ಬಡಕುಟುಂಬಗಳಿಗೆ ಶೌಚಾಲಯ ಹಸ್ತಾಂತರ


Team Udayavani, May 13, 2019, 11:07 AM IST

mangalore-tdy-9..

ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲಯಗಳನ್ನು ಹಸ್ತಾಂತರಿಸಲಾಯಿತು.

ಮಹಾನಗರ, ಮೇ 12: ಲಯನ್ಸ್‌ ಕ್ಲಬ್‌ ಮಂಗಳೂರು ವತಿಯಿಂದ ಶೌಚ್ ಕಾರ್ಯಕ್ರಮದ ಮೂಲಕ ಉಳ್ಳಾಲ ನಗರ ಸಭೆಯ ಕೋಡಿ ವಾರ್ಡ್‌ನಲ್ಲಿ ಬಡತನ ರೇಖೆಗಿಂತ ಕೆಳಗೆ ವಾಸಿಸುತ್ತಿರುವ ನಾಲ್ಕು ಕುಟುಂಬಗಳಿಗೆ ನಾಲ್ಕು ಶೌಚಾಲ ಯಗಳನ್ನು ನಿರ್ಮಿಸಿ ಉದ್ಘಾಟಿಸಿ ಹಸ್ತಾಂತ ರಿಸಲಾಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾ ಡಿದ ಲಯನ್ಸ್‌ ಜಿಲ್ಲೆ 317ಡಿಯ ಗವರ್ನರ್‌ ದೇವದಾಸ್‌ ಭಂಡಾರಿ, ಶೌಚಾಲಯವು ಮನುಷ್ಯನ ಮೂಲ ಸೌಕರ್ಯಗಳಲ್ಲಿ ಒಂದಾಗಿರುತ್ತದೆ. ಇದನ್ನು ಅಗತ್ಯವುಳ್ಳವರಿಗೆ ನಿರ್ಮಿಸಿಕೊಟ್ಟಿರುವುದು ಅತ್ಯುತ್ತಮ ಸೇವೆ ಎಂದು ಹೇಳಿದರು.

ಈ ಸಂದರ್ಭ ಕಾರ್ಮಿಕ ವಿಭಾಗದ ವೆಚ್ಚವನ್ನು ಉಚಿತವಾಗಿ ನೀಡಿದ ಗುತ್ತಿಗೆದಾರ ಆಸಿಕ್‌ ಅವರನ್ನು ಸಮ್ಮಾನಿ ಸಲಾಯಿತು.

ಜಿಲ್ಲೆಯ ಸಂಪುಟ ಕಾರ್ಯದರ್ಶಿ ಬಾಲಕೃಷ್ಣ ಹೆಗ್ಡೆ, ಲಯನ್ಸ್‌ ಗವರ್ನರ್‌ ಸಂಯೋಜಕಿ ಸೌಮ್ಯಾ ಶೆಟ್ಟಿ, ಕಾರ್ಯದರ್ಶಿ ಹೇಮ ರಾವ್‌, ಖಜಾಂಚಿ ಮನೋಹರ್‌ ಶೆಟ್ಟಿ, ಲಯನೆಸ್‌ ಅಧ್ಯಕ್ಷೆ ಜ್ಯೋತಿ ಎಂ. ಶೆಟ್ಟಿ, ನ್ಯಾನ್ಸಿ ಮಸ್ಕರೇನ್ಹಸ್‌, ಗುರುಪ್ರೀತ್‌ ಆಳ್ವ, ಗೋವರ್ಧನ್‌ ಶೆಟ್ಟಿ, ಎಸ್‌.ಎಸ್‌. ಪೂಜಾರಿ, ಸುಧಾಮ ರೈ ಉಪಸ್ಥಿತರಿದ್ದರು. ಲಯನ್ಸ್‌ ಕ್ಲಬ್‌ ಮಂಗಳೂರು ಅಧ್ಯಕ್ಷ ವಿಜಯ ವಿಷ್ಣು ಮಯ್ಯ ಸ್ವಾಗತಿಸಿದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.