ಬಡಕುಟುಂಬಗಳಿಗೆ ಶೌಚಾಲಯ ಹಸ್ತಾಂತರ
Team Udayavani, May 13, 2019, 11:07 AM IST
ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲಯಗಳನ್ನು ಹಸ್ತಾಂತರಿಸಲಾಯಿತು.
ಮಹಾನಗರ, ಮೇ 12: ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಶೌಚ್ ಕಾರ್ಯಕ್ರಮದ ಮೂಲಕ ಉಳ್ಳಾಲ ನಗರ ಸಭೆಯ ಕೋಡಿ ವಾರ್ಡ್ನಲ್ಲಿ ಬಡತನ ರೇಖೆಗಿಂತ ಕೆಳಗೆ ವಾಸಿಸುತ್ತಿರುವ ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲ ಯಗಳನ್ನು ನಿರ್ಮಿಸಿ ಉದ್ಘಾಟಿಸಿ ಹಸ್ತಾಂತ ರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ಲಯನ್ಸ್ ಜಿಲ್ಲೆ 317ಡಿಯ ಗವರ್ನರ್ ದೇವದಾಸ್ ಭಂಡಾರಿ, ಶೌಚಾಲಯವು ಮನುಷ್ಯನ ಮೂಲ ಸೌಕರ್ಯಗಳಲ್ಲಿ ಒಂದಾಗಿರುತ್ತದೆ. ಇದನ್ನು ಅಗತ್ಯವುಳ್ಳವರಿಗೆ ನಿರ್ಮಿಸಿಕೊಟ್ಟಿರುವುದು ಅತ್ಯುತ್ತಮ ಸೇವೆ ಎಂದು ಹೇಳಿದರು.
ಈ ಸಂದರ್ಭ ಕಾರ್ಮಿಕ ವಿಭಾಗದ ವೆಚ್ಚವನ್ನು ಉಚಿತವಾಗಿ ನೀಡಿದ ಗುತ್ತಿಗೆದಾರ ಆಸಿಕ್ ಅವರನ್ನು ಸಮ್ಮಾನಿ ಸಲಾಯಿತು.
ಜಿಲ್ಲೆಯ ಸಂಪುಟ ಕಾರ್ಯದರ್ಶಿ ಬಾಲಕೃಷ್ಣ ಹೆಗ್ಡೆ, ಲಯನ್ಸ್ ಗವರ್ನರ್ ಸಂಯೋಜಕಿ ಸೌಮ್ಯಾ ಶೆಟ್ಟಿ, ಕಾರ್ಯದರ್ಶಿ ಹೇಮ ರಾವ್, ಖಜಾಂಚಿ ಮನೋಹರ್ ಶೆಟ್ಟಿ, ಲಯನೆಸ್ ಅಧ್ಯಕ್ಷೆ ಜ್ಯೋತಿ ಎಂ. ಶೆಟ್ಟಿ, ನ್ಯಾನ್ಸಿ ಮಸ್ಕರೇನ್ಹಸ್, ಗುರುಪ್ರೀತ್ ಆಳ್ವ, ಗೋವರ್ಧನ್ ಶೆಟ್ಟಿ, ಎಸ್.ಎಸ್. ಪೂಜಾರಿ, ಸುಧಾಮ ರೈ ಉಪಸ್ಥಿತರಿದ್ದರು. ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷ ವಿಜಯ ವಿಷ್ಣು ಮಯ್ಯ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು