯೆ ಸಾರ್ಥಕ ವಾಗುವಂತೆ ಪ್ರಾಮಾಣಿಕ ಪ್ರಯತ್ನ ಮಾಡಿದರೆ ಯಶಸ್ಸು ಸಾಧಿಸಿ ನಾಡು ನಮ್ಮನ್ನು ಗುರುತಿಸುತ್ತದೆ ಎಂದರು.

ವೈವಿಧ್ಯ ವಿಚಾರ ಲಭ್ಯ
ಅತಿಥಿಯಾಗಿದ್ದ ಸುಳ್ಯ ಎನ್‌.ಎಂ.ಸಿ.ಯ ಸಮಾಜಕಾರ್ಯ ಸ್ನಾತಕೋ ತ್ತರ ವಿಭಾಗದ ಉಪನ್ಯಾಸಕಿ ಮೀನಾ ಕೃಷ್ಣಮೂರ್ತಿ, ಶಿಕ್ಷಣ ವ್ಯವಸ್ಥೆಯಲ್ಲಿ ಸಿಗದ ವಿಚಾರ ವೈವಿಧ್ಯಗಳು ಮಕ್ಕಳಿಗೆ ಈ ಶಿಬಿರದಿಂದ ಸಿಗುತ್ತವೆ. ಇಂದಿನ ಶಿಕ್ಷಣ ಪದ್ಧತಿ ಉದ್ಯೋಗಕ್ಕಾಗಿ ಮಕ್ಕ ಳನ್ನು ತಯಾರು ಮಾಡುತ್ತಿದ್ದು, ಮುಂದೆ ಉತ್ತಮ ಉದ್ಯೋಗ ದೊರೆ ಯುತ್ತದೆ ಎಂಬ ಭರವಸೆ ಇಲ್ಲ. ಈ ಶಿಬಿರದಲ್ಲಿ  ಪೇಪರ್‌ಗೆ ಬಣ್ಣ ತುಂಬು ಕಲೆಯನ್ನು ಮಾತ್ರ ಕಲಿಯುವುದಲ್ಲ, ಬದುಕಿಗೆ ಬಣ್ಣ ತುಂಬುವ ಕಲೆಯಲ್ಲಿ ಯಶಸ್ವಿಯಾಗುತ್ತಾರೆ ಎಂದರು.

ರಂಗ ನಿರ್ದೇಶಕ ಜೀವನ್‌ರಾಂ ಸುಳ್ಯ ಸ್ವಾಗತಿಸಿ, ಎಂಟು ದಿನಗಳ ಕಾಲ ನಡೆಯುವ ಈ ಚಿಣ್ಣರ ಮೇಳದ ಸಂಪ ನ್ಮೂಲ ವ್ಯಕ್ತಿಗಳಾಗಿ ಮಂಡ್ಯ ರಮೇಶ್‌, ಜಾದೂಗಾರ ಕುದ್ರೋಳಿ ಗಣೇಶ್‌, ಸತ್ಯನಾ ಕೊಡೇರಿ ಕುಂದಾಪುರ, ಮುರಹರಿ ಕಾಸರಗೋಡು, ಗೀತಾ ಕುಮಾರಿ ಸುಳ್ಯ, ಕೃಷ್ಣಪ್ಪ ಬಂಬಿಲ, ಎಂ.ಜಿ. ಕಜೆ ಮಂಗಳೂರು, ಜನಾರ್ದನ ಹಾವಂಜೆ ಉಡುಪಿ, ತಾರಾನಾಥ ಕೈರಂಗಳ, ಭಾಸ್ಕರ ನೆಲ್ಯಾಡಿ, ಶ್ರೀಹರಿ ಪೈಂದೋಡಿ, ಪ್ರಸನ್ನ ಐವರ್ನಾಡು, ಪದ್ಮನಾಭ ಕೊಯಿನಾಡು, ಡಾ| ಸುಂದರ ಕೇನಾಜೆ, ಸ್ಮಿತಾ ಅಮೃತರಾಜ್‌, ಡಾ| ವೀಣಾ ಎನ್‌., ಗುರುಪ್ರಸಾದ್‌ ಮಂಗಳೂರು, ಭಗೀರಥ ಕುಮಟಾ, ಮೈಮ್‌ ರಾಮ್‌ದಾಸ್‌, ಮನಸ್ವಿ ಮಂಗಳೂರು, ಪಟ್ಟಾಭಿರಾಂ ಸುಳ್ಯ, ಡಾ| ಮೌಲ್ಯಾ ಜೀವನ್‌ರಾಂ, ಮೀನಾ ಕೃಷ್ಣಮೂರ್ತಿ ಮೊದಲಾದವರು ಭಾಗವ ಹಿಸಲಿದ್ದಾರೆ ಎಂದರು.ಮನುಜ ನೇಹಿಗ ನಿರೂಪಿಸಿ, ಡಾ| ಮೌಲ್ಯ ಜೀವನ್‌ ವಂದಿಸಿದರು.

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.