14 ವರ್ಷಗಳ ಬಳಿಕ ಇಂದು ಶಾಲಾ ವಾರ್ಷಿಕೋತ್ಸವ


Team Udayavani, Dec 24, 2018, 12:28 PM IST

24-december-7.gif

ಆಲಂಕಾರು: ಹದಿನಾಲ್ಕು ವರ್ಷಗಳ ಬಳಿಕ ಪೆರಾಬೆ ಸರಕಾರಿ ಶಾಲೆಯಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ನೂತನ ಶಾಲಾಭಿವೃದ್ಧಿ ಸಮಿತಿಯ ನಿರಂತರ ಪ್ರಯತ್ನ ಹಾಗೂ ಮದ ಜನತೆ ಸಹಕಾರದೊಂದಿಗೆ ಡಿ. 24ರಂದು ವಾರ್ಷಿಕೋತ್ಸವ ನಡೆಯಲಿದೆ.

ಶಾಲೆ ಆರಂಭವಾಗಿ 64 ವರ್ಷಗಳು ಪೂರೈಸಿದ್ದು, ಈ ದಿನವನ್ನು ‘ಸಂಭ್ರಮ 2018’ ವಾರ್ಷಿಕೋತ್ಸವವನ್ನಾಗಿ ಆಚರಿಸಲಾಗುತ್ತಿದೆ. 1954ರ ಡಿ. 24ರಂದು ಗ್ರಾಮದ ಹಿರಿಯ ಮುತುವರ್ಜಿಯಲ್ಲಿ ಏಕೋಪಾಧ್ಯಾಯರ ಮೂಲಕ ಮಣ್ಣಿನ ನೆಲ, ಮುಳಿಹುಲ್ಲಿನ ಛಾವಣಿಯ ಮೂಲಕ ಪೆರಾಬೆ ಎಂಬ ಪುಟ್ಟ ಹಳ್ಳಿಯಲ್ಲಿ ಶಾಲೆ ಆರಂಭವಾಗಿತ್ತು.

1954ರ ಡಿ. 24ರಂದು ಮನವಳಿಕೆ ದಿ| ಕರಿಯಪ್ಪ ರೈಗಳ ಅಧ್ಯಕ್ಷತೆ ಯಲ್ಲಿ ಮರುವಂತಿಲ ದಿ| ಸೀತಾರಾಮಾಚಾರ್ಯರ ಮತ್ತು ಬೇಳ್ಪಾಡಿ ದಿ| ಬಂಟಪ್ಪ ರೈಗಳ ಮುಂದಾಳತ್ವದಲ್ಲಿ ಪೆರಾಬೆ ಸರಕಾರಿ ಶಾಲೆ ಆರಂಭಗೊಂಡಿತು. ಏಕೋಪಾಧ್ಯಾಯ ಶಾಲೆಗೆ ಪ್ರಥಮ ಶಿಕ್ಷಕರಾಗಿ ಕೆ. ಹರಿಶ್ಚಂದ್ರರಾಯರು ನಿಯುಕ್ತಿಗೊಂಡಿದ್ದರು.

ಏರಿಕೆ ಕಂಡ ವಿದ್ಯಾರ್ಥಿಗಳು
ಶಾಲೆಯ ಸುವರ್ಣ ಮಹೋತ್ಸವವನ್ನು 2014ರ ಡಿ. 26ರಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎಸ್‌. ಅಂಗಾರ ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಗಿತ್ತು. ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ರಿಂದ 7ನೇ ತರಗತಿಯ ವರೆಗೆ ಒಟ್ಟು 58 ವಿದ್ಯಾರ್ಥಿಗಳು ವಿದ್ಯಾರ್ಜನೆ ಪಡೆಯುತ್ತಿದ್ದಾರೆ. ಕಳೆದ ಸಾಲಿಗಿಂತ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಏರಿಕೆ ಕಂಡಿದೆ. 

ಸರಕಾರಿ ಶಾಲೆಗಳತ್ತ ಸೆಳೆಯುವ ಉದ್ದೇಶ
ಸರಕಾರಿ ಶಾಲೆಗಳು ಮುಚ್ಚುತ್ತಿವೆ ಎಂಬ ಭೀತಿ ಜನತೆಯಲ್ಲಿದೆ. ಈ ಭೀತಿಯನ್ನು ಹೋಗಲಾಡಿಸಿ ಸರಕಾರಿ ಶಾಲೆಗಳತ್ತ ವಿದ್ಯಾರ್ಥಿಗಳನ್ನು ಸೆಳೆಯುವುದೇ ನಮ್ಮ ಮೂಲ ಉದ್ದೇಶವಾಗಿದೆ. ಪೆರಾಬೆ ಸರಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸುವ ಆ ನಿಟ್ಟಿನಲ್ಲಿ ಪೆರಾಬೆ ಶಾಲೆಯನ್ನು ಉಳಿಸುವ ಬಹುದೊಡ್ಡ ಕನಸನ್ನು ಮುಂದಿಟ್ಟುಕೊಂಡು ಈ ಬಾರಿ ‘ಸಂಭ್ರಮ 2018’ ಶಾಲಾ ವಾರ್ಷಿಕೋತ್ಸವ ನಡೆಯುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಈ ಕನಸು ಖಂಡಿತ ನನಸಾಗಲಿದೆ.
– ಹೇಮಲತಾ ಪ್ರದೀಪ್‌
ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ 

ವಿಶೇಷ ವರದಿ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.