ದೇಗುಲಗಳಲ್ಲಿ ವಿಶೇಷ ಪೂಜೆ, ಜಾಗರಣೆ


Team Udayavani, Mar 4, 2019, 4:34 AM IST

4-march-1.jpg

ಮಹಾನಗರ: ಮಹಾ ಶಿವರಾತ್ರಿ ಆಚರಣೆಗೆ ಕರಾವಳಿ ಭಾಗದಲ್ಲಿ ಭಕ್ತರು ಅಣಿಯಾಗಿದ್ದು, ಸೋಮವಾರ ಬಹು ತೇಕ ಶಿವನ ದೇವಸ್ಥಾನಗಳಲ್ಲಿ ಜಾತ್ರೆ, ರುದ್ರಾಭಿಷೇಕ, ಪಾರಾಯಣ ಮತ್ತು ವಿಶೇಷ ಪೂಜೆಗಳ ಜತೆಗೆ ಜಾಗರಣೆಯೂ ನಡೆಯಲಿವೆ.

ನಗರದ ವಿವಿಧ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಭರ್ಜರಿಯಾಗಿ ನಡೆಯು ತ್ತಿದ್ದು, ರವಿವಾರ ಹೂ-ಹಣ್ಣುಗಳ ಮಾರಾಟ ಜೋರಾಗಿತ್ತು. ಭಾರೀ ಸಂಖ್ಯೆ ಯಲ್ಲಿ ಭಕ್ತರು, ತಮ್ಮ ಇಷ್ಟದ ದೇವರಿಗೆ ಸಮರ್ಪಣೆಗೆ ಹೂ-ಹಣ್ಣು ಖರೀದಿಯಲ್ಲಿ ತೊಡಗಿದ್ದರು. ಹೂ, ಹಣ್ಣಿನ ಬೆಲೆಗಳಲ್ಲಿ ಯಾವುದೇ ಬದಲಾವಣೆ ಇಲ್ಲವಾದರೂ ಖರೀದಿ ಸುವವರ ಸಂಖ್ಯೆ ಹೆಚ್ಚಿತ್ತು.

ಕುದ್ರೋಳಿ ಕ್ಷೇತ್ರ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ- ಶಿವರಾತ್ರಿ ಮಹೋತ್ಸವ ಫೆ. 27ರಿಂದ ಆರಂಭಗೊಂಡಿದೆ. ಸೋಮವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗ್ಗೆ 11ಕ್ಕೆ ಮಹಾರುದ್ರಾಭಿಷೇಕ, ಶತಸೀಯಾಳ ಅಭಿಷೇಕ, ಮಹಾಪೂಜೆ, ರಾತ್ರಿ 8ಕ್ಕೆ ವೈಭವದ ರಥೋತ್ಸವ ನಡೆಯಲಿದೆ. ವಿಷ್ಣುಬಲಿ, ರಾತ್ರಿ 1ಕ್ಕೆ ಶಿವಬಲಿ, ಜಾಗರಣೆ ಬಲಿ, ಕಟ್ಟೆ ಪೂಜೆ, ರಥೋತ್ಸವ, ಕೆರೆದೀಪ, ಮಂಟಪ ಪೂಜೆ ನಡೆಯಲಿದೆ.

ಕದ್ರಿ ದೇವಸ್ಥಾನ
ಕದ್ರಿ ಮಂಜುನಾಥ ದೇಗುಲದಲ್ಲಿ ವಿಶೇಷವಾಗಿ ರುದ್ರಾಭಿಷೇಕ, ಶಿವಪೂಜೆ, ರಾತ್ರಿ ಜಮಾ ಪೂಜೆ, ಉತ್ಸವ ಬಲಿ, ಬೆಳ್ಳಿ ರಥೋತ್ಸವ ಜರಗಲಿದೆ. ಇದರೊಂದಿಗೆ ರಾತ್ರಿ ಜಾಗರಣೆ ಮಾಡು ವವರಿಗೆ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

ಪಾಂಡೇಶ್ವರ ದೇವಸ್ಥಾನ
ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಅಂಗವಾಗಿ ಸೋಮವಾರ ಬೆಳಗ್ಗೆಯಿಂದ ಮರುದಿನ ಬೆಳಗ್ಗೆವರೆಗೆ ವಿಶೇಷ ಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10ಕ್ಕೆ ಸಾಮೂಹಿಕ ಶತರುದ್ರಾಭಿಷೇಕ ಜರಗಲಿದೆ. ಮಧ್ಯಾಹ್ನ 1ಕ್ಕೆ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 5ರಿಂದ ಶ್ರೀ ಮಹಾಲಿಂಗೇಶ್ವರ ಮಂಡಳಿಯಿಂದ ಭಜನೆ, ಸಂಜೆ 6.30ರಿಂದ ಸೂರಜ್‌ ಕುಡುಪು ಅವರಿಂದ ಸ್ಯಾಕ್ಸೋಫೋನ್‌ ವಾದನ, 8ಕ್ಕೆ ಸಭಾ ಕಾರ್ಯಕ್ರಮ, 8.30ರಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಅವರಿಂದ ಶ್ರೀದೇವಿ ಮಹಾತ್ಮೆ  ನಡೆಯಲಿದೆ. ರಾತ್ರಿ 12ಕ್ಕೆ ಶಿವರಾತ್ರಿ ಜಾಗರಣೆ ಪ್ರಯುಕ್ತ ಶ್ರೀ ಮಹಾಲಿಂಗೇಶ್ವರ ದೇವರ ವಿಶೇಷ ಪೂಜೆ ನಡೆಯಲಿದೆ.

ಶರವು ದೇವಸ್ಥಾನ
ಶರವು ಮಹಾಗಣಪತಿ ದೇಗುಲದಲ್ಲಿ ಬೆಳಗ್ಗೆ 6ರಿಂದ ಉಷಾಕಾಲ ಪೂಜೆ, ಏಕಾದಶ ರುದ್ರಾಭಿಷೇಕ, ವಿಶೇಷ ಸೀಯಾಳ ಅಭಿಷೇಕ ನಡೆಯಲಿದೆ. ಸಂಜೆ 7.30ರಿಂದ ವಿಶೇಷ ಅಲಂಕಾರ ಪೂಜೆ, ಮಹಾಪೂಜೆ, ಕಾರ್ತಿಕಾ ಪೂಜೆ, 8ಕ್ಕೆ ಶತರುದ್ರಾಭಿಷೇಕ, ರಂಗಪೂಜೆ,
ಮಹಾಪೂಜೆ ಜರಗಲಿದೆ.  

ಬಿಲ್ವಪತ್ರೆ, ಎಕ್ಕದ ಹೂವು, ಎಳನೀರಿಗೆ ಬೇಡಿಕೆ 
ಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಮಾರುಕಟ್ಟೆಗಳಲ್ಲಿಯೂ ಬಿಲ್ವಪತ್ರೆ, ಎಕ್ಕದ ಹೂವು, ಎಳನೀರು, ತುಳಸಿ ಮಾಲೆ, ಹೂವು, ಹಣ್ಣು-ಕಾಯಿಗಳಿಗೆ ಹೆಚ್ಚಿನ ಬೇಡಿಕೆಯಿರುವುದು ಕಂಡುಬಂತು. 

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.