Subramanya Shashti ನಾಡಿನಾದ್ಯಂತ ಇಂದು ಷಷ್ಠಿ ಮಹೋತ್ಸವ ಸಂಭ್ರಮ
Team Udayavani, Dec 17, 2023, 11:45 PM IST
ಮಂಗಳೂರು/ಉಡುಪಿ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಉಡುಪಿ ಶ್ರೀಕೃಷ್ಣ ಮಠ ಸಹಿತ ತಾಂಗೋಡು, ಮಾಂಗೋಡು, ಅರಿತೋಡು, ಮುಚ್ಚಲಕೋಡು ನಾಗಾಲಯಗಳು ಸೇರಿದಂತೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಡಿ.18ರಂದು ಷಷ್ಠಿ ಮಹೋತ್ಸವ ಸಂಭ್ರಮದಿಂದ ಜರಗಲಿದೆ.
ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಮಾಣೂರು ಶ್ರೀ ಅನಂತಪದ್ಮನಾಭ ದೇವಸ್ಥಾನ, ತೋಕೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿಯೂ ದೇವರಿಗೆ ವಿಶೇಷ ಪೂಜೆ, ರಥೋತ್ಸವಗಳು ನಡೆಯಲಿದೆ. ಸರಕಾರದ ಅಧಿಕೃತ ರಜೆ ಇಲ್ಲದಿದ್ದರೂ, ಬೆಳಗ್ಗಿನಿಂದಲೇ ದೇಗುಲಗಳಲ್ಲಿ ಭಕ್ತ ಸಂದಣಿ ಕಂಡು ಬರಲಿದೆ.
ಮಧ್ಯಾಹ್ನ ಅನ್ನಸಂರ್ಪಣೆಗಳೂ ನಡೆಯಲಿವೆ. ರವಿವಾರ ವಿವಿಧೆಡೆಗಳಲ್ಲಿ ಸ್ಕಂದ ಪಂಚಮಿಯನ್ನೂ ಆಚರಿಸಲಾಗಿದ್ದು, ರಜೆ ದಿನವಾದ್ದರಿಂದ ಭಕ್ತರ ಸಂಖ್ಯೆಯೂ ಹೆಚ್ಚಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ