ತೊಡಿಕಾನ-ಭಾಗಮಂಡಲ ಸಂಪರ್ಕ ರಸ್ತೆ: ಶ್ರಮದಾನ, ಅರಣ್ಯ ಇಲಾಖೆ ಸಹಕಾರ


Team Udayavani, Aug 27, 2018, 12:47 PM IST

todikana.jpg

ಸುಳ್ಯ: ಕೊಡಗಿಗೆ ಸಂಪರ್ಕ ಕಲ್ಪಿಸುವ ಪರ್ಯಾಯ ಮಾರ್ಗಗಳಲ್ಲಿ ಒಂದಾದ ತೊಡಿಕಾನ – ಪಟ್ಟಿ ರಸ್ತೆ ಯನ್ನು ಅರಂತೋಡು, ತೊಡಿಕಾನ ಗ್ರಾಮಸ್ಥರು, ಸಂಘಟನೆಗಳ ಸದಸ್ಯರು ಶ್ರಮದಾನದ ಮೂಲಕ ದುರಸ್ತಿ ಮಾಡಿದ್ದಾರೆ.
ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ ಅವರು ಅರಂತೋಡು, ಸಂಪಾಜೆ ಪರಿಹಾರ ಕೇಂದ್ರಕ್ಕೆ ಆಗಮಿಸಿದ್ದ ವೇಳೆ ಈ ರಸ್ತೆಯನ್ನು ಶ್ರಮದಾನದ ಮೂಲಕ ಸರಿಪಡಿಸುವ ಕುರಿತು ಹೇಳಿದ್ದರು.

ಮಾಣಿ-ಮೈಸೂರು ರಸ್ತೆ ಕುಸಿದು ಕೊಡಗು – ದ.ಕ. ಜಿಲ್ಲೆ ಸಂಪರ್ಕ ಕಷ್ಟವಾಗುತ್ತಿದ್ದು, ತೊಡಿಕಾನ -ಪಟ್ಟಿ ರಸ್ತೆ ಯನ್ನು. ನಾವು ಶ್ರಮದಾನದ ಮೂಲಕ ದುರಸ್ತಿ ಮಾಡುತ್ತೇವೆ, ಅರಣ್ಯ ಇಲಾಖೆ ಸಮಸ್ಯೆ ಮಾಡಬಾರ ದೆಂಬ ಗ್ರಾಮಸ್ಥರ ಮನವಿ ಮೇರೆಗೆ ಕೊಡಗಿನ ಡಿಎಫ್ಒ ಜತೆಗೆ ದೂರವಾಣಿ ಮೂಲಕ ಚರ್ಚಿಸಿದ್ದರು.  ಡಿಎಫ್ಒ ಭರವಸೆಯ ಮೇರೆಗೆ ಕೂಡಲೇ ದುರಸ್ತಿ ಆರಂಭಿಸಬಹುದು, ಅರಣ್ಯ ಇಲಾಖೆ ಸಹಕಾರ ನೀಡುತ್ತದೆ ಎಂದಿದ್ದರು. ಕೊಡಗು ಜಿ.ಪಂ. ಸಿಇಒ ಪ್ರಶಾಂತ್‌ ಮಿಶ್ರಾ, ತೊಡಿಕಾನಕ್ಕೆ ಬಂದು ರಸ್ತೆ ಪರಿಶೀಲಿಸುತ್ತೇನೆ  ಎಂದಿದ್ದರು.

ಶ್ರಮದಾನ 
ಸಂಘಟನೆಗಳ ಮೂಲಕ ನಡೆದ ಶ್ರಮದಾನದಲ್ಲಿ ಜಿ.ಪಂ. ಸದಸ್ಯ ಹರೀಶ್‌ ಕಂಜಿಪಿಲಿ, ಅರಂತೋಡು ಗ್ರಾ.ಪಂ. ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಅರಂತೋಡು – ತೊಡಿಕಾನ ವ್ಯ.ಸೇ.ಸ. ಬ್ಯಾಂಕ್‌ ಅಧ್ಯಕ್ಷ ಸಂತೋಷ್‌
ಕುತ್ತಮೊಟ್ಟೆ, ಉಪಾ ಧ್ಯಕ್ಷ ದಯಾನಂದ ಕುರುಂಜಿ, ತೊಡಿಕಾನ ಶ್ರೀ ಮಲ್ಲಿ ಕಾರ್ಜುನ ದೇಗುಲ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ, ಸದಸ್ಯ ಕೇಶವಪ್ರಸಾದ್‌ ಗುಂಡಿಗದ್ದೆ, ಮಾಜಿ ಸದಸ್ಯ ವಸಂತ್‌ ಭಟ್‌ ತೊಡಿಕಾನ, ದೇಗುಲದ ಮ್ಯಾನೇಜರ್‌ ಆನಂದ ಕಲ್ಲಗದ್ದೆ, ಎ.ಪಿ.ಎಂ.ಸಿ. ಸದಸ್ಯ ದೀಪಕ್‌ ಕುತ್ತಮೊಟ್ಟೆ, ಗ್ರಾ. ಪಂ. ಸದಸ್ಯರಾದ ಧನಲಕ್ಷ್ಮೀ, ಸುಶೀಲಾ ಪಂಜಿಕೋಡಿ, ಅರಂತೋಡು ಉನ್ನತೀ ಕರಿಸಿದ ಹಿ. ಪ್ರಾ. ಶಾಲೆಯ ಅಧ್ಯಕ್ಷ ವೆಂಕಟ್ರಮಣ ಮೇರ್ಕಜೆ ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.